• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವನಳ್ಳಿ, ವಡ್ಡಿ ಘಟ್ಟದ ಮೂಲಕ ಬಸ್‌ ವ್ಯವಸ್ಥೆ ಕಲ್ಪಿಸಲು ಶಾಸಕ ಭೀಮಣ್ಣ ನಾಯ್ಕರಿಗೆ ಗ್ರಾಮಸ್ಥರ ಮನವಿ
ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ ೭೬೬ ಇ ಯಲ್ಲಿ ಡಿ. ೨ರಿಂದ ವಾಹನ ಸಂಚಾರವನ್ನು ರದ್ದುಗೊಳಿಸಿ ಆದೇಶ ಮಾಡಲಾಗಿದೆ.
ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ಪ್ರತಿಭಟನೆ

ಅರಬ್ಬಿ ಸಮುದ್ರದಲ್ಲಿ 5 ನಾಟಿಕಲ್ ಮೈಲ್ ದೂರದಲ್ಲಿ ಈಗಾಗಲೇ ವಾಣಿಜ್ಯ ಬಂದರು ನಿರ್ಮಾಣ ಕಾಮಗಾರಿಯ ಕುರಿತ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಇದರಿಂದ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಯಾಂತ್ರಿಕ ಬೋಟ್‌ಗಳಿಗೆ, ಪಾತಿ ದೋಣಿಗಳಿಗೆ ತೊಂದರೆಯಾಗುತ್ತಿದೆ.

ಅಕ್ರಮವಾಗಿ ಅಡಕೆ ಆಮದಾಗದಂತೆ ಕಠಿಣ ಕ್ರಮ: ಗೇಬ್ರಿಯಲ್
ಅರುಣಾಚಲ ಪ್ರದೇಶದಲ್ಲಿ ಅಕ್ರಮ ಅಡಕೆ ಸಾಗಾಟ ಇಲ್ಲ. ಆದರೂ ಬಿಎಸ್‌ಎಫ್ ಮತ್ತು ಪೊಲೀಸರಿಂದ ಅಕ್ರಮ ಅಡಕೆಯ ಸಾಗಾಟವನ್ನು ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅರುಣಾಚಲ ಪ್ರದೇಶದ ಕೃಷಿ ಸಚಿವ ಗೇಬ್ರಿಯಲ್ ಡಿ. ವಾಂಗಚೂ ತಿಳಿಸಿದರು.
ರೈತರ ಹಿತ ಕಾಪಾಡುವ ಸಂಶೋಧನೆ ಅಗತ್ಯ: ಶಾಸಕ ಭೀಮಣ್ಣ ನಾಯ್ಕ
ಶಿರಸಿ ತಾಲೂಕಿಗೆ ₹೯ ಲಕ್ಷ ಸಸ್ಯ ಸಂರಕ್ಷಣೆ ಔಷಧಿಗಾಗಿ ಅನುದಾನ ಬಿಡುಗಡೆಯಾಗಿದೆ. ಹೆಚ್ಚಿನ ಮೊತ್ತ ಸರ್ಕಾರದಿಂದ ಹಂತ- ಹಂತವಾಗಿ ಬಿಡುಗಡೆ ಆಗುತ್ತದೆ.
ಗ್ರಾಮೀಣ ಕಲಾವಿದರನ್ನು ಸರ್ಕಾರ ಗುರುತಿಸಿ ಪ್ರೋತ್ಸಾಹಿಸಲಿ: ಎಸ್.ಕೆ. ಭಾಗ್ವತ್‌
ನಮ್ಮ ಭಾಗದಲ್ಲಿ ಕಾವಿಕಲೆ ಪರಿಚಿತ. ರಾಜ್ಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಕೂಡ ಕಾವಿಕಲೆ ಕಾಣಬಹುದು. ಅಕಾಡೆಮಿಯು ಕಾವಿಕಲೆ ಬೆಳೆಸುತ್ತಿರುವುದು ಹರ್ಷದ ಸಂಗತಿ.
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ 2,551 ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ಘಟಕ ಸ್ಥಾಪನೆ
ಸೂರ್ಯಶಕ್ತಿಯಿಂದ ಪಡೆಯುವ ವಿದ್ಯುತ್‌ಗೆ ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಶಾಶ್ವತ ಮತ್ತು ನಿರಂತರವಾಗಿ ವಿದ್ಯುತ್ ಪಡೆಯಬಹುದಾಗಿರುವುದು ಮಾತ್ರವಲ್ಲದೇ ಇದು ಪರಿಸರಸ್ನೇಹಿಯಾಗಿರುವ ಜತೆಗೆ ಕಟ್ಟಡಗಳ ಚಾವಣಿಯನ್ನು ವ್ಯವಸ್ಥಿತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ.
ಘೋಟ್ನೇಕರ ಬಿಜೆಪಿ ಸೇರ್ಪಡೆಗೆ ಸ್ವಾಗತ: ಸುನೀಲ ಹೆಗಡೆ
ನ. 30ರಂದು ಶಿರಸಿಯಲ್ಲಿ ಸಂಸದರ ಸಮ್ಮುಖದಲ್ಲಿ ಹಾಗೂ ಬಿಜೆಪಿಯ ಜಿಲ್ಲಾ ವರಿಷ್ಠರ ಉಪಸ್ಥಿತಿಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ನೈತಿಕ ಶಿಕ್ಷಣಕ್ಕಾಗಿ ಭಗವದ್ಗೀತಾ ಅಭಿಯಾನ: ಡಾ. ಶಂಕರ ಭಟ್ಟ ಬಾಲೀಗದ್ದೆ
ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಶಿಕ್ಷಣದ ವಿದ್ಯಾರ್ಥಿಗಳಿಗೆ ಮೂರು ಹಂತಗಳಲ್ಲಿ ೭ ಸ್ಪರ್ಧೆಗಳು ನಡೆಯಲಿವೆ. ಡಿ. ೨ರಂದು ೧೦ ಗಂಟೆಗೆ ತಾಲೂಕು ಮಟ್ಟದ ಸ್ಪರ್ಧೆಗಳು ನಾಯಕನಕೆರೆ ಶಾರದಾಂಬಾ ಸಭಾಭವನದಲ್ಲಿ, ಜಿಲ್ಲಾ ಮಟ್ಟದ ಸ್ಪರ್ಧೆಗಳು ಡಿ. ೭ರಂದು ಶಿರಸಿಯ ಲಯನ್ಸ್ ಶಾಲೆಯಲ್ಲಿ, ಡಿ. ೧೧ರಂದು ರಾಜ್ಯಮಟ್ಟದ ಸ್ಪರ್ಧೆಗಳು ವಿಜಯಪುರದಲ್ಲಿ ಶ್ರೀಗಳ ಸಮ್ಮುಖದಲ್ಲಿ ನಡೆಯಲಿದೆ.
ಡಿಸೆಂಬರ್ ೮ರಂದು ನಮ್ಮನೆ ಹಬ್ಬದಲ್ಲಿ ಸಾಂಸ್ಕೃತಿಕ ಸಡಗರ
ಅಂದು ಸಂಜೆ ೫ರಿಂದ ಇಳಿಹೊತ್ತಿನಲ್ಲಿ ಸಂಗೀತ ಕಾರ್ಯಕ್ರಮವನ್ನು ಗಾಯಕ ರವಿ‌ ಮೂರೂರ ನಡೆಸಿಕೊಡಲಿದ್ದಾರೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸೋಣ: ಡಾ. ಜಿ.ಜಿ. ಹೆಗಡೆ
ಕ್ಕದ ಮಂಗಳೂರು, ಆರೋಗ್ಯ ಸೌಲಭ್ಯಗಳ ಕೊರತೆ ಈ ಜಿಲ್ಲೆಯ ದುರಂತ. ಈಗಲೇ ಎಚ್ಚೆತ್ತುಕೊಂಡು ಪ್ರಯತ್ನಪಟ್ಟು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪಡೆದುಕೊಳ್ಳಬೇಕು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 548
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved