• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಗೋಳ ನಮ್ಮ ಬದುಕಿನ ಕನ್ನಡಿ: ರಾಘವೇಶ್ವರ ಭಾರತೀ ಸ್ವಾಮೀಜಿ
ಗೋವಿಶ್ವ ಮತ್ತು ಗೋಸೇವಾ ಆ್ಯಪನ್ನು ಹಿರಿಯ ಲೆಕ್ಕಪರಿಶೋಧಕ ಮತ್ತು ಗೋಸೇವಕ ರಾಮಕೃಷ್ಣ ಕಲ್ಲಬ್ಬೆ ಬಿಡುಗಡೆ ಮಾಡಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೆ. ವಿಷ್ಣು ರಚಿಸಿದ ಮಾಂಡೂಕ್ಯೂಪನಿಷತ್‍ನ ಕನ್ನಡ ಭಾವಾರ್ಥ ಕೃತಿಯನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.
ಆಸ್ಪತ್ರೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಲು ಆಗ್ರಹ
ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಐಎಂಎ ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸುರೇಶ ಭಟ್ಟ ಒತ್ತಾಯಿಸಿದರು.
ವಿಜೃಂಭಣೆಯಿಂದ ನಡೆಯುತ್ತಿರುವ ಬ್ರಹ್ಮಾನಂದ ಶ್ರೀ ಚಾತುರ್ಮಾಸ್ಯ
ಭಟ್ಕಳ ತಾಲೂಕಿನ ಕರಿಕಲ್ ಶ್ರೀರಾಮ ಧ್ಯಾನ ಮಂದಿರದಲ್ಲಿ ನಾಮಧಾರಿ ಸಮಾಜದ ಕುಲಗುರುಗಳು ಮತ್ತು ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ ವ್ರತಾಚರಣೆ ವಿಜ್ರಂಭಣೆಯಿಂದ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ತೀವ್ರ ಆಕ್ರೋಶ
ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಕೊಲೆ, ದೌರ್ಜನ್ಯ, ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಹಿಂದೂ ದೇವಸ್ಥಾನಗಳ ಮೇಲೆ ಆಕ್ರಮಣ, ಆಸ್ತಿಪಾಸ್ತಿ ಹಾನಿ ಪಡಿಸಿರುವುದನ್ನು ತೀವ್ರವಾಗಿ ಖಂಡಿಸಿ ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಉಂಚಳ್ಳಿಯಲ್ಲಿ ನಾಟಿ ಹಬ್ಬ: ಗದ್ದೆಯಲ್ಲಿ ಕುಣಿದು, ಕುಪ್ಪಳಿಸಿದ ಯುವ ಜನತೆ
ಶಿರಸಿ ತಾಲೂಕಿನ ಉಂಚಳ್ಳಿಯ ಸರಸ್ವತಿ ಫಾರ್ಮ್‌ನಲ್ಲಿ ನಾಟಿ ಹಬ್ಬ ನಡೆಸಲಾಯಿತು. ಸಾಂಪ್ರದಾಯಿಕ ಕೃಷಿಗೆ ಉತ್ತೇಜನ ನೀಡಿ ರೈತರಲ್ಲಿ ಭರವಸೆ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಭ್ರಮ ಕೈಬಿಟ್ಟು ಸಂತ್ರಸ್ತರಿಗೆ ನೆರವಾದ ಪಹರೆ ವೇದಿಕೆ
ಕಾರವಾರದ ಪಹರೆ ವೇದಿಕೆ ವತಿಯಿಂದ ಉಳುವರೆಯ ಸಂತ್ರಸ್ತರಿಗೆ ಮನೆ ಸಾಮಗ್ರಿ, ವಿದ್ಯಾರ್ಥಿಗಳಿಗೆ ನೋಟ್‌ಬುಕ್‌, ಪೆನ್‌, ಚಪ್ಪಲಿ ವಿತರಿಸಲಾಯಿತು. ವೇದಿಕೆ 9ನೇ ವರ್ಷಕ್ಕೆ ಕಾಲಿಟ್ಟಿದ್ದು, ಸಂಭ್ರಮಾಚರಣೆ ಬದಲು ಸಂತ್ರಸ್ತರಿಗೆ ನೆರವಾಗಲು ನಿರ್ಧರಿಸಲಾಯಿತು.
ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋ : ಸುರಕ್ಷಿತ ಎಂದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು,   ಆದರೆ ಕಾಳಿ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಲಾತ್ಕಾರ, ಕೊಲೆ ಖಂಡಿಸಿ ಮೌನ ಪಂಜಿನ ಮೆರವಣಿಗೆ
ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ, ಮೌನ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರವಾರ: ಶಿರೂರು ಗುಡ್ಡ ಕುಸಿದು ಒಂದು ತಿಂಗಳು - ಅಸಹಾಯಕರಾದ ಉಳುವರೆ ಸಂತ್ರಸ್ತರು
ಉಳುವರೆ ಇಡಿ ಊರು ರಣಾಂಗಣದಂತೆ ಕಾಣಿಸುತ್ತಿದೆ. ದುರಂತ ನಡೆದು ಒಂದು ತಿಂಗಳಾಗಿದ್ದು, ಸಂತ್ರಸ್ತರ ಬದುಕು ಅಯೋಮಯವಾಗಿದೆ.
ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ಶುಕ್ರವಾರ ಜಿಪಂ ಸಭಾಂಗಣದಲ್ಲಿ ಪ್ರಕೃತಿ ವಿಕೋಪದಲ್ಲಿ ಕೈಗೊಳ್ಳಬೇಕಾದ ಅಗತ್ಯ, ಸಾಮರ್ಥ್ಯ ಬಲವರ್ಧನೆ ಹಾಗೂ ದುರಂತದ ಸಂದರ್ಭದಲ್ಲಿ ಮಾನಸಿಕ ಆರೈಕೆ ಕುರಿತಾದ ತರಬೇತಿ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 457
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved