• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ: ಆರ್.ವಿ. ದೇಶಪಾಂಡೆ
ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಹುಮತದ ಗೆಲುವು ಲಭಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹರ್ಷ ವ್ಯಕ್ತಪಡಿಸಿದರು.
ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕಾರವಾರ ಮೆಡಿಕಲ್ ಕಾಲೇಜಿನಿಂದ(ಕ್ರಿಮ್ಸ್) ನಗರದ ಪ್ರಮುಖ ಬೀದಿಗಳಲ್ಲಿ ರ್ಯಾ.ಲಿ ನಡೆಸಿದ ವಿದ್ಯಾರ್ಥಿಗಳು, ವೈದ್ಯೆ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು‌‌.
ಯುಕ್ತವಾದ ನಿದ್ರೆ, ಆಹಾರ ಇಹ-ಪರಗಳಿಗೆ ಸಾಧನ: ಸ್ವರ್ಣವಲ್ಲೀ ಶ್ರೀ
ಯುಕ್ತವಾದ ನಿದ್ರೆ ಮತ್ತು ಆಹಾರ ಇಹ-ಪರಗಳಿಗೆ ಸಾಧನ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀಮದ್ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು.
ವರಮಹಾಲಕ್ಷ್ಮೀ ಹಬ್ಬ- ದುರ್ಗಾಪರಮೇಶ್ವರಿ ದರ್ಶನಕ್ಕೆ ಭಕ್ತ ಸಾಗರ
ಶಕ್ತಿ ಕ್ಷೇತ್ರಗಳಲ್ಲೊಂದಾದ ಅಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಸಾವಿರಾರು ಮಹಿಳೆಯರು ಉಡಿ ತುಂಬುವ ಮೂಲಕ ನೆರವೇರಿಸಿದರು.
ಹಳಿಯಾಳ ಪುರಸಭೆಗೆ ದ್ರೌಪದಿ ಅಧ್ಯಕ್ಷೆ, ಲಕ್ಷ್ಮೀ ಉಪಾಧ್ಯಕ್ಷೆ
ಪುರಸಭೆಯ ಆಡಳಿತದ ಇನ್ನುಳಿದ ಅವಧಿಗಾಗಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ದ್ರೌಪದಿ ಅಪ್ಪಾರಾವ್ ಅಗಸರ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಅಶೋಕ ವಡ್ಡರ ಅವರು ಆಯ್ಕೆಯಾಗಿದ್ದಾರೆ.
ಅಡಕೆಗೆ ಕೊಳೆ ರೋಗ: ಗರಿಷ್ಠ ಪ್ರಮಾಣದ ಪರಿಹಾರಕ್ಕೆ ಆಗ್ರಹ
ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಮಾಯಿಸಿದ ನೂರಾರು ರೈತರ ಪ್ರತಿನಿಧಿಗಳು ಅಡಕೆ ಕೊಳೆ ರೋಗಕ್ಕೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಕಳವೆಯಲ್ಲಿ ಬಿಎಸ್‌ಎನ್‌ಎಲ್‌ ೪ಜಿ ಸ್ಯಾಚುರೇಶನ್ ಟವರ್ ಉದ್ಘಾಟನೆ
೪ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ ತಾಲೂಕಿನ ಕಳವೆಯ ಹಂದಿಜಡ್ಡಿಯಲ್ಲಿ ನಿರ್ಮಾಣಗೊಂಡ ಬಿಎಸ್‌ಎನ್‌ಎಲ್ ರಾಜ್ಯದ ಪ್ರಥಮ 4ಜಿ ಟಾವರ್‌ ಅನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ಸಂವಿಧಾನದ ಮೌಲ್ಯಗಳ ಅಡಿ ಜೀವನ ನಡೆಸಿ: ಅಶೋಕ ಭಟ್ಟ
ನಾವು ಕೃಷಿ, ಶಿಕ್ಷಣ, ಆರೋಗ್ಯ, ಸೈನ್ಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ಅಗಾಧ ಸಾಧನೆ ಮಾಡುತ್ತಿದ್ದೇವೆ. ಆದರೂ ಬಡತನ, ಅನಕ್ಷರತೆ, ಲಿಂಗ ಅಸಮಾನತೆ, ಪರಿಸರ ವಾಯುಮಾಲಿನ್ಯ, ಮುಂತಾದವುಗಳ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಯಲ್ಲಾಪುರ ತಹಸೀಲ್ದಾರ್‌ ಅಶೋಕ ಭಟ್ಟ ಹೇಳಿದರು.
ಭಯೋತ್ಪಾದನೆ ವಿರುದ್ಧ ಭಾರತೀಯರು ಜಾಗ್ರತರಾಗಲಿ: ವೆಂಕಟರಮಣ ಬೆಳ್ಳಿ
ಬಿಜೆಪಿ ಮತ್ತು ಯುವಮೋರ್ಚಾ ಸಂಘಟನೆಗಳಡಿ ಯಲ್ಲಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ನಡೆಸಲಾಯಿತು. ಆನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ವೆಂಕಟ್ರಮಣ ಬೆಳ್ಳಿ ವಕ್ತಾರರಾಗಿ ಮಾತನಾಡಿದರು.
ಯುವಕರು, ಮಕ್ಕಳು ನಮ್ಮ ಭವಿಷ್ಯದ ಜ್ಯೋತಿ: ಕಾವ್ಯರಾಣಿ
೭೮ ವರ್ಷಗಳ ಹಿಂದೆ ವಸಾಹತುಶಾಹಿ ಆಳ್ವಿಕೆಯ ಸರಪಳಿಯಲ್ಲಿ ಬಂಧಿತವಾಗಿದ್ದ ನಮ್ಮ ರಾಷ್ಟ್ರವು ಸ್ವತಂತ್ರವಾಯಿತು. ಆ ದಿನವು ಕೇವಲ ಇತಿಹಾಸದ ಘಟನೆಯಲ್ಲ. ಬದಲಾಗಿ ಭಾರತೀಯರಿಗೆ ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ ಎಂದು ಶಿರಸಿ ಸಹಾಯಕ ಆಯುಕ್ತೆ ಕೆ.ವಿ. ಕಾವ್ಯರಾಣಿ ಹೇಳಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 457
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved