• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನದಿಂದ ಮನರಂಜನೆ ಜತೆ ಸಂಸ್ಕೃತಿ ಪರಿಚಯ: ಸಂಸದ ಕಾಗೇರಿ
, ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು.
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಶಾಸಕ ದಿನಕರ ಶೆಟ್ಟಿ
ಕ್ರೀಡೆಯು ನಮ್ಮನ್ನು ಸದೃಢವಾಗಿ ಮಾಡುತ್ತದೆ. ವಿದ್ಯಾರ್ಥಿಗಳು ಉನ್ನತವಾದ ಸಾಧನೆ ಮಾಡಲು ಪಂದ್ಯಾವಳಿ ಸಹಕಾರಿಯಾಗಿದೆ.
ಹವ್ಯಕರು ಸಂಘಟಿತರಾಗಿ ಹೋರಾಡಲಿ: ಶ್ರೀಧರ ಭಟ್ಟ ಕೆಕ್ಕಾರ
ಬೇರೆ ಸಮುದಾಯಗಳು ಸರ್ಕಾರಗಳು ನಡುಗುವಷ್ಟು ರೀತಿಯಲ್ಲಿ ಸಂಘಟಿತರಾಗಿದ್ದಾರೆ. ಅದರಂತೆ ನಾವು ಸಹ ಸಂಘಟಿತರಾಗಬೇಕು. ಇಲ್ಲದಿದ್ದರೆ ನಮ್ಮ ಕೂಗು ಕೇಳುವವರಿಲ್ಲದಂತಾಗುತ್ತದೆ.
ಮುರುಡೇಶ್ವರದ ನೇತ್ರಾಣಿ ಸಮೀಪದ ಸಮುದ್ರದಲ್ಲಿ ಚಿತ್ರನಟ ಡಾಲಿ ಧನಂಜಯ್ ಸ್ಕೂಬಾ ಡೈವಿಂಗ್
ನಟ ಡಾಲಿ ಧನಂಜಯ ಅವರು ನೇತ್ರಾಣಿ ಸಮೀಪದ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ನಡೆಸಿದರು. ಸ್ಕೂಬಾ ಡೈವಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೊಂದು ಉತ್ತಮ ಅನುಭವ ಎಂದು ಬಣ್ಣಸಿದ್ದಾರೆ.
ಗ್ರಾಮೀಣ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ: ಶಾಸಕ ಭೀಮಣ್ಣ ನಾಯ್ಕ
ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ.
ಸಾಹಿತ್ಯ ಅನುಭವಗಳ ಪ್ರತಿಬಿಂಬ: ಡಿ.ಎಸ್. ಭಟ್ಟ
ಅರ್ಪಣೆಯ ಮನೋಭಾವ, ಜೀವನದ ಅನುಭವಗಳ ಸಮೂಹವು ವನರಾಗ ಶರ್ಮಾ ಸಾಹಿತ್ಯದಲ್ಲಿ ಮುನ್ನೆಲೆಗೆ ಬಂದಿದೆ.
ಸಾಹಿತ್ಯದ ಕಂಪು ಪಸರಿಸಲು ಕಾವ್ಯೋತ್ಸವ ಪೂರಕ: ಬೇತಾಳ ಮಹಾಲೆ ಶಿರಾಲಿ
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮವನ್ನು ಮನೆ ಮನೆಗಳಲ್ಲಿ, ಶಾಲೆಗಳಲ್ಲಿ ಆಯೋಜಿಸುವ ಮೂಲಕ ಕನ್ನಡ ನುಡಿಸೇವೆಯನ್ನು ಮಾಡುವಲ್ಲಿ ಎಲ್ಲರೂ ಅಭಿಮಾನದಿಂದ ಸಹಕಾರವನ್ನು ನೀಡುತ್ತಿದ್ದಾರೆ.
ಸಾಹಿತ್ಯಕ್ಕೆ ಕಾರವಾರ ಪರಿಸರ ಪ್ರೇರಣೆ: ಪ್ರೇಮಾ ಟಿಎಂಆರ್‌
ವಿದ್ಯಾರ್ಥಿಗಳಿಗೆ ಕೇವಲ ಪಠ್ಯದ ಜ್ಞಾನ ಸಾಲದು, ಸಾಮಾನ್ಯ ಜ್ಞಾನ, ಸಾಹಿತ್ಯಕ ಜ್ಞಾನ, ಸಮಾಜ ಜ್ಞಾನದ ಅಗತ್ಯ ಇದೆ.
ಮಹಾರಾಷ್ಟ್ರ ಮಹಾಯುತಿಗೆ ಐತಿಹಾಸಿಕ ಗೆಲುವು: ರೂಪಾಲಿ ನಾಯ್ಕ
ದೇಶದ ಪ್ರಮುಖ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದಲ್ಲಿ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಮಾಡಿಕೊಂಡ ಮಹಾವಿಕಾಸ ಅಘಾಡಿಯ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ.
ಜನಸಮುದಾಯದ ಆದ್ಯತೆಯ ಸಾಧನೆಯೇ ನಿಜವಾದ ಅಭಿವೃದ್ಧಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳಿಲ್ಲ. ಐಟಿ ಕಾಲೇಜುಗಳಿಲ್ಲ. ಬಹು ವ್ಯವಸ್ಥೆಯ ಆಸ್ಪತ್ರೆಗಳಿಲ್ಲ ರೈಲ್ವೆ ಸಂಪರ್ಕಗಳು ಕೂಡ ಸಮರ್ಪಕವಾಗಿಲ್ಲ. ಇದಕ್ಕೆಲ್ಲ ಪರಿಹಾರ ಎಂದರೆ ಹೋರಾಟವೊಂದೇ ದಾರಿಯಾಗಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 547
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved