• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಜಾಕ್‌ ಪತ್ತೆ
ಮುಳುಗುತಜ್ಞ ಈಶ್ವರ ಮಲ್ಪೆ ಶಿರೂರು ಗುಡ್ಡ ಕುಸಿತದ ಸ್ಥಳಕ್ಕಾಗಮಿಸಿ, ಶಾಸಕ ಸತೀಶ ಸೈಲ್ ಅವರ ಸೂಚನೆಯಂತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಜಾಕ್ ದೊರೆತಿದ್ದು, ಇದನ್ನು ಸ್ಥಳದಲ್ಲಿದ್ದ ಲಾರಿ ಮಾಲೀಕ ಖಚಿತಪಡಿಸಿದ್ದಾರೆ.
ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು
ಯುವತಿ ತಾನು ಪ್ರೀತಿಸುವ ಪ್ರೇಮಿಯೊಂದಿಗೆ ಬಾಳುತ್ತೇನೆ ಎಂದು ಪೊಲೀಸರ ಎದುರು ಹೇಳಿಕೊಂಡಿದ್ದಾಳೆ.
ಬ್ರಾಹ್ಮೀ ಮುಹೂರ್ತ, ಕರ್ಮಯೋಗ ಬದುಕಿನ ಸೂತ್ರವಾಗಲಿ: ಸ್ವರ್ಣವಲ್ಲೀ ಶ್ರೀ
ಬ್ರಾಹ್ಮೀ ವೇಳೆಯನ್ನು ಸರಿಯಾಗಿ ಬಳಸಿಕೊಳ್ಳುವುದು ಹಾಗೂ ಕರ್ಮಯೋಗದ ಭಾವನೆ ಇವೆರಡೂ ನಮ್ಮ ಬದುಕಿಗೆ ಬೇಕಾದ ಸೂತ್ರಗಳು ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ರಾಮಭಕ್ತಿಯಿಂದ ಜೀವಯಾನ ದೇವಯಾನವಾಗಬಲ್ಲದು: ರಾಘವೇಶ್ವರ
ಸುಮಾರು 350 ವರ್ಷಗಳ ಪಂಚಾಂಗಗಳ ಸಂಗ್ರಹವನ್ನು ಜಯಾ ಪಂಡಿತ್ ಅನಾವರಣಗೊಳಿಸಿದರು.
ಪಠ್ಯದ ಜತೆಗೆ ಕೃಷಿ ಮರೆಯಬಾರದು: ಶಾಸಕ ಭೀಮಣ್ಣ
ರೈತರ ಮಗ ಎಂಬ ಅಭಿಮಾನ ಎಲ್ಲರೂ ಬೆಳೆಸಿಕೊಳ್ಳಬೇಕು. ಯಾವುದೇ ಹಂತಕ್ಕೆ ತೆರಳಿದರೂ ರೈತಾಪಿ ಬದುಕು ಮರೆಯಬಾರದು. ಕೃಷಿಯ ಜತೆ ಬೆಳೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಬನವಾಸಿ ಮಧುಕೇಶ್ವರ ದೇವಸ್ಥಾನ ದುರಸ್ತಿಗೆ ಆಗ್ರಹ
ಬನವಾಸಿಯ ಮಧುಕೇಶ್ವರ ದೇವರ ಮೇಲೆ ನನಗೆ ಅಪಾರ ನಂಬಿಕೆ, ಭಕ್ತಿಯಿದೆ. ಬನವಾಸಿ ದೇವಸ್ಥಾನದ ದುರಸ್ತಿ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿಸುತ್ತೇನೆ ಎಂದು ಸಂಸದ ಕಾಗೇರಿ ತಿಳಿಸಿದರು.
ಸಾತ್ವಿಕ ಸುಖ ಶಾಶ್ವತ: ರಾಘವೇಶ್ವರ ಶ್ರೀ
ಜೀವನ ಎನ್ನುವುದು ಹುಲ್ಲಿನ ತುದಿಗಂಟಿನ ನೀರ ಹನಿಯಂತೆ. ಸದಾ ನಮ್ಮ ಜತೆಗಿರುವ ಸ್ನೇಹಿತ ಧರ್ಮಮಾತ್ರ.
ಗರಡಿಮನೆಗೆ ಜಾಗ ಮಂಜೂರು ಮಾಡಲು ಆಗ್ರಹ
ಪಟ್ಟಣದಲ್ಲಿ ದೇಶಿ ಕ್ರೀಡೆಯಾದ ಕುಸ್ತಿಗೆ ಎರಡು ಗುಂಟೆ ಜಾಗವನ್ನು ಮಂಜೂರು ಮಾಡಬೇಕು. ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದೇಶ ಮೊದಲು ಎಂಬ ಭಾವನೆ ಜಾಗೃತವಾಗಲಿ: ಸಂಸದ ಕಾಗೇರಿ
ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಶಿರಸಿಯಲ್ಲೂ ಇದಕ್ಕೆ ಚಾಲನೆ ನೀಡಲಾಗಿದೆ.
ಜನರಲ್ಲಿ ಪರಿಸರ ಜಾಗೃತಿ ಹೆಚ್ಚಾಗಲಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಪರಿಸರದೊಂದಿಗೆ ಅರಣ್ಯವಾಸಿಗಳು ಸಹಭಾಗಿತ್ವದಲ್ಲಿ ಜೀವಿಸುವುದರೊಂದಿಗೆ ಅರಣ್ಯವಾಸಿಗಳು ಪರಿಸರಕ್ಕೆ ಪೂರಕವಾಗಿ ಜೀವಿಸಬೇಕೆಂಬ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 457
  • next >
Top Stories
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved