ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಗ್ರ ವ್ಯಕ್ತಿತ್ವಕ್ಕೆ ಸಾಂಸ್ಕೃತಿಕ ಚಟುವಟಿಕೆ ಬೇಕು
ಶಿಕ್ಷಣ ಎಂದರೆ ಕೇವಲ ಅಂಕ ಗಳಿಸಿ ತೇರ್ಗಡೆಯಾಗುವುದಕ್ಕೆ ವಿದ್ಯಾರ್ಥಿಗಳು ಸೀಮಿತವಾಗಬಾರದು. ವಿದ್ಯೆ ಕಲಿತವರಿಗೆಲ್ಲ ಕೆಲಸ ಸಿಗುವುದಿಲ್ಲ. ಉದ್ಯೋಗದಿಂದಲೇ ಜೀವನ ಕಟ್ಟಿಕೊಳ್ಳುತ್ತೇವೆ ಎನ್ನುವುದನ್ನು ಬಿಡಬೇಕು.
ಮಂಗಳಮುಖಿಯರಿಂದ ಮಾರಣಾಂತಿಕ ಹಲ್ಲೆ, ಬಂಧನ
ಮಂಗಳಮುಖಿ ವೇಷ ಧರಿಸಿಕೊಂಡು ನಿತ್ಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಸಾರ್ವಜನಿಕರಿಗೆ ರಕ್ಷಣೆ ಇಲ್ಲದಂತಾಗಿದೆ.
ಟುಪಲೇವ್ ಯುದ್ಧ ವಿಮಾನದೊಳಗಿಲ್ಲ ಪ್ರವೇಶ, ಮಕ್ಕಳ ಕುತೂಹಲಕ್ಕೆ ತಣ್ಣೀರು
ವಿಮಾನ ವೀಕ್ಷಣೆಗೆ ಅವಕಾಶ ನೀಡಿ ಕೆಲವೇ ತಿಂಗಳು ಉರುಳಿದ್ದು, ವಿಮಾನ ಒಂದರಿಂದಲೇ ಜಿಲ್ಲಾಡಳಿತಕ್ಕೆ ಅಂದಾಜು ₹ ೪ ಲಕ್ಷ ಆದಾಯ ಬಂದಿದೆ. ಚಾಪೆಲ್ ಯುದ್ಧ ನೌಕೆಯಿಂದ ಬರುವ ಆದಾಯ ಪ್ರತ್ಯೇಕವಾಗಿದೆ.
ಸಹಕಾರಿ ಸಂಘಗಳಲ್ಲಿ ರಾಜಕಾರಣ ಇರಬಾರದು: ಶಾಸಕ ಭೀಮಾನಾಯ್ಕ
ಅಡಕೆಗೆ ಹಲವು ಬಗೆಯ ರೋಗಗಳು ಬರುತ್ತಿದ್ದು, ಇದರಿಂದ ಅಡಕೆ ಮರಗಳು ನಾಶವಾಗುವ ಭೀತಿ ಕಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಔಷಧ ಸಂಶೋಧಿಸಲು ಕ್ರಮ ವಹಿಸಬೇಕು.
ಯುವ ಜನೋತ್ಸವದಿಂದ ಕಲೆ, ಸಂಸ್ಕೃತಿಯ ಪರಿಚಯ
ಯುವಜನತೆ ಮೊಬೈಲ್, ಟಿವಿ ಹಾಗೂ ಅಂತರ್ಜಾಲದಲ್ಲಿ ಮುಳುಗಿ ಹೋಗುತ್ತಿದ್ದಾರೆ. ಅವರಿಗೆ ನಮ್ಮ ನಾಡಿನ ಕಲೆ, ಸಂಗೀತ, ನಾಟಕ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಯುವಜನೋತ್ಸವದಂತಹ ಕಾರ್ಯಕ್ರಮ ಅಗತ್ಯವಾಗಿದೆ.
ಉಪ ಚುನಾವಣೆ ಗೆಲುವು ವಿಪಕ್ಷಗಳಿಗೆ ಮತದಾರರ ಉತ್ತರ: ಆರ್.ವಿ. ದೇಶಪಾಂಡೆ
ಪಂಚ ಗ್ಯಾರಂಟಿಗಳನ್ನು ಜನರು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.
ಸಾಮಾಜಿಕ ನಾಯಕತ್ವದ ಬೆಳವಣಿಗೆಗೆ ವಿಕೇಂದ್ರೀಕರಣ ವ್ಯವಸ್ಥೆ ಅಗತ್ಯ
ಸಂಘಟಿತ ಪ್ರಯತ್ನದಿಂದ ಪ್ರಜಾಪ್ರಭುತ್ವ ಯಶಸ್ಸು ಸಾಧಿಸಲು ಸಾಧ್ಯವಿದೆ. ಆರ್ಥಿಕ ಸ್ವಾಯತ್ತತೆ ಸಿಗಬೇಕು ಹಾಗೂ ಮುಕ್ತವಾಗಿ ಕೆಲಸ ಮಾಡುವ ವ್ಯವಸ್ಥೆ ಬರಬೇಕು.
ಬೇಂಗ್ರೆ ಗ್ರಾಮ ಪಂಚಾಯಿತಿಯಲ್ಲಿ ಶಾಲೆ, ಊರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ ಮಕ್ಕಳು
ಗ್ರಾಮಸಭೆಯನ್ನು ಸಣ್ಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಲಹರಿ ದುರ್ಗಾದಾಸ ಮೊಗೇರ ಉದ್ಘಾಟಿಸಿದರು.
ಶಿರಸಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ರಾಘವೇಂದ್ರ ಸರ್ಕಲ್ ಬಳಿಯ ಜಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ನಿತ್ಯ ರಾಘವೇಂದ್ರ ಮಠಕ್ಕೆ ಭಕ್ತರು ಈ ರಸ್ತೆಯಲ್ಲಿ ತೆರಳುತ್ತಾರೆ. ಅಲ್ಲದೇ, ಅರಣ್ಯ ಇಲಾಖೆಯ ಜಾಗವಾಗಿದ್ದು, ಈ ಜಾಗವನ್ನು ಬಿಟ್ಟು ಬೇರೆಡೆ ನಿರ್ಮಾಣ ಮಾಡಲಿ ಎಂದು ಸಾರ್ವಜನಿಕರು ಆಗ್ರಹಿಸಿದರು.
ಅರಣ್ಯಭೂಮಿ ಸಾಗುವಳಿದಾರರ ಹಿತರಕ್ಷಣೆಗೆ ಬದ್ಧ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಕಸ್ತೂರಿರಂಗನ್ ವರದಿಯ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
< previous
1
...
231
232
233
234
235
236
237
238
239
...
547
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು