• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ಶಾಲೆಯಲ್ಲಿ ಸಮರ್ಪಕವಾಗಿ ಊಟ ನೀಡುತ್ತಿಲ್ಲ: ಆರೋಪ
ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಶೈಲೇಶ ಪರಮಾನಂದ ಅವರು, ಸಮಸ್ಯೆ ಆಲಿಸಿ, ಪಾಲಕರ ಆಕ್ಷೇಪ ಕೇಳಿ, ಶಿಕ್ಷಕರಿಂದ ಮಾಹಿತಿ ಪಡೆದರು. ಸ್ಥಳಕ್ಕೆ ಕೆಲವು ವಿದ್ಯಾರ್ಥಿಗಳನ್ನು ಕರೆಯಿಸಿ ವಿಚಾರಿಸಿದಾಗ ಪ್ರಾಚಾರ್ಯರ ವರ್ಗಾವಣೆಯ ನಂತರ ಎಲ್ಲ ವ್ಯವಸ್ಥೆ ಸರಿಯಾಗಿದೆ ಎಂದು ತಿಳಿದುಬಂತು.
ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರಿಗೆ ಸಿಕ್ಕಿದ್ದು ಬರೀ ₹1.20 ಲಕ್ಷ!
ಗುಡ್ಡ ದುರಂತದಿಂದ ಪೂರ್ತಿ ಕುಸಿದ ಉಳುವರೆ ಗ್ರಾಮದ 5 ಮನೆಗಳಿಗೆ ತಲಾ ₹1.20 ಲಕ್ಷಗಳಂತೆ ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗಿದೆ.
ಐಆರ್‌ಬಿಯಿಂದ ಸಾವಿರಾರು ಜನ ಬಲಿಯಾದರೂ ತುಟಿ ಬಿಚ್ಚದ ಬಿಜೆಪಿಗರು: ಸಚಿವ ಮಂಕಾಳ ವೈದ್ಯ
ಐಆರ್‌ಬಿ ಮಾಲೀಕ ಬಿಜೆಪಿಯವರೇ. ಆದರೂ ಅದನ್ನು ಬದಿಗಿಟ್ಟು ಜನರ ಸಲುವಾಗಿ ಪಕ್ಷಾತೀತವಾಗಿ ಹೋರಾಡಬೇಕಿದೆ. ಇಲ್ಲವಾದಲ್ಲಿ ಜನ ಕ್ಷಮಿಸುವುದಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಮೋಹ ತೊರೆದರೆ ಮಾತ್ರ ಶೋಕದಿಂದ ಬಿಡುಗಡೆ: ಸ್ವರ್ಣವಲ್ಲೀ ಶ್ರೀ
ನಮ್ಮ ಶರೀರ, ನಮ್ಮ ಆಸ್ತಿ, ನಮ್ಮ ಮನೆಯ ಬಗ್ಗೆ ಮಮಕಾರ ಇವೆಲ್ಲದಕ್ಕೂ ನಮ್ಮಲ್ಲಿ ಅಡಗಿ ಕುಳಿತಿರುವ ಮೋಹವೇ ಕಾರಣ. ಯಾವ ವಿಷಯದಲ್ಲಿ, ಯಾರಿಗೆ ಮಮಕಾರ ಇಲ್ಲವೋ ಅಲ್ಲಿ ದುಃಖ ಆಗುವುದಿಲ್ಲ.
ಕರ್ತವ್ಯನಿರತ ಪೌರಕಾರ್ಮಿಕನಿಗೆ ಹೃದಯಾಘಾತ
ಲಕ್ಷ್ಮಣ ಹರಿಜನ ಅವರು ಸೋಮವಾರ ಬೆಳಗ್ಗೆ ಎಂದಿನಂತೆ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವುದರೊಳಗೆ ಮೃತಪಟ್ಟಿದ್ದರು.
ನಿರಂತರ ಮಳೆ, ಗುಡ್ಡ ಕುಸಿತ, ಹೆದ್ದಾರಿಗಳು ಬಂದ್, ಪ್ರಾಕೃತಿಕ ವಿಕೋಪ : ಭಣಗುಡುತ್ತಿರುವ ಪ್ರವಾಸಿ ತಾಣಗಳು
ನಿರಂತರ ಮಳೆ, ಗುಡ್ಡ ಕುಸಿತದ ಭೀಕರತೆ, ಬಂದ್ ಆದ ಹೆದ್ದಾರಿಗಳು, ಮನೆಗಳ ಕುಸಿತ, ಪ್ರವಾಹ ಹೀಗೆ ಪ್ರಾಕೃತಿಕ ವಿಕೋಪ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿತು.
ಅರಣ್ಯ ಅತಿಕ್ರಮಣದಾರರ ಒಕ್ಕಲೆಬ್ಬಿಸಿದರೆ ಹೋರಾಟ: ಶಾಂತಾರಾಮ ನಾಯಕ
ಶಿರೂರು ಮತ್ತು ವಯನಾಡ್ ಭೂಕುಸಿತವನ್ನು ಉದಾಹರಿಸಿ ಅತಿಕ್ರಮಣ ತೆರವಿಗೆ ಆದೇಶಿಸಿದ್ದಾರೆ. ಆದರೆ ಬಡ ಅತಿಕ್ರಮಣದಾರರ ಸಾಗುವಳಿಯಿಂದ ಭೂಕುಸಿತವಾಗಿಲ್ಲ. ಬೃಹತ್ ಕಂಪನಿಗಳ ಕಾಮಗಾರಿಗಳಿಂದ ಈ ಘಟನೆ ನಡೆದಿರುವುದು.
ಅರಣ್ಯ ವಾಸಿಗಳ ಒಕ್ಕಲೆಬ್ಬಿಸುವ ಆದೇಶಕ್ಕೆ ರವೀಂದ್ರ ನಾಯ್ಕ ಆಕ್ಷೇಪ
ಭಟ್ಕಳದಲ್ಲಿ ಪಟ್ಟಣದಲ್ಲಿ ಅರಣ್ಯ ವಾಸಿಗಳ ಸಮಸ್ಯೆಗಳನ್ನು ರವೀಂದ್ರ ನಾಯ್ಕ ಆಲಿಸಿದರು.
ಸುರಿದ ಭಾರೀ ಮಳೆಯಿಂದ ಮಲ್ಲಿಗೆ ಬೆಳೆಗೆ ಭಾರೀ ಹೊಡೆತ : ಮೊಳಕ್ಕೆ ₹200 ಗಡಿ ದಾಟಿದ ಭಟ್ಕಳ ಮಲ್ಲಿಗೆ
ಪ್ರಸ್ತುತ ಮಲ್ಲಿಗೆಗೆ ಇಷ್ಟೊಂದು ದರ ಏರಿಕೆಯಾದರೂ ಕೊಳ್ಳುವವರ ಸಂಖ್ಯೆಗೇನೂ ಕಡಿಮೆಯಾಗಿಲ್ಲ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮಲ್ಲಿಗೆ ಬೆಳೆಗೆ ಭಾರೀ ಹೊಡೆತ ಬಿದ್ದಿದೆ.
ಶರಾವತಿಯು ನದಿ ಪಾತ್ರದ ಸಾವಿರಾರು ರೈತರ ಜೀವನಾಡಿ : ರಾಜಧಾನಿ ಬೆಂಗಳೂರಿಗೆ ಒಯ್ಯಲು ವಿರೋಧ
ಶರಾವತಿಯು ನದಿಪಾತ್ರದ ಸಾವಿರಾರು ರೈತರ ಜೀವನಾಡಿಯಾಗಿದೆ. 8ಕ್ಕೂ ಹೆಚ್ಚು ಏತ ನೀರಾವರಿ ಯೋಜನೆಗಳ ಮೂಲಕ ಇಲ್ಲಿನ ಸಾವಿರಾರು ರೈತರ ಭೂಮಿಗೆ ನೀರುಣಿಸುತ್ತಿದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 457
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved