• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳ ಬೇಂಗ್ರೆಯಲ್ಲಿ 21ರಿಂದ ರಾಜ್ಯಮಟ್ಟದ ಮೀನುಗಾರಿಕಾ ದಿನಾಚರಣೆ, ಮತ್ಸ್ಯಮೇಳ
ಭಟ್ಕಳದ ಬೇಂಗ್ರೆಯ ಗಾಲ್ಫ್ ಮೈದಾನದಲ್ಲಿ ನ. 21ರಿಮದ 23ರ ವರೆಗೆ ರಾಜ್ಯಮಟ್ಟದ ಮತ್ಸ್ಯ ಮೇಳದಲ್ಲಿ ರಾಜ್ಯ ಮತ್ತು ಕೇಂದ್ರ ಇಲಾಖೆಗಳ ಸುಮಾರು ೬೦ ಮಳಿಗೆಗಳು, ಖಾಸಗಿ ಕೈಗಾರಿಕೆಗಳು, ಅಕ್ವೇರಿಯಂ ಮತ್ತು ಮೀನು ಕೃಷಿಗೆ ಅಗತ್ಯವಿರುವ ಪರಿಕರಗಳ ವಿತರಕರು, ಉತ್ಪನ್ನಗಳು ಮತ್ತು ಚಟುವಟಿಕೆಗಳ ಪ್ರದರ್ಶನ ನಡೆಯಲಿದೆ.
ಕದಂಬ ಕನ್ನಡ ಜಿಲ್ಲೆಗಾಗಿ ಮೊಳಗಿದ ಕೂಗು, ಶಿರಸಿಯಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ
ಕದಂಬ ಕನ್ನಡ ಜಿಲ್ಲೆ ಆಗುವವರೆಗೆ ಹೋರಾಟ ನಡೆಯುತ್ತಲೇ ಇರುತ್ತದೆ ಅನಂತಮೂರ್ತಿ ಹೆಗಡೆ ತಿಳಿಸಿದರು.
ಕುಮಟಾದಲ್ಲಿ ಪುರುಷರ ಮೇಲಿನ ದೌರ್ಜನ್ಯ ತಡೆಯುವಂತೆ ಪೊಲೀಸರಿಗೆ ಆಗ್ರಹ
ದೇಶದ ಕಾನೂನಿನ ದುರುಪಯೋಗದಿಂದ ಮಹಿಳೆಯರಿಂದ ಪುರುಷರ ಮೇಲೆ ಸುಳ್ಳು ದೌರ್ಜನ್ಯ ಪ್ರಕರಣಗಳು ಹೆಚ್ಚಿದೆ. ಇದು ಸರ್ಕಾರಿ ಹಾಗೂ ಖಾಸಗಿ ಸೇವೆಯಲ್ಲಿರುವವರನ್ನೂ ಬಿಟ್ಟಿಲ್ಲ ಎಂದು ಹೋರಾಟಗಾರರು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾದರಿಯಾಗಲಿ: ಶಾಸಕ ಭೀಮಣ್ಣ ನಾಯ್ಕ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಆಯೋಜಿಸುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಯಬೇಕಿದ್ದು, ಈಗಾಗಲೇ ಸಮಿತಿ ನೇಮಕ ಮಾಡಲಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಸರ್ಕಾರ ಅರಣ್ಯವಾಸಿಗಳಿಗೆ ನ್ಯಾಯ ಕೊಡಲಿ: ದೇವರಾಜ ಗೊಂಡ
ಕಸ್ತೂರಿರಂಗನ್ ವರದಿ ಜಾರಿಯಾದರೆ ಅರಣ್ಯವಾಸಿಗಳ ಮೇಲೆ ಪರಿಣಾಮ ಆಗಲಿದೆ. ಕೇಂದ್ರ ಸರ್ಕಾರ ಅರಣ್ಯವಾಸಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರಡು ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು.
ಕಾರವಾರದಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ
ಸರ್ಕಾರದಿಂದ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಅನುದಾನ ನೀಡಲಾಗುತ್ತಿದ್ದು, ಅದನ್ನು ಬಳಸಿಕೊಂಡು ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಳ್ಳಬೇಕು.
ವಕ್ಫ್ ವಿರುದ್ಧ ನ. 21ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕಿಗಾಗಿ ಏನನ್ನಾದರೂ ಮಾಡಲು ಹೊರಟಿದೆ. ಹಿಂದೂ ವಿರೋಧಿ ನೀತಿಯನ್ನು ಬಿಟ್ಟಿಲ್ಲ. ಓಲೈಕೆ ರಾಜಕಾರಣ ಮುಂದುವರಿಸುತ್ತಿದೆ. ವಕ್ಫ್ ಭೂ ಕಬಳಿಕೆ ನೀತಿಯನ್ನು ಖಂಡಿಸಿ ಹೋರಾಟ ಮಾಡಲಾಗುತ್ತಿದೆ ಎಂದು ಗುರುಪ್ರಸಾದ ಹೆಗಡೆ ತಿಳಿಸಿದರು.
ಪ್ರಕೃತಿ ಚಿಕಿತ್ಸೆ ವಿಧಾನದಿಂದ ಅಡ್ಡ ಪರಿಣಾಮವಿಲ್ಲದೇ ಆರೋಗ್ಯ: ಡಾ. ಶಶಿಭೂಷಣ ಹೆಗಡೆ
ಔಷಧ ರಹಿತವಾಗಿ ರೋಗಗಳನ್ನು ಹೇಗೆ ಗುಣಪಡಿಸಬಹುದೆಂಬ ಮಾರ್ಗವನ್ನು ಪ್ರಕೃತಿ ಚಿಕಿತ್ಸೆ ತಿಳಿಸಿಕೊಡುತ್ತದೆ.
ಅಧಿಕಾರವಿಲ್ಲದೇ ಬಿಜೆಪಿಗರಿಗೆ ಹತಾಶೆ: ಸಚಿವ ಮಂಕಾಳ ವೈದ್ಯ
ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪುಚುಕ್ಕೆ ತರಲು ಪ್ರಯತ್ನಿಸುತ್ತಿದ್ದು, ಸಿದ್ದರಾಮಯ್ಯನವರದ್ದು ಯಾವುದೇ ತಪ್ಪಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಅಡಕೆ ಕ್ಯಾನ್ಸರ್‌ಕಾರಕ ಎಂಬುದು ಆಧಾರರಹಿತ ವರದಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಈಗಾಗಲೇ ಕ್ಯಾಂಪ್ಕೋ ಹಾಗೂ ಅನೇಕ ವಿಶ್ವವಿದ್ಯಾನಿಲಯಗಳು ಅಡಕೆ ಮೇಲೆ ಸಂಶೋಧನೆಗಳನ್ನು ಕೈಗೊಂಡು, ಅಡಕೆಯು ಕ್ಯಾನ್ಸರ್‌ಕಾರಕವಲ್ಲ ಎಂಬ ವರದಿಯನ್ನು ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 547
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved