• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನ ಸತ್ಯ, ಧರ್ಮಮಯವಾಗಲಿ: ಸ್ವರ್ಣವಲ್ಲೀ ಶ್ರೀ
ವ್ಯಾವಹಾರಿಕ ಬದುಕಿನಲ್ಲಿ ಪ್ರತಿಕ್ಷಣವೂ ಎಚ್ಚರಿದ್ದಷ್ಟು ಹೊತ್ತು ನೆನಪಿಡಬೇಕಾದ ಅಂಶ ಯಾವುದು ಎಂದು ಕೇಳಿದರೆ ಇಂದು ಅನೇಕ ಉತ್ತರವನ್ನು ಈ ಪ್ರಶ್ನೆಗೆ ಕೊಡಬಹುದು.
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಎನ್‌.ಎಸ್‌. ಹೆಗಡೆ
ಆ. ೧೧ರಿಂದ ೧೪ರ ವರೆಗೆ ತಿರಂಗಾ ಯಾತ್ರೆಗಳು ನಡೆಯಲಿದೆ. ಆ. ೧೧ರಂದು ಪ್ರತಿ ತಾಲೂಕಿನಲ್ಲಿ ಬೈಕ್ ರ್ಯಾಲಿ ಮಾಡುವುದರ ಮೂಲಕ ಮಹಿಳಾ ಮೋರ್ಚಾದವರು ಧ್ವಜವನ್ನು ಹಿಡಿದು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ.
ಭಕ್ತಿಮಾರ್ಗ ಮುಕ್ತಿಗೆ ದಾರಿ: ರಾಘವೇಶ್ವರ ಶ್ರೀ
ಬದುಕಲು ಬಯಸುವವರು ಎಷ್ಟು ಕಾಲ ಬದುಕಿದರೂ, ಅನಿವಾರ್ಯವಾದ ಮೃತ್ಯುವನ್ನು ಮುಂದೂಡುವ ಪ್ರಯತ್ನವನ್ನು ಮಾಡುತ್ತಿರುತ್ತಾರೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಶಿರೂರು ಸಂತ್ರಸ್ತರಿಗೆ ಯೋಗ್ಯ ಪರಿಹಾರ ನೀಡಲು ಆಗ್ರಹ
ಐಆರ್‌ಬಿ ಕಂಪನಿ ನಡೆಸಿದ ಅವೈಜ್ಞಾನಿಕ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ಸಂಸದರಿಗೆ ನೀಡಿದರು.
ಹೊಸ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ಆರಂಭ
ಹೆದ್ದಾರಿ ಪ್ರಾಧಿಕಾರದ ತಜ್ಞರು ಸ್ಥಳಕ್ಕೆ ಆಗಮಿಸಿ ಸೇತುವೆಯನ್ನು ಪರಿಶೀಲಿಸಿ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ನಡೆಸಬಹುದು ಎಂದು ವರದಿ ನೀಡಿದ್ದರಿಂದ ಜಿಲ್ಲಾಧಿಕಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.
ಯಾದಗಿರಿಯ ಪಿಎಸ್‌ಐ ಪರಶುರಾಮ ಸಾವು : ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ
ಆರೋಪಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಶ್ರಾವಣದ ಮೊದಲ ಹಬ್ಬ ನಾಗರಪಂಚಮಿ ಸಂಭ್ರಮ
ಗ್ರಾಮೀಣ ಭಾಗದಲ್ಲಂತೂ ಈ ಹಬ್ಬದ ಗಮ್ಮತ್ತೇ ಬೇರೆ. ನಾಗದೇವತಾ ಮೂರ್ತಿಗಳಿಗೆ ಹಾಲೆರೆದು ಭಕ್ತಿ ಸಮರ್ಪಿಸುವುದು ಹಬ್ಬದ ವಿಶೇಷ.
ಅತಿವೃಷ್ಟಿ ಹಾನಿ: ಸಮರ್ಪಕ ಪರಿಹಾರ ನೀಡಲು ಜೆಡಿಎಸ್ ಆಗ್ರಹ
ನೆರೆ ನೀರು ಮನೆಯ ಶೌಚಗೃಹ, ಕೊಟ್ಟಿಗೆ, ಬಾವಿ ಇನ್ನಿತರ ಭಾಗಕ್ಕೆ ನುಗ್ಗಿದ್ದರೂ ಮನೆ ಬಾಗಿಲೊಳಗೆ ನೀರು ಬಂದಿಲ್ಲವೆಂಬ ಕಾರಣದಿಂದ ಪರಿಹಾರ ಕೊಡದಿದ್ದಲ್ಲಿ ಅನ್ಯಾಯವಾಗುತ್ತದೆ.
ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಸ್ವಾಮೀಜಿ
ಯಮಯಾತನೆಯಿಂದ ಮುಕ್ತಿ ಪಡೆಯಲು ದಾನವೊಂದೇ ಮಾರ್ಗ. ಜೀವನದಲ್ಲಿ ದಾನ ಮಾಡಿದವನು ಯಮನ ಕೃಪೆಗೂ ಪಾತ್ರನಾಗುತ್ತಾನೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಮುಂಡಗೋಡ ಪಟ್ಟಣ ಪಂಚಾಯಿತಿ ಯಾರ ಕೈಗೆ?
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 457
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved