ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಿಗೆ ಆಸಕ್ತಿ ಬರುವಂತೆ ಬೋಧಿಸಿ: ಎಸ್.ಡಿ. ಮುಡೆಣ್ಣವರ
ಮೂರು ಮಾದರಿ ಪ್ರಶ್ನೆಪತ್ರಿಕೆಗಳನ್ನು ತಯಾರಿಸಿ ಶಿಕ್ಷಣ ಇಲಾಖೆಗೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಅದರಂತೆ ಶಿಕ್ಷಕರು ಶಿಕ್ಷಣ ಇಲಾಖೆಯ ಆದೇಶದಂತೆ ನೀಲನಕ್ಷೆ ಪ್ರಕಾರ ತಯಾರಿಸಬೇಕು.
ಕನಕದಾಸರ ಬದುಕು ಸರ್ವರಿಗೂ ದಾರಿದೀಪವಾಗಲಿ: ಶಾಸಕ ಶಿವರಾಮ ಹೆಬ್ಬಾರ್
ಕನಕದಾಸರು ಸೇರಿದಂತೆ ಇನ್ನು ಅನೇಕ ದಾರ್ಶನಿಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಇಡೀ ಮಾನವ ಕುಲಕ್ಕೆ ಆದರ್ಶವನ್ನು ನೀಡಿದಂತ ಶ್ರೇಷ್ಠ ಸ್ಥಾನದಲ್ಲಿಡಬೇಕು.
ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಗೆ ರಾಜ್ಯದಲ್ಲೇ ಮಹತ್ವದ ಸ್ಥಾನ: ಶಿವರಾಮ ಹೆಬ್ಬಾರ
ಯಾವ ಪ್ರದೇಶದಲ್ಲಿ ಸಹಕಾರಿ ಸಂಸ್ಥೆ ಜೀವಂತವಾಗಿರುತ್ತದೋ, ಆ ಜಿಲ್ಲೆಯ ಜನ ಅಷ್ಟೇ ಸುಖವಾಗಿರಲು ಸಾಧ್ಯ. ಎಲ್ಲಿ ಗಟ್ಟಿಯಾದ ಸಹಕಾರಿ ಸಂಸ್ಥೆ ಇಲ್ಲವೋ, ಅಲ್ಲಿ ರೈತರೂ ಮೀಟರ್ ಬಡ್ಡಿಗೆ ಸಿಲುಕಿ ಕಷ್ಟದಲ್ಲಿದ್ದಾರೆ.
ಜಿಲ್ಲೆಯಲ್ಲಿ 315 ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ
23578 ಕಾರ್ಡ್ಗಳನ್ನು ಪರಿಶೀಲನೆ ನಡೆಸುವಂತೆ ಸರ್ಕಾರದಿಂದ ಸೂಚನೆ ಬಂದಿದ್ದು, ಕಾರ್ಡ್ಗಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ.
ಇಂದಿನಿಂದ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ
ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.
ಇಂದಿನಿಂದ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ
ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು.
ಮಾಜಾಳಿ ಜಾತ್ರೆಯಲ್ಲಿ ಬಿಸಿಗಾಳಿ ತುಂಬಿದ ಬಲೂನು ಹಾರಿಬಿಡುವ ಸಂಪ್ರದಾಯ
ಪ್ರತಿವರ್ಷ ಮಾಘ ಕಾರ್ತಿಕ ಮಾಸದಲ್ಲಿ ಈ ಜಾತ್ರೆ ನಡೆಯುತ್ತದೆ. ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ ಕೊನೆಯ ದಿನ ಸ್ಥಳದಲ್ಲಿಯೇ ಕಾಗದದಿಂದ ಮಾಡಿದ ಬೃಹತ್ ಗಾತ್ರದ ಬಲೂನನ್ನು ಬಾನಿಗೆ ಹಾರಿ ಬಿಡುವುದಾಗಿದೆ.
ಪ್ರತಿಭಾ ಪ್ರದರ್ಶನಕ್ಕೆ ಮಹಾಮಂಡಲೋತ್ಸವ ವೇದಿಕೆ: ರಾಘವೇಶ್ವರ ಭಾರತೀ ಶ್ರೀ
ಮಹಾಮಂಡಲೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸಮಾಜದ ಎಲ್ಲ ವಯೋಮಾನದವರು ಭಾಗವಹಿಸಿ ಪರಸ್ಪರ ಖುಷಿಯನ್ನು ಹಂಚಿಕೊಂಡು ನಕ್ಕು ನಲಿಯುವ ಹಬ್ಬ.
ಕೀರ್ತನೆಗಳ ಮೂಲಕ ಸಮಾಜ ತಿದ್ದಿದ ಕನಕದಾಸರು
ಕನಕದಾಸರು ಸದಾ ನೆನೆಯುವಂಥ ಕೀರ್ತನೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ದಾಸರಾಗಿ ಅವರು ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯವಾದದ್ದು.
ನಬಾರ್ಡ್ ಸಹಕಾರದಿಂದ ಕೆರೆಗಳ ಅಭಿವೃದ್ಧಿಗೆ ಯತ್ನ: ಬೈಪ್ ಸಂಸ್ಥೆ ರಾಜ್ಯ ಮುಖ್ಯಸ್ಥ ಎಂ.ಎನ್. ಕುಲಕರ್ಣಿ
ದೇಶ ಮತ್ತು ಸಮಾಜ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಅತಿ ಮುಖ್ಯ. ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಬೇಕಾದರೆ ಪ್ರೋತ್ಸಾಹದ ಯೋಜನೆಗಳು ಅತ್ಯಗತ್ಯ.
< previous
1
...
235
236
237
238
239
240
241
242
243
...
547
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು