• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ವಿದ್ಯುತ್ ಪೂರೈಕೆ
ರಾಜ್ಯದ ಮುಲ್ಕಿ, ಬಾರ್ಕೂರು, ಕುಂದಾಪುರ ಮುರ್ಡೇಶ್ವರ, ಕುಮಟಾ ಕಾರವಾರ ಹೀಗೆ ವಿದ್ಯುತ್ ಗ್ರಿಡ್‌ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ.
ಕೇಣಿ ಬಂದರು ಯೋಜನೆಗೆ ರೈತರಿಂದ ತೀವ್ರ ವಿರೋಧ
ಕೇಣಿ ಬಂದರು ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ನೂರಾರು ಎಕರೆ ಜಮೀನು ಅತ್ಯಂತ ಸಮೃದ್ಧ ಕೃಷಿಭೂಮಿ
ಮೀನುಗಾರರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ ರಾಜ್ಯ ಸರ್ಕಾರ: ಸುಣಗಾರ
ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಮೀನುಗಾರರ ಅಭ್ಯುದಯಕ್ಕಾಗಿ ಪರಿಶ್ರಮಿಸುತ್ತಿದೆ
ಸಭೆ ಕರೆಯದ ಶಿರಸಿ ನಗರಸಭೆ ಅಧ್ಯಕ್ಷೆ, ಪ್ರತಿಪಕ್ಷದಿಂದ ತರಾಟೆ
ಶಿರಸಿ ನಗರಸಭೆಯ ವಿರೋಧ ಪಕ್ಷದ ನಾಯಕ ಪ್ರದೀಪ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರ ನಿಯೋಗ ಬುಧವಾರ ನಗರಸಭೆಯಲ್ಲಿ ಅಧ್ಯಕ್ಷರನ್ನು ಭೇಟಿ ಮಾಡಿ, ಸಭೆ ಕರೆಯದ ಕುರಿತು ತರಾಟೆಗೆ ತೆಗೆದುಕೊಂಡರು.
ಗೋಕರ್ಣ ಬಸ್‌ ನಿಲ್ದಾಣಕ್ಕೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಭೇಟಿ
ಗೋಕರ್ಣದ ಬಸ್‌ ನಿಲ್ದಾಣಕ್ಕೆ ಬುಧವಾರ ಮುಂಜಾನೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರು ಭೇಟಿ ನೀಡಿ ಪರಿಶೀಲಿಸಿದರು.
ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ: ರಾಘವೇಶ್ವರ ಶ್ರೀ ಸಲಹೆ
ಗೋಕರ್ಣ ಸಮೀಪದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ ವ್ರತ ಕೈಗೊಂಡಿರುವ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ೨೧ನೇ ದಿನವಾದ ಬುಧವಾರ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮಕರ್ತ ಬಾಲಚಂದ್ರ ಭಟ್ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿದರು.
ಮಳೆಗಾಲದಲ್ಲೂ ಹಳಿಯಾಳ ಪಟ್ಟಣಕ್ಕೆ ಜೀವಜಲದ ಕೊರತೆ
ಹಳಿಯಾಳ ಪಟ್ಟಣದ ಜನರು ಮಳೆಗಾಲದಲ್ಲೂ ಕುಡಿಯುವ ನೀರಿಗಾಗಿ ರಾತ್ರಿಯಿಡೀ ಜಾರಗರಣೆ ಮಾಡಬೇಕಾದ ಪರಿಸ್ಥಿತಿ ಇದೆ. ನಿರಂತರ ಕುಡಿಯುವ ನೀರಿನ ಯೋಜನೆ ಇಲ್ಲ ವಿಫಲವಾಗಿದೆ.
ಗ್ರಾಪಂಗೆ ಬರುತ್ತಿಲ್ಲ ಅನುದಾನ: ಶಿರಳಗಿ ಗ್ರಾಪಂ ಅಧ್ಯಕ್ಷ ಆಕ್ಷೇಪ
ಗ್ರಾಮ ಪಂಚಾಯಿತಿಗೆ ೧೫ನೇ ಹಣಕಾಸು ಹೊರತುಪಡಿಸಿ ಇನ್ನುಳಿದ ಅನುದಾನಗಳು ದೊರೆಯದಿರುವ ಕಾರಣ ಅಭಿವೃದ್ಧಿ ಕೆಲಸಗಳು ಹಾಗೂ ವಿಪತ್ತು ನಿರ್ವಹಣೆ ಮುಂತಾದವು ಸಾಧ್ಯವಾಗುತ್ತಿಲ್ಲ ಎಂದು ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಪಂ ಅಧ್ಯಕ್ಷ ಮಾರುತಿ ನಾಯ್ಕ ಹೇಳಿದರು.
ಮುಂಡಗೋಡ ಜನೌಷಧ ಕೇಂದ್ರ, ಕ್ಯಾಂಟೀನ್ ಮೇಲೆ ವೈದ್ಯಾಧಿಕಾರಿ ತಂಡ ದಾಳಿ
ಮುಂಡಗೋಡ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರ ಹಾಗೂ ಆಸ್ಪತ್ರೆ ಕ್ಯಾಂಟೀನ್ ಮೇಲೆ ಬುಧವಾರ ದಿಢೀರ್‌ ದಾಳಿ ನಡೆಸಿದ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ತಂಡ ಅವ್ಯವಸ್ಥೆ ಹಾಗೂ ಲೋಪ-ದೋಷ ಕಂಡು ಅಲ್ಲಿಯ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ಭಟ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ ತಡೆಗೆ ಆಗ್ರಹ
ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆಯಿಂದ ಜನತೆಗೆ ಅನುಕೂಲವಾಗಿದ್ದು, ಜನತೆಗೆ ಉತ್ತಮ ವೈದ್ಯಕೀಯ ಸೇವೆ ಮುಂದುವರಿಯಲು ವೈದ್ಯರ ವರ್ಗಾವಣೆ ತಡೆಯಬೇಕು ಎಂದು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಆಗ್ರಹಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 538
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved