ಮಕ್ಕಳ ರಕ್ಷಣಾ ನೀತಿ ಸಂಪೂರ್ಣ ಜಾರಿಯಾಗಲಿ: ಕೆ. ಲಕ್ಷ್ಮೀಪ್ರಿಯಾಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.