• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯು ಹಂತದಲ್ಲಿ ಗುಣಮಟ್ಟದ ಶಿಕ್ಷಣ: ಸತೀಶ ನಾಯ್ಕ
ವಿದ್ಯಾರ್ಥಿಗಳ ಜ್ಞಾನದ ಹಾಗೂ ಚಿಂತನೆಯ ಗುಣಮಟ್ಟ ವೃದ್ಧಿ.
ಶಿಕ್ಷಕರಿಗಿಲ್ಲ ದಸರಾ ರಜೆ, ಸರ್ಕಾರ ನೀಡಿದೆ ಸಮೀಕ್ಷೆಯ ಸಜೆ

ಇದೇ ತಿಂಗಳ 22 ರಿಂದ ದೇಶದಲ್ಲಿ ನವರಾತ್ರಿ ಆರಂಭಗೊಳ್ಳಲಿದೆ. ಇದೇ ವೇಳೆ ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆಯೂ ಪ್ರಾರಂಭವಾಗಲಿದೆ. ಈ ಸಮೀಕ್ಷೆಗೆ ರಾಜ್ಯ ಸರ್ಕಾರ ಶಾಲಾ ಶಿಕ್ಷಕರನ್ನು ನೆಚ್ಚಿಕೊಂಡಿದೆ.

ಜೋಯಿಡಾ ತಾಲೂಕಿನಲ್ಲಿ ನೆಟ್‌ವರ್ಕ್‌ ಸಮಸ್ಯೆಗೆ ಇಲ್ಲ ಮುಕ್ತಿ
ಕಳೆದ ವರ್ಷ ತಾಲೂಕಿಗೆ ಹಳ್ಳಿ ಹಳ್ಳಿಗಳಿಗೂ ನಗರ ಪ್ರದೇಶಗಳಿಗೂ ಸಂಪರ್ಕಕ್ಕೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರ 47 ಬಿಎಸ್‌ಎನ್‌ಎಲ್‌ ಟವರ್‌ಗಳನ್ನು ತಾಲೂಕಿಗೆ ನೀಡಿತ್ತು.
ಮಕ್ಕಳು ಶಿಸ್ತಿನಿಂದ ಯಶಸ್ಸು ಸಾಧಿಸಬೇಕು
ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಂದೆ, ತಾಯಿಯ ಶ್ರಮ ಮಹತ್ವದಾಗಿದೆ.
ವಾಸುಕಿ ಸೌಹಾರ್ದ ಸಹಕಾರಿಗೆ ₹27 ಲಕ್ಷ ನಿವ್ವಳ ಲಾಭ
₹2.47 ಕೋಟಿ ಠೇವಣಿಯನ್ನು ವಿವಿಧ ಬ್ಯಾಂಕುಗಳಲ್ಲಿ ಗುಂತಾವಣೆ ಮಾಡಲಾಗಿದೆ.
ಉ.ಕ ಜಿಲ್ಲೆಯ 73,206 ಅರ್ಜಿ ತಿರಸ್ಕರಿಸಿ ಕೇಂದ್ರಕ್ಕೆ ವರದಿ: ರವೀಂದ್ರ ನಾಯ್ಕ
ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವ ಅಭಿಯಾನಕ್ಕೆ ಶಿರಸಿಯಲ್ಲಿ ಅ.4ರಂದು ಚಾಲನೆ ನೀಡಲಾಗುವುದು
ಯುವ ಜನತೆಯಿಂದ ಸೇವ್ ಶರಾವತಿ ಅಭಿಯಾನ ವ್ಯಾಪಕ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೈಬಿಡುವುದಾಗಿ ಸರ್ಕಾರ ಅಧಿಕೃತವಾಗಿ ಪ್ರಕಟಿಸುವ ತನಕ ಹೋರಾಟ ಮುಂದುವರಿಯುವುದಾಗಿ ತಿಳಿಸಲಾಗಿದೆ.
ಸುಲಭ ಸೇವೆಗಾಗಿ ಕಂದಾಯ ದಾಖಲೆ ಡಿಜಿಟಲೀಕರಣ
ಕಂದಾಯ ಇಲಾಖೆಯ ಹಳೆ ದಾಖಲೆ ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಟಿ ತಡೆಗೆ ಸರ್ಕಾರ ಜಾರಿಗೊಳಿಸಿರುವ ಭೂ-ಸುರಕ್ಷಾ ಯೋಜನೆಯಡಿ ಅಂಕೋಲಾ ತಾಲೂಕಿನಲ್ಲಿ 60.52 ಲಕ್ಷ ಪುಟಗಳನ್ನು ಡಿಜಿಟಲೀಕರಣ ಸ್ಯಾನಿಂಗ್ ಕಾರ್ಯ ಭರದಿಂದ ಸಾಗಿದೆ.
ಮಕ್ಕಳ ರಕ್ಷಣಾ ನೀತಿ ಸಂಪೂರ್ಣ ಜಾರಿಯಾಗಲಿ: ಕೆ. ಲಕ್ಷ್ಮೀಪ್ರಿಯಾ
ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ವಿದ್ಯಾ ಸಂಸ್ಥೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಮಕ್ಕಳ ರಕ್ಷಣಾ ನೀತಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಆತ್ಮಹತ್ಯೆ ತಡೆಯಲು ಮಾನಸಿಕವಾಗಿ ಸದೃಢರಾಗಲಿ: ದಿವ್ಯಶ್ರೀ
ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ 2025ನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಉದ್ಘಾಟಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved