• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾರ್ಥನೆಯಿಂದ ಮನಸ್ಸು ನಿರಾಳ: ಸ್ವರ್ಣವಲ್ಲೀ ಸ್ವಾಮೀಜಿ
ಪ್ರಾರ್ಥನೆಯನ್ನು ದೀರ್ಘಕಾಲದವರೆಗೆ ಮಾಡಬೇಕು. ಭಗವಂತನು ನಾವು ಕೇಳಿದ್ದನ್ನು ಕೊಡಲು ದೀರ್ಘ ಕಾಲದ ಪ್ರಾರ್ಥನೆ ಅಗತ್ಯ. ಹಿರಿಯರು ಹೇಳಿದ ಹಾಗೆ ಕಾಲ ಬರಬೇಕು ಎನ್ನುವ ಹಾಗೆ ಎಲ್ಲದಕ್ಕೂ ಕಾಲ ಬರಬೇಕು.
ಕಾಲನ ಕಣ್ಣಿನಿಂದ ಜೀವನ ಅರಿಯಬಹುದು: ರಾಘವೇಶ್ವರ ಶ್ರೀ
ಗುರುಕುಲ ಜೀವನವನ್ನು ಕಲಿಯುವ, ಜೀವನ ಅರ್ಥ ಮಾಡಿಕೊಳ್ಳುವ ವಿದ್ಯಾಸ್ಥಾನ. ಮಠ ಎನ್ನುವುದು ನಮ್ಮ ಜೀವನವನ್ನು ಅರ್ಥ ಮಾಡಿಕೊಳ್ಳುವ ಜಾಗ. ಜೀವನವನ್ನು ತಿಳಿಯುವುದು ಎನ್ನುವುದು ಕಾಲವನ್ನು ತಿಳಿದುಕೊಳ್ಳುವುದು.
ಗುಂಡಿಮಯವಾಗಿರುವ ಮುಂಡಗೋಡದ ರಸ್ತೆಗಳ ದುರಸ್ತಿ ಯಾವಾಗ?
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕುತ್ತ ಪ್ರಯಾಣಿಸುತ್ತಾರೆ. ರಸ್ತೆಗಳು ಇಷ್ಟೊಂದು ಹದಗೆಟ್ಟರೂ ನಿರ್ವಹಣೆಗೆ ಮುಂದಾಗದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜೆಜೆಎಂ ಕಾಮಗಾರಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಸತೀಶ ಹೆಗಡೆ ಸೂಚನೆ
ಜೆಜೆಎಂ ಕಾಮಗಾರಿಯ ಪೈಪ್ ಅಳವಡಿಸಲು ಅಗೆದ ರಸ್ತೆಗಳನ್ನು ಗುತ್ತಿಗೆದಾರರು ಹಾಗೆಯೇ ಬಿಟ್ಟಿದ್ದಾರೆ. ಇದರಿಂದ ವಾಹನ ಅಪಘಾತ ಉಂಟಾಗುತ್ತಿದೆ.
ಹಳಿಯಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲು
ಹಳಿಯಾಳ ಪುರಸಭೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಹೊಂದಿದ್ದು, ಕಳೆದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಬಿಸಿಎ ಮೀಸಲಾತಿಯಲ್ಲಿ ಅಜರುದ್ದಿನ್ ಬಸರಿಕಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ಸುವರ್ಣ ಆಯ್ಕೆಯಾಗಿದ್ದರು.
ಕುಮಟಾ, ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆ
ಅಂಕೋಲಾದಲ್ಲಿ ಭಾರಿ ಮಳೆಯಿಂದ ಮನೆಯೊಂದು ಕುಸಿದಿದೆ. ಕಾರವಾರದಲ್ಲೂ ಸುಮಾರು 3 ಗಂಟೆಗಳ ಕಾಲ ಭರ್ಜರಿ ಮಳೆ ಸುರಿಯಿತು.
ಕಾಡುನಾಯಿಗಳ ದಾಳಿಗೆ ಜಿಂಕೆ ಸಾವು
ಜಿಂಕೆಯನ್ನು ಬೆನ್ನಟ್ಟಿಕೊಂಡು ಹೋದ ಕಾಡುನಾಯಿಗಳು, ಕಚ್ಚಿ ಗಾಯಗೊಳಿಸಿವೆ. ಇದನ್ನು ಗಮನಿಸಿದ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ಉಪಚರಿಸುವ ವೇಳೆಯಲ್ಲಿ ಜಿಂಕೆ ಸಾವಿಗೀಡಾಗಿದೆ ಎನ್ನಲಾಗಿದೆ.
ಅರ್ಹ ವಿದ್ಯಾರ್ಹತೆ ಪೂರೈಸಿದ, 2016ಕ್ಕಿಂತ ಮುನ್ನ ನೇಮಕವಾದ ಎಲ್ಲ 1- 8 ನೇ ತರಗತಿವರೆಗಿನ ಶಾಲಾ ಶಿಕ್ಷಕರಿಗೆ ಅರ್ಹತೆಯ ಆಧಾರದಡಿ ಬಡ್ತಿ ನೀಡಲು ಆಗ್ರಹ

ಅರ್ಹ ವಿದ್ಯಾರ್ಹತೆ ಪೂರೈಸಿದ, 2016ಕ್ಕಿಂತ ಮುನ್ನ ನೇಮಕವಾದ ಎಲ್ಲ 1- 8 ನೇ ತರಗತಿವರೆಗಿನ ಶಾಲಾ ಶಿಕ್ಷಕರಿಗೆ ಮೊದಲಿನಂತೆಯೇ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು.

ಮಳೆ ಇಳಿಮುಖ, ಪ್ರವಾಹ ಭೀತಿ ದೂರ : ತಿಂಗಳ ಕಾಲ ಮಳೆಯಿಂದ ಕಂಗೆಟ್ಟಿದ್ದ ಉತ್ತರ ಕನ್ನಡಕ್ಕೆ ಬಿಸಿಲಿನ ದರ್ಶನ
ಜಿಲ್ಲಾದ್ಯಂತ ಮಳೆ ಇಳಿಮುಖವಾಗಿ, ಆಗಾಗ ಬಿಸಿಲಿನ ದರ್ಶನವಾಗಿದೆ. ನಿರಂತರ ಮಳೆಯಿಂದ ಚಿಂತಿತರಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಳಚೆಯಲ್ಲಿ ಮತ್ತೆ ಭೂಕುಸಿತದ ಭೂತ!
ಇಂದಿಗೂ ತೀವ್ರ ಆತಂಕದಲ್ಲೇ ನಾವು ಇದ್ದೇವೆ. ಹೆಚ್ಚಿನ ಮಳೆ ಬಂದರೆ ಏನಾದೀತೆಂದು ಹೇಳಲಾಗದು. ₹೩ ಕೋಟಿ ವೆಚ್ಚದಲ್ಲಿ ರಸ್ತೆ ಆಗಿದ್ದು ಬಿಟ್ಟರೆ ಯಾವುದೇ ಪರಿಹಾರ ಇಲ್ಲ ಎಂದು ಕಳಚೆ ಗ್ರಾಮ ಪುನರ್ವಸತಿ ಹೋರಾಟ ಸಮಿತಿಯ ಅಧ್ಯಕ್ಷ ಗಜಾನನ ಭಟ್ಟ ತಿಳಿಸಿದರು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 457
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved