• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿ ಸುಪ್ರೀಂ ತೀರ್ಪು: ಸಂಭ್ರಮಾಚರಣೆ
ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್‌ ಪೂರ್ಣ ಪೀಠವು ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ದೊರೆತ ಗೆಲುವಾಗಿದೆ.
ಕರಾವಳಿಯಲ್ಲಿ ತಗ್ಗದ ಮಳೆಯ ಅಬ್ಬರ
ಜೋಯಿಡಾದಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಒಂದು ಮನೆ ಕುಸಿದಿದೆ. ಸುಪಾ ಹಿನ್ನೀರಿನ ಹೆಚ್ಚಳದಿಂದ ಕೆಲವು ಊರುಗಳಿಗೆ ಸಂಪರ್ಕ ಕಡಿತಗೊಂಡಿದೆ.
ಐಆರ್‌ಬಿ ಕಂಪನಿಯ 8 ಜನರ ವಿರುದ್ಧ ಖಾಸಗಿ ದೂರು
ಅಂಕೋಲಾ ಪೊಲೀಸ್ ಠಾಣೆಗೆ ದೂರು ನೀಡಿದರೂ ಅವರು ಎಫ್‌ಐಆರ್ ಮಾಡಿಲ್ಲ. ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ನ್ಯಾಯಾಲಯದ ಮೂಲಕ ಖಾಸಗಿ ದೂರನ್ನು ದಾಖಲಿಸಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ದಿವಗಿ ಗ್ರಾಪಂನ ನಾನಾ ಬೇಡಿಕೆ ಈಡೇರಿಕೆಗೆ ಕ್ರಮ: ಅಮರ್
ದಿವಗಿ ಪಂಚಾಯಿತಿಯಿಂದ ಸರ್ವೀಸ್ ರಸ್ತೆಯೂ ಸೇರಿದಂತೆ ಹಲವು ಅತ್ಯಗತ್ಯ ಬೇಡಿಕೆಗಳನ್ನು ಈ ಹಿಂದೆಯೇ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ದಿವಗಿ ಗ್ರಾಪಂ ಅಧ್ಯಕ್ಷ ಜಗದೀಶ ಭಟ್ಟ ತಿಳಿಸಿದರು.
ಪತ್ನಿ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ
ಹಳಿಯಾಳದ ಗಾಂಧಿಕೇರಿಗಲ್ಲಿಯ ಸುಭಾಷ ನಾಗಪ್ಪ ಮಾದರಗೆ ಜೀವಾವಧಿ ಶಿಕ್ಷೆ ಹಾಗೂ ೨೭ ಸಾವಿರ ರು. ದಂಡ ಹಾಗೂ ೫೦ ಸಾವಿರ ರು. ಮೃತರ ಅವಲಂಬಿತರಾದ ಮಕ್ಕಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಕಾಲಕ್ಕೆ ಇರುವ ಶಕ್ತಿ ಅದ್ಭುತ: ರಾಘವೇಶ್ವರ ಶ್ರೀ
ಆತ್ಮಸಾಧನೆ ಮಾಡುವವರ ಆಯಸ್ಸು ವೃದ್ಧಿಯಾಗುತ್ತದೆ. ಅವರ ಮೇಲೆ ಕಾಲ ಬೀರುವ ಪ್ರಭಾವ ಕಡಿಮೆಯಾಗುತ್ತದೆ. ನವಗ್ರಹಕ್ಕಿಂತ ರಾಮನ ಅನುಗ್ರಹ ದೊಡ್ಡದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಅಡಕೆಗೆ ಕೊಳೆರೋಗ: ರೈತರಿಗೆ ಸಂಕಷ್ಟ
ಮುಂಡಗೋಡ ತಾಲೂಕಿನ ಬೆಡಸಗಾಂವ ಗ್ರಾಪಂ ವ್ಯಾಪ್ತಿಯಲ್ಲಿ ಬಹುತೇಕ ಅಡಕೆ ಫಸಲು ಬಂದಿದ್ದು, ಇನ್ನೇನು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬೆಳೆ ಉದುರಿ ಬೀಳುತ್ತಿರುವುದು ಆಘಾತವನ್ನುಂಟು ಮಾಡಿದೆ.
ಧರ್ಮಾ ಜಲಾಶಯಕ್ಕೆ ಶಾಸಕರಾದ ಹೆಬ್ಬಾರ, ಮಾನೆ ಬಾಗಿನ
ಧರ್ಮಾ ಜಲಾಶಯ ಮುಂಡಗೋಡ ತಾಲೂಕಿನಲ್ಲಿದ್ದರೂ ಹಾನಗಲ್ಲ ತಾಲೂಕಿನ ರೈತರ ಜೀವನಾಡಿಯಾಗಿದೆ.
ಭಟ್ಕಳ ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ : ತಗ್ಗು ಪ್ರದೇಶ ಜಲಾವೃತ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿ
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 120 ಮಿಮೀ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯ ಜತೆಗೆ ಗಾಳಿಯೂ ಬೀಸುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿ ಅಡಕೆ, ತೆಂಗಿನ ಮರ ಸೇರಿದಂತೆ ವಿವಿಧ ಮರಗಳು ನೆಲಕ್ಕುರುಳಿದೆ.
ಗೋಕರ್ಣದಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಇಲ್ಲಿನ ಭದ್ರಕಾಳಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬೃಹತ್ ಪ್ರಮಾಣದ ನೀರು ಹರಿದು ಬಂದ ಪರಿಣಾಮ ರಸ್ತೆ ಅಂಚು ಕೊರೆದುಕೊಂಡು ಹೋಗಿದೆ.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved