• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳದ ಮಾರಿಜಾತ್ರೆಗೆ ಹರಿದುಬಂದ ಭಕ್ತಸಾಗರ
ಮಾರಿಗುಡಿಯಲ್ಲಿ ಭಕ್ತರ ನೂಕುನುಗ್ಗಲು ಉಂಟಾಗದಂತೆ ತಡೆಯಲು ಮತ್ತು ಸುಸೂತ್ರ ಪೂಜೆ, ಹರಕೆ ಸಲ್ಲಿಸಲು ದೇವಸ್ಥಾನದ ಆಡಳಿತ ಸಮಿತಿಯಿಂದ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿತ್ತು.
ಕಾಂಗ್ರೆಸ್‌ನಿಂದ ಜನರ ದಿಕ್ಕು ತಪ್ಪಿಸುವ ಕೆಲಸ: ಹರಿಪ್ರಕಾಶ ಕೋಣೆಮನೆ
ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕೃಷಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ದೇಶಭಕ್ತಿ, ಶಿಸ್ತು, ಆತ್ಮವಿಶ್ವಾಸ ರೂಢಿಸಿಕೊಳ್ಳಿ: ಮಾಧವಚಂದ್ರ
ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗುವುದಿಲ್ಲ. ನಾವು ಮಾಡುವ ಕಾರ್ಯವನ್ನೇ ದೇಶಕ್ಕೆ ಪೂರಕವಾಗಿ, ಯೋಧರಂತೆ ಮಾಡಬೇಕು ಎಂದು ಹರಿಪ್ರಕಾಶ ಕೋಣೆಮನೆ ಮನವಿ ಮಾಡಿದರು.
ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಧ್ಯಮಗಳು ಧ್ವನಿ ಎತ್ತಲಿ: ಶಾಸಕ ದಿನಕರ ಶೆಟ್ಟಿ
ಮೀನುಗಾರಿಕೆ ವಿವಿಯಂತಹ ಶೈಕ್ಷಣಿಕ ಅಭಿವೃದ್ಧಿ, ಆರೋಗ್ಯ ಸೌಲಭ್ಯಗಳ ಬಗ್ಗೆ ಸ್ಥಳೀಯವಾಗಿ ಮಾಧ್ಯಮಗಳು ಗಟ್ಟಿಯಾಗಿ ಧ್ವನಿಯೆತ್ತಬೇಕು ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ಶಿರೂರು ಹೆದ್ದಾರಿ ಸಂಚಾರಕ್ಕೆ ಮುಕ್ತ
ಗುಡ್ಡ ಕುಸಿತ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಕಾಯಂ ಆಗಿ ಭದ್ರತಾ ಸಿಬ್ಬಂದಿ ಇರಬೇಕು. ಕಲ್ಲು ಮಣ್ಣು ಅಥವಾ ಮರ ಬೀಳುತ್ತಿದ್ದಲ್ಲಿ ತಕ್ಷಣ ಸಂಬಂಧಪಟ್ಟವರಿಗೆ ವರದಿ ಮಾಡಿ ಸಂಚಾರ ಸ್ಥಗಿತಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಮೈಸೂರು ಪಾದಯಾತ್ರೆ ಯಶಸ್ವಿಗೊಳಿಸಿ: ರೂಪಾಲಿ ನಾಯ್ಕ
ಆ. 3ರಂದು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಈ ಪಾದಯಾತ್ರೆ ಅತಿ ಮಹತ್ವದ್ದಾಗಿದೆ ಹಾಗೂ ದಲಿತರಿಗೆ ಸಿಗಬೇಕಾದ ಸೌಲಭ್ಯ, ಅನುದಾನವನ್ನು ದೋಚಿದ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಕಾಲನ ಭಾಷೆ ತಿಳಿಯಲು ಜ್ಯೋತಿಷ್ಯ ಒಳ್ಳೆಯ ಸಾಧನ: ರಾಘವೇಶ್ವರ ಶ್ರೀ
ಜ್ಯೋತಿಷ್ಯ ಎನ್ನುವುದು ವೇದಪುರುಷನ ಕಣ್ಣು. ನಮ್ಮ ಕಣ್ಣಿನಿಂದ ನೋಡಲಾಗದ್ದನ್ನೂ ಜ್ಯೋತಿಷ್ಯದ ಕಣ್ಣಿನಿಂದ ನೋಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಶಿರೂರು ದುರಂತ: ಕೇರಳ ತಜ್ಞರ ತಂಡದಿಂದ ಪರಿಶೀಲನೆ
ಸ್ಥಳಕ್ಕೆ ಭೇಟಿ ನೀಡಿದ ತಂಡದೊಂದಿಗೆ ಆಗಮಿಸಿದ ಶಾಸಕ ಸತೀಶ ಸೈಲ್ ಅವರೊಂದಿಗೆ ಕಾರ್ಯಾಚರಣೆ ಯಾವ ರೀತಿಯಲ್ಲಿ ಕೈಗೊಳ್ಳಬೇಕು ಎನ್ನುವ ಕುರಿತು ಚರ್ಚೆ ನಡೆಸಿದರು.
ಉಳುವರೆಯಲ್ಲಿ ಮಕ್ಕಳ ರಕ್ಷಿಸಿದ ಹೂವಾ ಗೌಡ!
ಜೋರಾದ ನೀರಿನ ರಭಸಕ್ಕೆ 4 ಮಕ್ಕಳು ನೀರಿನ ಪಾಲಾಗುತ್ತಿದ್ದರು. ಸುಮಾರು 200 ಅಡಿ ದೂರ ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದರು. ಒಂದು ಕಲ್ಲನ್ನು ಹಿಡಿದು ಜೀವವನ್ನು ಉಳಿಸಿ ಕೊಳ್ಳಲು ಪ್ರಯತ್ನ ಪಡುತ್ತಿರುವಾಗ ಹೂವಾ ಗೌಡ ತಕ್ಷಣ ನೀರಿನಿಂದ ಈ 4 ಮಕ್ಕಳನ್ನು ನದಿಯ ದಡಕ್ಕೆ ತಂದು ಜೀವ ಉಳಿಸಿ ಸಾಹಸ ಮೆರೆದಿದ್ದಾರೆ.
ಜಿಲ್ಲೆಯ ಅಭಿವೃದ್ಧಿಗೆ ಕೆಡಿಸಿಸಿ ಬ್ಯಾಂಕ್‌ ಪಾತ್ರ ಪ್ರಮುಖ: ಮಂಕಾಳು ವೈದ್ಯ
ಬೇರೆ ಜಿಲ್ಲೆಗಳ ಡಿಸಿಸಿ ಬ್ಯಾಂಕುಗಳಿಗೆ ಹೋಲಿಸಿದರೆ ನಮ್ಮ ಕೆಡಿಸಿಸಿ ಬ್ಯಾಂಕು ಭದ್ರವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ 104 ವರ್ಷ ಇತಿಹಾಸ ಹೊಂದಿರುವ ಕೆಡಿಸಿಸಿ ಬ್ಯಾಂಕಿನ ಪಾತ್ರವೂ ಇದೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved