• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉ.ಕ. ಜಿಲ್ಲೆ ಪ್ರತಿಭೆಗಳ ಆಗರ: ಅತುಲ ಕಾಮತ
ನಮ್ಮ ಜಿಲ್ಲೆ ಪ್ರತಿಭೆಗಳ ಆಗರವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಪ್ರತಿಭಾನ್ವೇಷಣೆಯ ಜತೆ ಪ್ರತಿಭೆಗೆ ಪ್ರೋತ್ಸಾಹವನ್ನೂ ಮಾಡಲಾಗುತ್ತಿದೆ.
ಎಲ್ಲ ಕ್ಷೇತ್ರದಲ್ಲೂ ನೈಪುಣ್ಯರ ಕೊರತೆ: ಹರಿಪ್ರಕಾಶ ಕೋಣೆಮನೆ
ಮ್ಮ ಶ್ರೇಷ್ಠ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಉದ್ದೇಶದಿಂದ ಪ್ರಬಲ ಸಂಘಟನೆ ಮಾಡುವ ಮಹತ್ವದ ಉದ್ದೇಶದಿಂದಲೇ ೩ನೇ ವಿಶ್ವ ಹವ್ಯಕ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದೇವೆ.
ಕಾರ್ಯಕರ್ತರೇ ಬಿಜೆಪಿ ಜೀವಾಳ: ರೂಪಾಲಿ ಎಸ್. ನಾಯ್ಕ
ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷದಲ್ಲಿ ಪ್ರಬಲವಾಗಿ ಬೆಳೆಯಬೇಕು. ಕಾರ್ಯಕರ್ತರು ಪ್ರಬಲವಾದಷ್ಟೂ ಪಕ್ಷ ಬಲಿಷ್ಠವಾಗುತ್ತದೆ. ಸದಸ್ಯತ್ವ ನೋಂದಣಿ ಕೆಲಸವನ್ನು ಕಾರ್ಯಕರ್ತರು, ಪದಾಧಿಕಾರಿಗಳು ಶ್ರಮವಹಿಸಿ ಮಾಡಿದ್ದಾರೆ.
ಭಟ್ಕಳದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೆಜಿ ಗಾಂಜಾ ವಶ
ಬಂಧಿತ ಆರೋಪಿಗಳನ್ನು ನಗರದ ಸೆಂಟ್ರಲ್ ಲಾಡ್ಜ್ ಹಿಂಭಾಗದ ನಿವಾಸಿ ಸಯ್ಯದ ಅಕ್ರಮ್ ಮಹ್ಮಮದ ಹುಸೇನ್(೨೪), ಗುಳ್ಮಿಯ ನಿವಾಸಿ ಅಬ್ದುಲ್ ರೆಹಮಾನ್ ಸಲಿಂ ಸಾಬ್ ಶೇಖ್(೨೭), ಕಾರು ಚಾಲಕ ಶಿರಸಿಯ ನಿವಾಸಿ ಅಜರುದ್ದೀನ್ ಮೆಹಬೂಬ್ ಸಾಬ್ ಎಂದು ಗುರುತಿಸಲಾಗಿದೆ.
ಸಕ್ಕರೆ ಕಾರ್ಖಾನೆಯ ದರಕ್ಕೆ ಕಬ್ಬು ಬೆಳೆಗಾರರ ಅಸಮಾಧಾನ
ಕಬ್ಬು ಕಟಾವು ಮತ್ತು ಸಾಗಾಟ ಮಾಡಲು ಸಮಸ್ಯೆಗಳು ಎದುರಾದಲ್ಲಿ ಸ್ಥಳೀಯ ಕಬ್ಬು ಬೆಳೆಗಾರರ ಸಂಘದ ಗಮನಕ್ಕೆ ತರಲು ತೀರ್ಮಾನಿಸಲಾಯಿತು.
ಆಲಳ್ಳಿ ರಸ್ತೆಯಲ್ಲಿ ಕಸದ ರಾಶಿ: ಸಾರ್ವಜನಿಕರ ಆಕ್ರೋಶ
ಕಾತೂರ ಗ್ರಾಮದ ಆಲಳ್ಳಿ ರಸ್ತೆಯ ಅಂಚಿನ ಕಾಲುವೆ ಈಗ ಅಕ್ಷರಶಃ ಕಸದ ರಾಶಿಯಿಂದ ಕೂಡಿದ್ದು, ಸಂಪೂರ್ಣ ಕಲುಷಿತ ವಾತಾವರಣ ನಿರ್ಮಾಣವಾಗಿದೆ.
ನೊಂದವರಿಗೆ ಹೊಸಜೀವನ ಕಲ್ಪಿಸುವುದೇ ಮದ್ಯವರ್ಜನ ಶಿಬಿರದ ಉದ್ದೇಶ: ಬಾಬು ನಾಯ್ಕ
ತಪ್ಪು ಮಾಡಿದ ವ್ಯಕ್ತಿಗಳಿಗೆ ಅರಿವು ಮೂಡಿಸುವ ಮೂಲಕ ನೂತನ ಮಾರ್ಗದರ್ಶನ ಮಾಡುವುದು ಶಿಬಿರದ ಪ್ರಮುಖ ಗುರಿಯಾಗಿದೆ.
ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಆರೋಪ ಇರುವುದರಿಂದ ಈ ತೊಡಕನ್ನು ಮೊದಲು ನಿವಾರಿಸಬೇಕಿದೆ. ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆಗೂ ಮನವರಿಕೆ ಮಾಡಿಕೊಡಬೇಕಿದೆ. ಈ ಕುರಿತ ಸಂಶೋಧನೆಗಾಗಿ ಕೇಂದ್ರ ಸರ್ಕಾರ ₹೧೦ ಕೋಟಿ ನೆರವು ನೀಡಿದೆ.
ಹಳಿಯಾಳದಲ್ಲಿ ಡಿಸಿ ಲಕ್ಷ್ಮೀಪ್ರಿಯಾ ಅಧ್ಯಕ್ಷತೆಯಲ್ಲಿ ನಡೆದ ಕಬ್ಬು ಬೆಳೆಗಾರರು ಕಾರ್ಖಾನೆಯವರ ಸಭೆ ವಿಫಲ
ಅಕ್ಕಪಕ್ಕದ ಕಾರ್ಖಾನೆಯವರು ನೀಡುವ ದರಕ್ಕಿಂತ ಹಳಿಯಾಳದ ಕಾರ್ಖಾನೆಯವರು ಅತ್ಯಂತ ಕಡಿಮೆ ದರವನ್ನು ನೀಡುತ್ತಿದ್ದು, ಕಬ್ಬು ಕಟಾವು ಮತ್ತು ಸಾಗಾಟ ದರ ಆಕರಣೆಯಲ್ಲೂ ಶೋಷಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 547
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved