• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರ ತೆರವಿಗೆ ಅರಣ್ಯ ಇಲಾಖೆ ಅನಗತ್ಯ ವಿಳಂಬ: ಆರೋಪ
ಮಳೆಗಾಲದಲ್ಲಿ ಅತಿ ಹೆಚ್ಚು ವಿದ್ಯುತ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಹೆಸ್ಕಾಂ ಒಂದೇ ಕಾರಣವಾಗುವುದಿಲ್ಲ. ವಿದ್ಯುತ್ ತಂತಿಯ ಸಮೀಪ ಇರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹೆಸ್ಕಾಂಗೆ ಸಹಕಾರ ನೀಡಬೇಕಿತ್ತು. ಇನ್ನಾದರೂ ಸಾರ್ವಜನಿಕರ ಸಮಸ್ಯೆಗಳಿಗೆ ಇಲಾಖೆಗಳು ಸ್ಪಂದಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ಶಾಸಕರ ನಿರ್ಲಕ್ಷ್ಯದಿಂದ ಕತ್ತಲೆ ಭಾಗ್ಯ: ಆರ್‌.ಡಿ. ಹೆಗಡೆ ಜಾನ್ಮನೆ
ಕಳೆದ ೧೫ ದಿನಗಳಿಂದ ಸುರಿದ ಗಾಳಿ- ಮಳೆಗೆ ಬಹಳಷ್ಟು ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮ ವಹಿಸದ ಕಾರಣ ವಿದ್ಯುತ್ ಕಂಬಗಳು ಉರಿಳಿದೆ.
ಮಹಿಳೆಯರಿಂದ ಸಶಕ್ತ ಸಮಾಜ ನಿರ್ಮಾಣ: ಶಿವರಾಮ ಹೆಬ್ಬಾರ
ಸ್ತ್ರೀ ಶಕ್ತಿ ಸಂಘಟನೆಗಳು ಕೋಟ್ಯಂತರ ರು. ಸಾಲ ಪಡೆದು ಶೇ. ೯೯ರಷ್ಟು ವಸೂಲಾತಿ ಆಗುತ್ತಿರುವುದು ಆರ್ಥಿಕ ವ್ಯವಹಾರ ಸುಸ್ಥಿರವಾಗುವುದನ್ನು ನೋಡಬಹುದು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಮಾದರಿ ಸಂಸ್ಥೆ: ಪ್ರಸಾದ ದೇಶಪಾಂಡೆ
ಆರ್.ವಿ. ದೇಶಪಾಂಡೆ ಅವರಿಗೆ ಯುವಜನಾಂಗದ ಭವಿಷ್ಯ, ದೇಶದ ಅಭಿವೃದ್ಧಿಯ ಬಗ್ಗೆ ಅವರಲ್ಲಿರುವ ಚಿಂತನೆ ಕಾಳಜಿಯನ್ನು ಈ ಆರ್‌ಸೆಟಿ ಸಂಸ್ಥೆಯೇ ಎತ್ತಿ ತೋರುತ್ತಿದೆ.
ಶಿರೂರು ದುರಂತ ಐಆರ್‌ಬಿ ಪರಿಹಾರ ನೀಡಲಿ: ಭಾಸ್ಕರ್ ಪಟಗಾರ
ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಐಆರ್‌ಬಿ ಕಂಪನಿಯೇ ಹೊಣೆಯಾಗಿದ್ದು, ಮೃತಪಟ್ಟವರಿಗೆ ಕಂಪನಿಯೇ ಪರಿಹಾರ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಆಗ್ರಹಿಸಿದರು.
ಜ್ಯೋತಿಷ್ಯ ಪರಿಪೂರ್ಣ ವಿಜ್ಞಾನ: ರಾಘವೇಶ್ವರ ಶ್ರೀ ಪ್ರತಿಪಾದನೆ
ಇಡೀ ೩೬೦ ಡಿಗ್ರಿ ಪರಿಧಿಯನ್ನು ೧೨ ವಿಭಾಗ ಮಾಡಿದರೆ ತಲಾ ೩೦ ಡಿಗ್ರಿ ಆಗುತ್ತದೆ. ಅದು ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿಗಳು ಎನಿಸುತ್ತವೆ. ಆಯಾ ಗ್ರಹಗಳು ಬೇರೆ ಬೇರೆ ರಾಶಿಯಲ್ಲಿ ನಿಂತಾಗ ಬೇರೆ ಬೇರೆ ಫಲಗಳನ್ನು ನೀಡುತ್ತದೆ. ಇಂಗ್ಲಿಷ್‌ನಲ್ಲಿ ಬಳಸುವ 'ಪ್ಲಾನೆಟ್' ಎಂಬ ಶಬ್ದ ಕನ್ನಡದಲ್ಲಿ ಬಳಕೆಯಲ್ಲಿರುವ ''ಗ್ರಹ''ಕ್ಕೆ ಪರ‍್ಯಾಯವಲ್ಲ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಸಮರ್ಪಕ ವಿದ್ಯುತ್‌ ಇಲ್ಲದೇ ನಲುಗಿದ ಜೋಯಿಡಾ
ಮಳೆಗಾಲ ಆರಂಭವಾಯಿತೆಂದರೆ ಜೋಯಿಡಾ ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಆರಂಭವಾಗುತ್ತದೆ. ಸರ್ಕಾರ ಕಚೇರಿಗಳಲ್ಲಿ ಯಾವ ಕೆಲಸವೂ ಆಗುವುದೇ ಇಲ್ಲ. ಸಾಯಂಕಾಲ 4 ಗಂಟೆ ಆಗುತ್ತಿದ್ದಂತೆ ಕಚೇರಿಗಳೆಲ್ಲ ಭಣ ಭಣ ಎಂಬಂತಾಗುತ್ತದೆ.
ಅತಿಕ್ರಮಣ ಮಂಜೂರಿಗೆ ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಲಿ: ಭೀಮಣ್ಣ ನಾಯ್ಕ
ಅರಣ್ಯ ಭೂಮಿಯನ್ನು ಪಾರಂಪರಿಕವಾಗಿ ಅತಿಕ್ರಮಿಸಿಕೊಂಡು ಜೀವನ ಸಾಗಿಸುತ್ತಿರುವವರು ಸಲ್ಲಿಸಬೇಕಾದ ೭೫ ವರ್ಷದ ದಾಖಲೆಗಳ ಬದಲಿಗೆ ೨೫ ವರ್ಷ ಎಂದು ಪರಿಗಣಿಸಿ ಭೂಮಿಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಶಾಸನ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜಿಲ್ಲೆಯ ಸಂಸದರಾದಿಯಾಗಿ, ರಾಜ್ಯದ ಎಲ್ಲ ಪಕ್ಷದ ಸಂಸದರು ಒಗ್ಗಟ್ಟಾಗಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಗೋಕರ್ಣ ದೇವಾಲಯ ವಿವಾದ: ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಿಗೆ ಪೂರ್ಣ ಅಧಿಕಾರ
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಆಡಳಿತಕ್ಕೆ ಸಂಬಂಧಪಟ್ಟಂತೆ, ಈ ಹಿಂದೆ ಸುಪ್ರೀಂ ಕೋರ್ಟ್‌ ನೇಮಿಸಿದ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷ, ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ಪುನಃ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಲು ಪೂರ್ಣ ಅಧಿಕಾರ ನೀಡಿ ತೀರ್ಪು ನೀಡಿದೆ.
ನಿಯಮ ಉಲ್ಲಂಘನೆ: ಕಿರವತ್ತಿಯ ೩ ಖಾಸಗಿ ಆಸ್ಪತ್ರೆಗೆ ಬೀಗ
ಕೆಪಿಎಂಇ ಕಾಯ್ದೆ ಅಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ಯಲ್ಲಾಪುರ ತಾಲೂಕಿನ ಕಿರವತ್ತಿಯ ೩ ಖಾಸಗಿ ಆಸ್ಪತ್ರೆಗಳನ್ನು ಸೋಮವಾರ ಬೀಗ ಹಾಕಿ ಮುಚ್ಚಿಸಲಾಗಿದೆ.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved