• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಸು ಕಳೆದುಕೊಂಡ ಮಳೆ, 17 ಮನೆಗಳಿಗೆ ಹಾನಿ
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಇಳಿಮುಖವಾಗಿದೆ. ಆದರೆ ಸೋಮವಾರ ಒಂದೇ ದಿನ 17 ಮನೆಗಳಿಗೆ ಹಾನಿ ಉಂಟಾಗಿದೆ. ಮಳೆ ಹಾವಳಿ 2-3 ದಿನಗಳಿಂದ ಕಡಿಮೆಯಾಗಿದ್ದರೂ, ಜಲಾವೃತವಾಗಿದ್ದ ಮನೆಗಳ ಕುಸಿತ ಮುಂದುವರಿದಿದೆ.
ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಯೋಜನೆ: ಕಾಗೇರಿ
೨೦೦೬ರಲ್ಲಿ ಅರಣ್ಯ ಅತಿಕ್ರಮಣ ಸಕ್ರಮ ಕಾರ್ಯ ಕಾನೂನು ಜಾರಿಗೆ ಬಂತು. ಆ ಕಾನೂನಿನಲ್ಲಿ ಹಲವು ದೋಶ- ಸಮಸ್ಯೆ ಇರುವುದರಿಂದ ಅತಿಕ್ರಮಣ ಸಕ್ರಮಕ್ಕೆ ಸಾಧ್ಯವಾಗಲಿಲ್ಲ.
ನಿಸ್ವಾರ್ಥ ಸೇವೆಯಿಂದ ಸಮಾಜದ ಸಂಘಟನೆ ಸಾಧ್ಯ: ಚಂದ್ರಕಾಂತ
ನಿಸ್ವಾರ್ಥ ಮನೋಭಾವ ಹೊಂದಿದರೆ ಮಾತ್ರ ಸಮಾಜದ ಹಿತದೃಷ್ಟಿಯಿಂದ ಸಂಘಟನೆ ಬೆಳೆಸಲು ಸಾಧ್ಯ.
ಶಿರೂರು ಗುಡ್ಡ ದುರಂತ: ಗಂಗಾವಳಿ ನದಿಯ ಅಧಿಕ ವೇಗ - ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಗಂಗಾವಳಿ ನದಿಯ ನೀರಿನ ವೇಗ ಹೆಚ್ಚಿರುವುದರಿಂದ ಇಷ್ಟು ದಿನಗಳ ಕಾರ್ಯಾಚರಣೆ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನದಿಯ ವೇಗ, ನೀರು ಕಡಿಮೆಯಾದ ಮೇಲೆ ಮತ್ತೆ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ.
ಹಳಿಯಾಳದಲ್ಲಿ ಗಾಳಿಮಳೆಗೆ ಅಪಾರ ಹಾನಿ
15 ದಿನಗಳಿಗೂ ಹೆಚ್ಚು ಕಾಲ ಸುರಿದ ಭಾರಿ ಮಳೆ ಎರಡು ದಿನಗಳಿಂದ ಕಡಿಮೆಯಾಗಿದೆ. ಆದರೆ ಜಲಾವೃತವಾಗಿದ್ದ ಮನೆಗಳು ಕುಸಿಯುತ್ತಿವೆ.
ಹೊನ್ನಾವರದಲ್ಲೂ ಗುಡ್ಡ ಕುಸಿತದ ಆತಂಕ
ಹೊನ್ನಾವರ ಪಟ್ಟಣದ ಕರ್ನಲ್ ಕಂಬದ ಅಕ್ಕಪಕ್ಕದ ಜೋಗಮಠ, ಗಾಂಧಿನಗರ ಹಾಗೂ ಎಲ್ಐಸಿ ಕಚೇರಿ ಬಳಿ ಹಾದುಹೋಗಿರುವ ಚತುಷ್ಪಥ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬ ದೂರು ಕೇಳಿಬಂದಿದೆ.
ಉಳುವರೆ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಿಸಿದ ರೂಪಾಲಿ ನಾಯ್ಕ
ಶಿರೂರು ಬಳಿ ಉಂಟಾದ ಭೀಕರ ಗುಡ್ಡ ಕುಸಿತದಿಂದ ಮಣ್ಣು ರಭಸವಾಗಿ ನೀರಿಗೆ ಬಿದ್ದ ಪರಿಣಾಮ ನದಿಯಾಚೆಗಿನ ಉಳುವರೆ ಗ್ರಾಮದ 42 ಕುಟುಂಬಗಳು ತಮ್ಮ ಸೂರುಗಳನ್ನು ಕಳೆದುಕೊಂಡಿದ್ದು, ಅದರಲ್ಲಿಯೂ 7 ಮನೆಗಳು ಸಂಪೂರ್ಣ ನೀರುಪಾಲಾಗಿತ್ತು.
ಕಾಲನ ಭಾಷೆ, ಪರಿಪಾಷೆ ಅರಿತರೆ ಬದುಕು ಸುಲಲಿತ: ರಾಘವೇಶ್ವರ ಶ್ರೀಗಳು
ಕಾಲದ ಮುಖ್ಯ ಲಕ್ಷಣ ಪರಿವರ್ತನೆ. ಯೋಗಿಗಳು ಕಾಲವನ್ನು ಮೀರಲು ಪ್ರಯತ್ನ ಮಾಡುತ್ತಾರೆ. ಶಾಶ್ವತವಾಗಿ ಉಳಿಯುವಂಥ, ಅವಿಕಾರವಾದ್ದನ್ನು ಬಯಸುತ್ತಾರೆ.
ಮನೆಹಾನಿಯಾದವರಿಗೆ ₹1 ಲಕ್ಷ ಪರಿಹಾರ: ಮಂಕಾಳು ವೈದ್ಯ
ಸಚಿವರು ಹಲ್ಯಾಣಿಯ ತಿಮ್ಮಯ್ಯ ನಾರಾಯಣ ನಾಯ್ಕ, ಬುಡ್ಡ ಮಂಗಳ ಗೊಂಡ, ಅಣ್ಣಪ್ಪ ನಾರಾಯಣ ನಾಯ್ಕ, ಗಣಪತಿ ನಾರಾಯಣ ನಾಯ್ಕ ಮತ್ತು ನಾಗೇಶ ನಾರಾಯಣ ನಾಯ್ಕ, ದೇವರಾಜ ಗೊಂಡ ಅವರ ಮನೆಗೆ ಖುದ್ದಾಗಿ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿ ಮನೆಯವರಿಗೆ ಸಾಂತ್ವನ ಹೇಳಿದರು.
ದೇವರಲ್ಲಿ ಮನಸ್ಸಿಡುವುದರಿಂದ ಸಮಸ್ಯೆ ಪರಿಹಾರ: ಸ್ವರ್ಣವಲ್ಲೀ ಶ್ರೀ
ಸಂಸಾರಿಗಳಿಗೆ ಅನೇಕ ಸಮಸ್ಯೆಗಳು ಇರುತ್ತವೆ. ಆ ಸಮಸ್ಯೆಗಳ ಮಧ್ಯದಲ್ಲಿ ದೇವರಲ್ಲಿ ಮನಸ್ಸಿಡುವುದು ಬಹಳ ಮುಖ್ಯ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved