• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಕೂಲ ಪರಿಸ್ಥಿತಿಯಲ್ಲೂ ಈಶ್ವರ ಮಲ್ಪೆ ತಂಡದಿಂದ ಸಾಹಸ
ಗಂಗಾವಳಿ ನದಿಯಲ್ಲಿ ನೀರು ವೇಗವಾಗಿ ಹರಿಯುತ್ತಿರುವಾಗ ಡೈವಿಂಗ್ ಮಾಡಲು ಅಸಾಧ್ಯ ಎಂದು ನೌಕಾಪಡೆ ತಂಡ ಅಭಿಪ್ರಾಯಪಟ್ಟಿದ್ದರೂ ಸಾಹಸದಿಂದ ಈಶ್ವರ ಮಲ್ಪೆ 8 ಬಾರಿ ಡೈವ್ ಮಾಡಿದರು.
ಶಿರೂರು ದುರಂತ : ಚಾಲಕ, ಲಾರಿ ಪತ್ತೆಗೆ ಟಗ್ ಬೋಟ್ ಮೂಲಕ ಇನ್ನು 3 ಜನರ ಪತ್ತೆಗೆ ಕಾರ್ಯಾಚರಣೆ

ಗುಡ್ಡ ಕುಸಿತವಾಗಿ  12 ದಿನ ಕಳೆದಿದೆ.  ರಾಜ್ಯ ಹಾಗೂ ಕೇಂದ್ರ ಸರ್ಕಾರ, ಜಿಲ್ಲಾಡಳಿತದ ನೆರವಿನಿಂದ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌, ಸೇನೆ, ಕೋಸ್ಟ್ ಗಾರ್ಡ್, ನೇವಿ ಹಾಗೂ ಇತರ ಸಂಸ್ಥೆಗಳ ಮೂಲಕ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೂ 8 ಶವಗಳು ದೊರೆತಿವೆ. ಇನ್ನು 3 ಜನರ ಪತ್ತೆ ಆಗಬೇಕಿದೆ.

ಯಲ್ಲಾಪುರ ಎಪಿಎಂಸಿ ಸಿಬ್ಬಂದಿಯಿಂದ ಅಡಕೆ ಬೆಳೆಗಾರರಿಗೆ ವಂಚನೆ: ಗೋಪಾಲಕೃಷ್ಣ ವೈದ್ಯ
ವ್ಯಾಪಾರಸ್ಥರು ಟೆಂಡರ್ ಹಾಕುವಾಗ ನಜರ್ ಚುಕ್ಕಾಗಿ ಆದ ಸಂದರ್ಭದಲ್ಲಿ ವ್ಯಾಪಾರಸ್ಥರು, ರೈತರು, ದಲಾಲರು ಸೇರಿಕೊಂಡು ಚರ್ಚೆ ಮಾಡಿ ಮಾಡಲಾಗುತ್ತಿದೆ. ರೈತರಿಗೆ, ವ್ಯಾಪಾರಸ್ಥರಿಗೆ ಮೋಸ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.
ಸಮಾಜ ಸೇವೆಗೆ ಇಚ್ಛಾಶಕ್ತಿ ಮುಖ್ಯ: ವೆಂಕಟೇಶ ದೇಶಪಾಂಡೆ
ಸಮಾಜದಲ್ಲಿ ನಡೆದುಕೊಳ್ಳುವ ರೀತಿ- ನೀತಿ ಪ್ರಮುಖ ಪಾತ್ರ ವಹಿಸುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕಾದರೆ ಹೊಂದಾಣಿಕೆ ಮತ್ತು ಪರಸ್ಪರ ಸಹಭಾಗಿತ್ವ ತುಂಬಾ ಮಹತ್ವದ್ದಾಗಿರುತ್ತದೆ.
ಅತಿವೃಷ್ಟಿ, ಮಳೆಹಾನಿ ಪರಿಹಾರ ಹೆಚ್ಚಿಸಿ: ಕಾಗೇರಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಪುನಃ ವಾಹನ ಓಡಾಡುವುದಕ್ಕೆ ವ್ಯವಸ್ಥೆ ಮಾಡಬೇಕಿದೆ. ಉಳುವರೆ ಭಾಗದ ಜನರ ಸಮಸ್ಯೆಗೆ ಶಾಶ್ವತ ಪರಿಹಾರ, ಸವಾಲುಗಳು ಹಿಂದೆಯೂ ಇತ್ತು. ಈಗ ಮುಂದುವರಿದಿದೆ.
ಮನ ನಿಗ್ರಹಿಸಿದರೆ ಉಳಿದೆಲ್ಲ ಇಂದ್ರಿಯ ಹತೋಟಿ: ಸ್ವರ್ಣವಲ್ಲೀ ಶ್ರೀ
ಪ್ರತಿಯೊಂದಕ್ಕೂ ನಮ್ಮ ಮನಸ್ಸು ಮುಖ್ಯ ಕಾರಣ. ಅದನ್ನು ನಿಗ್ರಹಿಸಿದರೆ ಎಲ್ಲವನ್ನೂ ನಿಗ್ರಹಿಸುವ ಸಾಮರ್ಥ್ಯ ನಮ್ಮಲ್ಲಿ ಬರುತ್ತದೆ. ನಮ್ಮನ್ನು ಧರ್ಮಾಚರಣೆಯಲ್ಲಿ ತೊಡಗಿಸುತ್ತದೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಶಿರೂರು ದುರಂತ: ಪತ್ತೆಗೆ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ
ಡೈವಿಂಗ್ ಮಾಡುತ್ತಿದ್ದಾಗ ಹಗ್ಗ ಕೈಜಾರಿ ಈಶ್ವರ ಮಲ್ಪೆ ಗಂಗಾವಳಿ ನದಿಯಲ್ಲಿ ಸುಮಾರು ನೂರು ಮೀಟರ್ ದೂರ ತೇಲಿಹೋದರು. ತಕ್ಷಣ ಎರಡು ಬೋಟ್‌ಗಳು ಧಾವಿಸಿ ಸುರಕ್ಷಿತವಾಗಿ ಕರೆತಂದರು.
ಭತ್ತದ ಗದ್ದೆಗಳಿಗೆ ನುಗ್ಗಿ ಜಲಾವೃತ
ಬಿಟ್ಟೂ ಬಿಡದೆ ಹತ್ತಾರು ದಿನಗಳ ಕಾಲ ಕಾಡಿದ ಮಳೆಯಿಂದ ಜಲಾವೃತವಾಗಿದ್ದ ಮನೆಗಳು ಈಗ ಕುಸಿಯುತ್ತಿವೆ. ಶನಿವಾರ ಒಂದೇ ದಿನದಲ್ಲಿ 1 ಮನೆ ಪೂರ್ಣ ಹಾನಿ, 9 ಮನೆಗಳಿಗೆ ತೀವ್ರ ಹಾನಿ ಹಾಗೂ 44 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಬಿರುಗಾಳಿ ಮಳೆಗೆ ತೋಟ, ಮನೆಗಳಿಗೆ ಭಾರೀ ಹಾನಿ
ಒಮ್ಮೇಲೆ ಬೀಸಿದ ಬಿರುಗಾಳಿಯ ರಭಸಕ್ಕೆ ಸಾವಿರಾರು ಅಡಕೆ ಮರಗಳು ಕತ್ತರಿಸಿ ಬಿದ್ದಿದೆ. ಕೆಲವರ ಮನೆ ಸಂಪೂರ್ಣ ಬಿದ್ದು ಹೋದರೆ, ಮನೆಗಳ ಚಾವಣಿ ಹಾರಿ ಹೋಗಿದೆ.
ತೀರ್ಥಹಳ್ಳಿ ಮಠದ ಪುನರ್ನವ ಪರ್ವ: ರಾಘವೇಶ್ವರ ಸ್ವಾಮೀಜಿ
ತೀರ್ಥಹಳ್ಳಿ ಮಠದ ಮಹತಿಯ ಅನಾವರಣಗೊಂಡಿದೆ.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 456
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved