• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬನವಾಸಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ
ಪ್ರವಾಹ ಪೀಡಿತ ಸ್ಥಳಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ರೈತರ ಜತೆ ಚರ್ಚೆ ನಡೆಸಿದರು.
ಕುಮಾರಸ್ವಾಮಿ ಸ್ವಾಗತಿಸಿ, ದುರಂತದ ಬಗ್ಗೆ ವಿವರಿಸಿದ ರೂಪಾಲಿ ನಾಯ್ಕ
ಶನಿವಾರ ಅಂಕೋಲಾದ ಬಾಳೆಗುಳಿ ಸಮೀಪದಲ್ಲಿ ಮೈತ್ರಿ ಪಕ್ಷದ ಪ್ರಮುಖರು ಸೇರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.
ಶಿರಸಿಯಲ್ಲಿ ಕೊಂಚ ಮಳೆ ಇಳಿಕೆ
ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆ ಶನಿವಾರ ಕೊಂಚ ಕಡಿಮೆಯಾಗಿದೆ.
ಸಂಚಾರಕ್ಕೆ ಮುಕ್ತವಾಗದ ಹೆದ್ದಾರಿಗಳು, ಶವ ಶೋಧ ಕಾರ್ಯಾಚರಣೆ ಮುಂದುವರಿಕೆ
ಶಿರೂರು ಗುಡ್ಡ ಕುಸಿತದಿಂದ ಬಂದ್ ಆದ ಹೆದ್ದಾರಿಗಳು ಇನ್ನೂ ಸಂಚಾರಕ್ಕೆ ಮುಕ್ತವಾಗಿಲ್ಲ.
ಮದುವೆ ವಾರ್ಷಿಕೋತ್ಸವಕ್ಕೆ ಸಾಗುತ್ತಿದ್ದ ಚಾಲಕನಿಗೆ ಎದುರಾದ ಜವರಾಯ
ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದ ದುರಂತದಲ್ಲಿ ಪತಿ ಮಾತ್ರ ದಾರಿಯ ಮಧ್ಯೆಯೆ ವಿಧಿಯಾಟಕ್ಕೆ ಸಿಲುಕಿ ನಾಪತ್ತೆಯಾಗಿದ್ದ. ತನ್ನ ಗಂಡನೊಂದಿಗೆ ಸಂಭ್ರಮ ಆಚರಿಕೊಳ್ಳಬೇಕಿದ್ದ ಪತ್ನಿ ಈಗ 6 ತಿಂಗಳ ಮಗುವನ್ನು ಎತ್ತುಕೊಂಡು ಕಣ್ಣಿರಲ್ಲೇ ಪತಿಯ ಬರುವಿಕೆಯ ದಾರಿ ಎದುರು ನೋಡುತ್ತಿರುವ ಈ ಕರಾಣಾಜನಕ ಕಥೆ ಕರಳು ಹಿಂಡುವಂತಿದೆ.
ಮಳೆಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ, ಪರಿಶೀಲನೆ
ಭಾರಿ ಮಳೆ-ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಸ್ಥಳಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆಯ ಒಂದುಬದಿ ತೆರವು, ಸಂಚಾರಕ್ಕಿಲ್ಲ ಅನುಮತಿ
ಅಂಕೋಲಾ ಸಮೀಪದ ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಬಿದ್ದಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಅವಿರತವಾಗಿ ಶ್ರಮಿಸಲಾಗುತ್ತಿದೆ.
ಹಲವೆಡೆ ಮತ್ತೆ ಗುಡ್ಡ ಕುಸಿತ: ಸಂಚಾರಕ್ಕೆ ವ್ಯತ್ಯಯ
ಕುಮಟಾ- ಸಿದ್ದಾಪುರ ರಸ್ತೆಯಲ್ಲಿ ಉಳ್ಳೂರುಮಠ ಗುಡ್ಡ ಶುಕ್ರವಾರ ಕುಸಿದಿದೆ. ಇದರಿಂದ ಕುಮಟಾ- ಸಿದ್ದಾಪುರ ನಡುವೆ ಸಂಚಾರ ಸ್ಥಗಿತಗೊಂಡಿದೆ.
ಮರ ಬಿದ್ದು ಹಲವು ಮನೆಗಳಿಗೆ ಹಾನಿ
ಶುಕ್ರವಾರ ಬೆಳಗ್ಗೆಯವರೆಗೆ ತಾಲೂಕಿನಲ್ಲಿ 95.8 ಮಿಮೀ ಮಳೆಯಾಗಿದ್ದು, ಇದುವರೆಗೆ 2909.6 ಮಿಮಿ ಮಳೆಯಾಗಿದೆ. ಭಾರೀ ಮಳೆಗೆ ತಗ್ಗು ಪ್ರದೇಶ ಜಲಾವೃತಗೊಂಡಿದ್ದರೆ, ಮುರುಡೇಶ್ವರ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.
ಮಳೆಗೆ ಹಾನಿ: ವಿವಿಧೆಡೆ ಅಧಿಕಾರಿಗಳ ಪರಿಶೀಲನೆ
ಕೆಳಗಿನೂರು ಗ್ರಾಪಂನ ಎಸ್ಸಿ ಕೇರಿಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಂಬ ಅಳವಡಿಸಿದ್ದಾರೆ. ಮಾವಿನಕುರ್ವಾ ಗ್ರಾಪಂನ ಗುಡ್ಡಕುಸಿತವಾಗಬಹುದಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ನೀಡುವ ಮೂಲಕ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 456
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved