ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲು ಸರಿಯಾಗಿ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ. ಅದು ಬಿಟ್ಟು ಕಾಂಗ್ರೆಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರ ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದರು