• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಂಡೇಲಿಯ ವೆಸ್ಟ್‌ಕೋಸ್ಟ್‌ ಕಾಗದ ಕಾರ್ಮಿಕರ ವೇತನ ಒಪ್ಪಂದಕ್ಕೆ ಅಂತಿಮ ಮುದ್ರೆ
. ಕನಿಷ್ಠ ₹೫ ಸಾವಿರ ಸಿಟಿಸಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ಒಂದಿಷ್ಟು ಅಸಮಾಧಾನವೇ ಆಗಿದೆ. ಈ ಪರಿಷ್ಕರಣೆಯಲ್ಲಿ ೨೦ ಪೈಸೆ ತಟ್ಟಿ ಭತ್ಯೆಯ ಜತೆಗೆ ಇನ್ನೂ ಹಲವು ಸೌಲಭ್ಯಗಳು ಸಿಗಲಿವೆ.
ಹಿಂದುತ್ವ ಎಂದಿಗೂ ಬಹುತ್ವದ ವಿರೋಧಿಯಲ್ಲ: ಗೋಪಾಲ ಬಳ್ಳಾರಿ
ನಮ್ಮ ಹಿಂದುತ್ವ ಎಂದಿಗೂ ಬಹುತ್ವದ ವಿರೋಧಿಯಲ್ಲ, ನಮ್ಮದು ಬಹುತ್ವದ ಧರ್ಮವಾಗಿದೆ. ನಾವು ಯಾವತ್ತೂ ಮತಾಂತರವನ್ನು ಮಾಡಿಲ್ಲ.
ಸುಪ್ರೀಂಕೋರ್ಟ್‌ನಲ್ಲಿ ಅರಣ್ಯವಾಸಿಗಳ ಪರ ಹೋರಾಟ: ರವೀಂದ್ರ ನಾಯ್ಕ
ಅರಣ್ಯವಾಸಿಗಳಿಗೆ ಅರಣ್ಯ ಸಾಗುವಳಿ ಹಕ್ಕಿಗೆ ಸಂಬಂಧಿಸಿ ಅರಣ್ಯ ಹಕ್ಕು ಕಾಯ್ದೆಯ ಕೊನೆಯ ಕಾನೂನು ಆಗಿದ್ದು, ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ಹಕ್ಕು ವಂಚಿತರಾಗದಂತೆ ಕಾನೂನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ.
ಯೋಗದಿಂದ ಆರೋಗ್ಯಕರ ಜೀವನ: ರಾಮಚಂದ್ರ ಹೆಗಡೆ
ಶಾಸ್ತ್ರಗಳು ಹೇಳುವಂತೆ ಜೀವನದ ಎಲ್ಲ ತಪ್ಪುಗಳು ಈ ಕರ್ಮಭೂಮಿಯಲ್ಲಿ ಅನುಭವಿಸಿ ಹೋಗಬೇಕಾಗುತ್ತದೆ. ಯೋಗ ಮಾರ್ಗದಿಂದ ಕರ್ಮಫಲದ ಭವ ಬಂಧನವನ್ನು ದಾಟಿ ಹೋಗುವ ಪಥದ ದರ್ಶನವಾಗುತ್ತದೆ.
ಸಹಕಾರ ಕ್ಷೇತ್ರ ಭ್ರಷ್ಟರಿಂದ ಮುಕ್ತವಾಗಲಿ: ಶಾಸಕ ದೇಶಪಾಂಡೆ
ರೈತರಿಗೆ ಸಾಲ ನೀಡಲು ಲಂಚ, ರೈತರ ಸಾಲ ಮರುನವೀಕರಣ ಮಾಡಲು ಪರ್ಸೆಂಟೇಸ್‌ ವ್ಯವಹಾರ ನಡೆಸುವ ಮೂಲಕ ತಾಲೂಕಿನಲ್ಲಿ ಸಹಕಾರಿ ರಂಗವನ್ನು ಅತಿ ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದು, ಇಂತಹ ಕೀಳುಮಟ್ಟದ ಭ್ರಷ್ಟಾಚಾರವನ್ನು ನಾನು ಎಂದೂ ನೋಡಲಿಲ್ಲ.
ಶಾಸಕ ಸತೀಶ ಸೈಲ್ ವಜಾ ಮಾಡಲು ಬಿಜೆಪಿ ಆಗ್ರಹ
ಎರಡು ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಗೆ ಒಳಗಾಗುವ ಶಾಸಕರ ಸ್ಥಾನ ರದ್ದು ಆಗಬೇಕಾಗಿರುವುದರಿಂದ ತಕ್ಷಣ ವಿಧಾನಸಭಾಧ್ಯಕ್ಷರು, ಶಾಸಕ ಸತೀಶ ಸೈಲ್ ಅವರನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದ್ದಾರೆ.
ವೈದ್ಯರೆಂದರೆ ಬರೀ ಹಣ ಸುಲಿಯುವವರು ಎಂಬ ಭಾವನೆ ಸರಿಯಲ್ಲ: ಡಾ. ಸುರೇಶ್ ಹೆಗಡೆ
ಶಿಕ್ಷಣ ‌ಪಡೆದವರು ಮಾಡುವ ಅವಾಂತರಗಳಿಂದ ಜನರಲ್ಲಿ ಉದಾಸೀನತೆ ಮೂಡುತ್ತಿದೆ. ಸಮಾಜ, ವೈದ್ಯರು ಎನ್ನುವ ಬಿರುಕು ಉಂಟಾಗುತ್ತಿದೆ. ಏತನ್ಮಧ್ಯೆ ಉತ್ತಮ ಸೇವೆ ನೀಡುವ ವೈದ್ಯರಿದ್ದಾರೆ.
ಭಟ್ಕಳದಲ್ಲಿ ಆರ್‌ಎಸ್‌ಎಸ್‌ ಗಣವೇಷಧಾರಿಗಳ ಆಕರ್ಷಕ ಪಥಸಂಚಲನ
ಆಕರ್ಷಕ ಪಥಸಂಚಲನದಲ್ಲಿ ಪುಟ್ಟ ಮಕ್ಕಳು ಹಾಗೂ ನೆಹರೂ ರಸ್ತೆಯ 87 ವರ್ಷದ ವಿಠ್ಠಲ್ ರಾಮ ಪ್ರಭು ಎನ್ನುವ ವೃದ್ಧರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ: ಬೇಳೂರು ಗೋಪಾಲಕೃಷ್ಣ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲು ಸರಿಯಾಗಿ ಪಕ್ಷ ಸ್ವಚ್ಛ ಮಾಡಿಕೊಳ್ಳಲಿ. ಅದು ಬಿಟ್ಟು ಕಾಂಗ್ರೆಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರ ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದರು

ಶಿಕ್ಷಕರ ಮೇಲಿದೆ ಸಾಮಾಜಿಕ ಹೊಣೆಗಾರಿಕೆ: ಫಾಲ್ಗುಣ ಗೌಡ
ಉದ್ಯೋಗ ಸಿಗಲು ಕೌಶಲ್ಯವನ್ನು ಹೊಂದಿರಬೇಕು. ಆ ಕೌಶಲ್ಯವನ್ನು ಹೊಂದಲು ಪೂರಕವಾಗಿ ನಮ್ಮ ಕೆಎಲ್ಇ ಸಂಸ್ಥೆಯು ವಿವಿಧ ತರಬೇತಿಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 547
  • next >
Top Stories
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved