• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಕೋಲಾ ಸಂತೆಯಲ್ಲಿ ಕನ್ನಡದಲ್ಲಿಯೇ ವಿದೇಶಿ ಮಹಿಳೆಯರ ಚೌಕಾಶಿ!
ಹಣ್ಣು, ತರಕಾರಿ ಖರೀದಿಸಿ ಕೊನೆಗೆ ಅಂಕೋಲೆಯ ವಿಶೇಷ ಕಬ್ಬಿಣ ಹಾಲು ಸವಿದರು. ಇವರು ನಮ್ಮದೇ ಊರಿನವರೇನೋ ಎನಿಸುವಷ್ಟರ ಮಟ್ಟಿಗೆ ಗೋಚರಿಸಿದ್ದು ಇತರ ಗ್ರಾಹಕರು ಸಹ ಮುಗುಳು ನಗುತ್ತಾ ಅವರ ಕನ್ನಡ ಭಾಷಾ ಜ್ಞಾನ ನೋಡಿ ಮೂಗಿನ ಮೇಲೆ ಬೆರಳಿಟ್ಟುಕೊಂಡರು.
ಸತೀಶ್ ಸೈಲ್ ಗೆ ಶಿಕ್ಷೆ ಪ್ರಕಟ, ಸಾಲು ಸಾಲು ಪ್ರಶ್ನೆ - ಸೈಲ್‌ಗೆ ಮೇಲ್ಮನವಿಗೆ ಅವಕಾಶ
ಎರಡು ವರ್ಷಕ್ಕಿಂತ ಹೆಚ್ಚು ಅವಧಿಗೆ ಶಿಕ್ಷೆಯಾದರೆ ಶಾಸಕ ಸ್ಥಾನವನ್ನು ಕಳೆದುಕೊಳ್ಳುವುದು ನಿಶ್ಚಿತ. ಈಗಾಗಲೆ ಸೈಲ್ ಅವರಿಗೆ 7 ವರ್ಷಗಳ ಶಿಕ್ಷೆ ಪ್ರಕಟವಾಗಿದೆ. ಆದರೆ ಈ ಶಿಕ್ಷೆಗೆ ಹೈಕೋರ್ಟ್‌ ತಡೆ ನೀಡಿದರೆ ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು.
ಒಂಟೆ ಮಾಲೀಕರ ಕಾಯಕ ಕಸಿದ ಗೋಕರ್ಣ ಗ್ರಾಮ ಪಂಚಾಯಿತಿ
ತಿಂಗಳಿಗೆ ₹೧೫ ಸಾವಿರ ಪಂಚಾಯಿತಿಗೆ ನೀಡುವಂತೆಯೂ ಗ್ರಾಪಂ ಅಧಿಕಾರಿಗಳು ಕೇಳಿದ್ದಾರೆ ಎನ್ನಲಾಗಿದ್ದು, ಬಿಸಿಲಿನಲ್ಲಿ ಬೆವರು ಸುರಿಸಿ ದುಡಿಯುವ ಇವರಿಗೆ ಯಾವುದೇ ಸೌಲಭ್ಯ ನೀಡದೆ ಹಣ ಕೀಳುವುದು ಎಷ್ಟು ಸರಿ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ.
ಪ್ರತಿಯೊಬ್ಬರೂ ನಿತ್ಯ ಸತ್ಸಂಗದಿಂದ ಸಮಾಜದ ಹಿತಚಿಂತನೆ ಮಾಡಲಿ: ಗಂಗಾಧರ ಹೆಗಡೆ
ದೇವಸ್ಥಾನಗಳಲ್ಲಿ ಸ್ಥಿತಿ ಬದಲಾಗುತ್ತಿದೆ. ಹೀಗಾಗಿಯೇ ಪರಿಷತ್ತು ಸತ್ಸಂಗ, ಶಾಖೆಯ ಮೂಲಕ ವ್ಯಕ್ತಿ ನಿರ್ಮಾಣ ಮಾಡುತ್ತಿದೆ. ಪ್ರತಿಯೊಬ್ಬರೂ ದಿನಕ್ಕೆ ಒಂದು ತಾಸಾದರೂ ಸತ್ಸಂಗದ ಮೂಲಕ ಸಮಾಜದ ಹಿತಚಿಂತನೆ ಮಾಡಬೇಕಿದೆ. ಪ್ರತಿಯೊಂದು ಮನೆಯೂ ಆದರ್ಶ ಹಿಂದು ಮನೆ ಮಾಡಬೇಕಿದೆ.
ಅರಣ್ಯಭೂಮಿ ಅತಿಕ್ರಮಣ ಸಮಸ್ಯೆ ಬಗೆಹರಿಸಲು ಮಂಕಾಳ ವೈದ್ಯರಿಗೆ ಮನವಿ
ಭಟ್ಕಳ ಸೇರಿದಂತೆ ಜಿಲ್ಲೆಯಲ್ಲಿ ಅರಣ್ಯಭೂಮಿ ಅತಿಕ್ರಮಣದಾರರು ಹಲವು ವರ್ಷಗಳಿಂದ ಪಟ್ಟಾಕ್ಕಾಗಿ ಕಾಯುತ್ತಿದ್ದಾರೆ. ಅತಿಕ್ರಮಣದಾರರಲ್ಲಿ ತಾವು ಅತಿಕ್ರಮಣ ಮಾಡಿದ ಜಾಗ ಸಕ್ರಮ ಆಗುತ್ತದೋ, ಇಲ್ಲವೋ ಎಂಬ ಆತಂಕವೂ ಇದೆ.
ಬಿಲ್‌ ತುಂಬದಿದ್ದಕ್ಕೆ ಹೊನ್ನಾವರದ ಸಬ್ ರಜಿಸ್ಟ್ರಾರ್ ಕಚೇರಿ ವಿದ್ಯುತ್ ಸಂಪರ್ಕ ಕಡಿತ
ಸಾರ್ವಜನಿಕರಿಗೆ ಅತಿ ಮುಖ್ಯ ಇಲಾಖೆ ಆಗಿರುವ ಸಬ್ ರಜಿಸ್ಟರ್ ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರಿಂದ ಜನರು ಪರದಾಡಿದರು.
ಶಾಸಕ ಸತೀಶ ಸೈಲ್ ಬಂಧನದಿಂದ ಕಾಂಗ್ರೆಸ್ಸಿಗೆ ಮುಜುಗರ
ಸೈಲ್ ಅವರಿಗೆ ಶಿಕ್ಷೆಯ ಪ್ರಮಾಣ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕಟವಾಗಲಿದೆ. 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದಲ್ಲಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕಲು ಆಗ್ರಹ
ಸವೋಚ್ಛ ನ್ಯಾಯಾಲಯದ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಸದಂತೆ ಸುಪ್ರಿಂ ಕೋರ್ಟ್‌ನ ನಡಾವಳಿ ಇದೆ. ಬಾರ್ಡೋಲಿ ಉತ್ಸವದಲ್ಲಿ ಧ್ವನಿವರ್ಧಕವನ್ನು ಅವಧಿಯ ಒಳಗೆ ಉಪಯೋಗಿಸದಂತೆ ನಿರ್ಬಂಧಿಸಬೇಕು.
ಉತ್ತರ ಕನ್ನಡದ ಅರಣ್ಯವಾಸಿಗಳ ಸಮಸ್ಯೆ ಇತರ ಜಿಲ್ಲೆಗಿಂತ ಭಿನ್ನ: ರವೀಂದ್ರ ನಾಯ್ಕ
ಜಿಲ್ಲೆಯ ಭೌಗೋಳಿಕ ಶೇ. ೮೦ರಷ್ಟು ಅರಣ್ಯದಿಂದ ಆವೃತ್ತರಾಗಿರುವುದರಿಂದ ಜಿಲ್ಲೆಯ ಒಟ್ಟು ೧/೩ ಅಂಶದಷ್ಟು ಜನಸಂಖ್ಯೆ ಅಂದರೆ ಸುಮಾರು ೧೪ ಲಕ್ಷದಲ್ಲಿ ಜನರು ವಾಸ್ತವ್ಯಕ್ಕಾಗಿ ಮತ್ತು ಸಾಗುವಳಿಗಾಗಿ ಅರಣ್ಯ ಭೂಮಿಯ ಮೇಲೆ ಅವಲಂಬಿತರಾಗಿರುವುದು ಅನಿವಾರ್ಯವಾಗಿದೆ.
ಶಿರೂರು ಗುಡ್ಡಕುಸಿತದಲ್ಲಿ ಕಣ್ಮರೆಯಾದವರ ಪತ್ತೆ ಹಚ್ಚಲು ಆಗ್ರಹ
ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ನೆರೆಯ ಕೇರಳ ರಾಜ್ಯದ ಚಾಲಕನ ಶವ ಪತ್ತೆಗೆ ತೋರಿದ ಕಾಳಜಿ ನಮ್ಮ ಸಮಾಜದ ಜಗನ್ನಾಥ ನಾಯ್ಕ ಹಾಗೂ ಲೊಕೇಶ ನಾಯ್ಕ ಅವರ ಪತ್ತೆಗೆ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಡಳಿತ ತೋರಲಿಲ್ಲ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 547
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved