• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಕೋಲಾದ ಉಪನೋಂದಣಿ ಕಚೇರಿಯಲ್ಲಿ ಕಾವೇರಿ ಜಾಲತಾಣದಿಂದ ತಪ್ಪದ ಸಮಸ್ಯೆ
ಕಳೆದ ಒಂದು ವರ್ಷದಿಂದ ತಾಲೂಕಿನ ಉಪನೋಂದಣಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿದ ಸುಮಾರು ನೂರಕ್ಕಿಂತ ಹೆಚ್ಚು ಪ್ರಕರಣಗಳು ಇದುವರೆಗೂ ನಿಖಾಲಿಯಾಗದೆ ಉಳಿದಿವೆ.
ಪಾರದರ್ಶಕವಾಗಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ನಡೆಸಿ: ಅಧಿಕಾರಿಗಳಿಗೆ ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅ. 26ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಅ. 27ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಕಾರವಾರದ 5, ಹೊನ್ನಾವರ 2, ಕುಮಟಾ 2, ಶಿರಸಿ 4 ಹಾಗೂ ಹಳಿಯಾಳದ 2 ಸೇರಿದಂತೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಮಾನಸಿಕ ಅಸ್ವಸ್ಥನಂತೆ ತಿರುಗುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ನ್ಯಾಯಾಧೀಶರು
ನಾಗಭೂಷಣನ ಮನವೊಲಿಸಿ ಆಸ್ಪತ್ರೆಗೆ ಸೇರಿಸುವಲ್ಲಿ ನ್ಯಾಯಾಧೀಶರು ಯಶಸ್ವಿ ಆಗಿದ್ದು, ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಕೃಷಿ ಲಾಭಕಾರಿಯಾಗಲು ಬದಲಾವಣೆ ಅಗತ್ಯ: ಪ್ರಮೋದ ಹೆಗಡೆ
ರೈತರು ನೆಮ್ಮದಿಯಿಂದ ಇದ್ದಾಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಇರಬಹುದು. ಯಂತ್ರಗಳಿಂದ ಅನ್ನವನ್ನು ಉತ್ಪಾದಿಸಲಾಗದು.
ಖಾಸಗಿ ಕ್ಲಿನಿಕ್‌ಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
, ಹೊಸದಾಗಿ ನೋಂದಣಿಗೆ ಅರ್ಜಿ ಸಲ್ಲಿಸುವ ಸಂಸ್ಥೆಗಳು ಕಾಯ್ದೆಯಲ್ಲಿನ ಸೂಚಿಸಿರುವ ಎಲ್ಲ ಅರ್ಹತಾ ಷರತ್ತುಗಳನ್ನು ಪೂರ್ಣಗೊಳಿಸಿರುವ ಕುರಿತಂತೆ ಕೂಲಂಕುಷವಾಗಿ ಪರಿಶೀಲಿಸಿ, ನಂತರ ಅಗತ್ಯ ಅನುಮತಿ ನೀಡುವಂತೆ ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಹಿಂಗಾರು ಮಳೆಗೆ ಸಂಕಷ್ಟಕ್ಕೀಡಾದ ಅನಾನಸ್‌ ಬೆಳೆಗಾರ
ಜೂನ್, ಜುಲೈ ತಿಂಗಳಿನಲ್ಲಿ ಹೂವು ಬಿಡಲು ಔಷಧಿ ಸಿಂಪಡಣೆ ಮಾಡಲಾಗುತ್ತಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದ ಔಷಧಿ ಸಿಂಪಡಣೆ ಮಾಡಲು ಸಾಧ್ಯವಾದ ಕಾರಣ ಬೆಳೆ ಕುಂಠಿತವಾದರೆ, ಈಗ ಮಳೆಯಿಂದ ಹಣ್ಣುಗಳು ಕೊಳೆಯುತ್ತಿವೆ.
ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ
ಅಕ್ರಮ ಅದಿರು ನಾಪತ್ತೆ ಪ್ರಕರಣದಲ್ಲಿ ಅಂದು ಸಚಿವರಾಗಿದ್ದ ಆನಂದ ಸಿಂಗ್ ಶಾಸಕರಾಗಿದ್ದ ಸತೀಶ ಸೈಲ್, ಜನಾರ್ದನ ರೆಡ್ಡಿ, ನಾಗೇಂದ್ರ ಸೇರಿದಂತೆ ಅಧಿಕಾರಿಗಳು ಸೇರಿದಂತೆ ಒಟ್ಟು 11 ಆರೋಪಿತರನ್ನು ಜೈಲಿಗೆ ಕಳುಹಿಸಿತ್ತು. ಒಂದೂವರೆ ವರ್ಷಗಳ ಬಳಿಕ ಜಾಮೀನಿನ ಮೇಲೆ ಈ ಆರೋಪಿಗಳು ಬಿಡುಗಡೆಯಾಗಿದ್ದು. ಜನಾರ್ದನ ರೆಡ್ಡಿ 3 ವರ್ಷಗಳ ನಂತರ ಬಿಡುಗಡೆಯಾಗಿದ್ದನ್ನು ಸ್ಮರಿಸಬಹುದು.
ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಶಿಕ್ಷೆ ವಿಧಿಸಬೇಕು. ಕಾಯಿದೆಯನ್ನು ಮೀರಿ ಜಾತಿ/ಸಿಂಧುತ್ವ ಪ್ರಮಾಣಪತ್ರ ನೀಡುವ ದುಸ್ಸಾಹಸಕ್ಕೆ ಕೈ ಹಾಕಿದಲ್ಲಿ ರಾಜ್ಯಾದ್ಯಂತ ಪ್ರತಿಘಟನೆ ಮಾಡುವುದು ಅನಿವಾರ್ಯವಾಗಲಿದೆ.
ಅಂತ್ರವಳ್ಳಿ ಬಳಿ ಶಾಲಾ ವಾಹನ ದುರಸ್ತಿಗೆ ನೆರವಾದ ಪೊಲೀಸರು!
ಬಸ್ ಸರಿಯಾದ ಬಳಿಕ ವಿದ್ಯಾರ್ಥಿಗಳು ಸಂತಸಗೊಂಡು ಪೊಲೀಸರಿಗೆ ಧನ್ಯವಾದ ತಿಳಿಸಿ ತೆರಳಿದ್ದಾರೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 547
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved