• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಯಾವುದೇ ಯೋಜನೆ ಬೇಡ: ಶಿವರಾಮ ಗಾಂವ್ಕರ
ಯಲ್ಲಾಪುರ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆದ ಯೋಜನೆಯ ಲಾಭ-ಹಾನಿಯ ಕುರಿತು ಜನತೆಯ ಮುಂದಿಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ ಹೇಳಿದರು.
ಅಡಕೆಗೆ ಪರ್ಯಾಯ ಬೆಳೆ ಬಗ್ಗೆ ಯೋಚಿಸಿ: ಸತೀಶ ಹೆಗಡೆ
ಯಲ್ಲಾಪುರ ತಾಲೂಕಿನ ಬಾಗಿನಕಟ್ಟಾದ ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಗಾಂವ್ಕರ್ ಮನೆಯಂಗಳದಲ್ಲಿ ಇತ್ತೀಚೆಗೆ ಸಮಗ್ರ ತೋಟಗಾರಿಕೆ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ನಡೆಯಿತು.
ಸೆ. ೨೨ಕ್ಕೆ ಶಿರಶಿ ಶೈಕ್ಷಣಿಕ ಜಿಲ್ಲಾಮಟ್ಟದ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ
ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೭ ವರ್ಷ ವಯೋಮಿತಿಯ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ೨೦೨೫-೨೬ ಉದ್ಘಾಟನಾ ಸಮಾರಂಭ ಸೆ. ೨೨ರಂದು ಬೆಳಗ್ಗೆ ೯.೩೦ಕ್ಕೆ ಯಲ್ಲಾಪುರ ತಾಲೂಕು ಕ್ರೀಡಾಂಗಣ ಕಾಳಮ್ಮನಗರದಲ್ಲಿ ನಡೆಯಲಿದೆ.
ಶರಾವತಿ ಪಂಪ್ಡ್ ಯೋಜನೆ ವಿರುದ್ಧ ಜನಾಂದೋಲನ
ಗೇರುಸೊಪ್ಪದಲ್ಲಿ ನಡೆದ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆಯ ಸಾರ್ವಜನಿಕ ಅಹವಾಲು ಸಭೆ 5 ಸಾವಿರಕ್ಕೂ ಹೆಚ್ಚು ಜನರ ತೀವ್ರ ಆಕ್ರೋಶದಿಂದಾಗಿ ಯೋಜನೆ ವಿರುದ್ಧ ಜನಾಂದೋಲನ ಸಭೆಯಂತೆ ಕಂಡುಬಂತು.
ಶರಾವತಿ ನದಿ ಉಳಿಸಲು ಸಜ್ಜಾದ ಯುವಪಡೆ
ತಾಲೂಕಿನಲ್ಲಿ ಇದೀಗ ಶರಾವತಿ ಪಂಪ್ಡ್ ಸ್ಟೋರೇಜ್ ಕುರಿತಾದ ಸುದ್ದಿ ಜೋರಾಗಿ ಹರಿದಾಡುತ್ತಿದೆ.
ಬ್ರಿಟಿಷರಂತೆ ರೈತರಲ್ಲಿ ಒಡಕು ಮೂಡಿಸುತ್ತಿರುವ ಸಕ್ಕರೆ ಕಾರ್ಖಾನೆ
ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಬ್ರಿಟಿಷರಂತೆ ರೈತರಲ್ಲಿ ಒಡಕನ್ನು ಸೃಷ್ಟಿಸಿ ಶೋಷಿಸುತ್ತಿದೆ
ತರಕಾರಿ ಮಾರಾಟಕ್ಕೆ ಮುಕ್ತ ಅವಕಾಶ ಕೊಡಿ
ಹೂವು, ಹಣ್ಣು- ಹಂಪಲು, ತರಕಾರಿ ಮಾರಾಟಕ್ಕೆ ಮುಕ್ತ ಅವಕಾಶ ನೀಡುವಂತೆ ಬಜರಂಗ ದಳದಿಂದ ಬುಧವಾರ ನಗರಸಭೆಗೆ ಮನವಿ ನೀಡಲಾಯಿತು.
ವಿಕಸಿತ ಭಾರತ ಕಟ್ಟಲು ಪಣ ತೊಡಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ವಿಕಸಿತ ಭಾರತ ಕಟ್ಟಲು ಪ್ರತಿಯೊಬ್ಬರು ಪಣ ತೊಡಬೇಕಿದೆ
ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಧೋರಣೆ ಬಗ್ಗೆ ತನಿಖೆಗೆ ಆಗ್ರಹ
ಮಗ್ದುಮ್‌ ಕಾಲನಿ ಗುಡ್ಡದಲ್ಲಿ ಜಾನುವಾರು ಮೂಳೆ ಸಿಕ್ಕಿದ್ದರೂ ಪುರಸಭೆಯ ಅಧಿಕಾರಿಗಳು ಮೂಳೆ ತಂದು ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿಲ್ಲ.
ದೇಶದ ಚಾಲಕ ಶಕ್ತಿ ಪ್ರಧಾನಿ ಮೋದಿ: ಹರಿಪ್ರಕಾಶ ಕೋಣೆಮನೆ
ಬಿಜೆಪಿಯು ವ್ಯಕ್ತಿ ಆಧಾರಿತ ಪಕ್ಷ ಅಲ್ಲ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 576
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved