• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಸಿ ನಗರದ ರಸ್ತೆ ದುರಸ್ತಿಗೆ ಆಗ್ರಹ
ದಿನಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ನಿತ್ಯವೂ ಒಂದಿಲ್ಲೊಂದು ಅನಾಹುತಗಳು ಸಂಭವಿಸುತ್ತಲೇ ಇವೆ. ಬೆಳಗ್ಗೆಯಿಂದ ರಾತ್ರಿಯವರೆಗೂ ಆಟೋ ಚಾಲಕರು ಬಾಡಿಗೆ ಕರೆದುಕೊಂಡು ಪ್ರಯಾಣಿಕರನ್ನು ಸಾಗಿಸುವುದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಭಟ್ಕಳದಲ್ಲಿ ಅಬ್ಬರದ ಮಳೆ: ಹಲವು ಮನೆಗಳಿಗೆ ಹಾನಿ
ಭಾನುವಾರ ಬೆಳಗ್ಗೆಯಿಂದ ಸೋಮವಾರ ಮಧ್ಯಾಹ್ನದವರೆಗೂ ಎಡಬಿಡದೇ ಭಾರೀ ಮಳೆ ಸುರಿದಿದ್ದು, ಎಲ್ಲ ಕಡೆ ನೀರಾಗಿದೆ. ಭಾರೀ ಮಳೆಗೆ ಶಿರಾಲಿ ಗ್ರಾಮದ ಹುಲ್ಲುಕ್ಕಿಯಲ್ಲಿ ಜಾನಕಿ ಮಂಜು ನಾಯ್ಕಅವರ ಕಚ್ಚಾ ಮನೆ ಭಾಗಶಃ ಬಿದ್ದು ಹಾನಿಯಾಗಿದೆ.
ಉತ್ತಮ ನೇತೃತ್ವ, ಸಂಘಟನಾ ಕೌಶಲ್ಯದಿಂದ ಪಕ್ಷ ಗಟ್ಟಿ: ಸು. ರಾಮಣ್ಣ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರವು ವ್ಯಕ್ತಿ ಪೂಜೆ ಮಾಡದೇ, ರಾಷ್ಟ್ರ ಪೂಜೆ ಮಾಡುವ ಮತದಾರರಿಂದ ಕೂಡಿದ ಕ್ಷೇತ್ರವಾಗಿದೆ.
ಇಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ- ಕಾಲೇಜಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಲಿ: ರನ್ನ ಗೌಡ
ಮಾದಕ ವ್ಯಸನ ಒಂದು ಸಾಮಾಜಿಕ ಪಿಡುಗಾಗಿದೆ. ಪ್ರತಿವರ್ಷ 5.70 ಲಕ್ಷ ಜನರು ಮಾದಕ ವ್ಯಸನದಿಂದ ಸಾವಿಗೀಡಾಗುತ್ತಿದ್ದಾರೆ. ದೇಶದಲ್ಲಿ 7.5 ಕೋಟಿ ಮಾದಕ ವ್ಯಸನಿಗಳಿದ್ದಾರೆ.
ಮತ್ತೆ ಮಳೆಯ ಅಬ್ಬರ, ಪ್ರವಾಹದ ಆತಂಕ
ಕರಾವಳಿ ಹಾಗೂ ಘಟ್ಟದ ಮೇಲಿನ ತಾಲೂಕುಗಳಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಭಾರಿ ಮಳೆ ಆರಂಭವಾಯಿತು. ಆಗಾಗ ಬಿರುಗಾಳಿಯೂ ಬೀಸುತ್ತಿದ್ದುದರಿಂದ ಜನಜೀವನದಲ್ಲಿ ವ್ಯತ್ಯಯ ಉಂಟಾಯಿತು.
ವಸತಿರಹಿತರ ನನಸಾಗದ ಸೂರಿನ ಕನಸು
ಬಸವ ಆವಾಸ್ ಯೋಜನೆಯಲ್ಲಿ ಸಾಮಾನ್ಯ ವರ್ಗಕ್ಕೆ ₹೧.೨೦ ಲಕ್ಷ ರೂ., ₹೩೦ ಸಾವಿರ ಉದ್ಯೋಗ ಖಾತರಿ ಯೋಜನೆಯಲ್ಲಿ ಒಟ್ಟೂ ₹೧.೫೦ ಲಕ್ಷವನ್ನು ಫಲಾನುಭವಿಗಳ ಖಾತೆಗೆ ಜಮಾ ಆಗಬೇಕು.
ಎನ್‌ಡಿಆರ್‌ಎಫ್‌ನಿಂದ 13 ಕುಟುಂಬಗಳ ರಕ್ಷಣೆ
ಎನ್‌ಡಿಆರ್‌ಎಫ್ ರಕ್ಷಣೆ ಮಾಡಿದ ಮಂಕಿ ಪಪಂ ವ್ಯಾಪ್ತಿಯ ಗುಂದ, ಚಿಟ್ಟಿಹಿತ್ಲ, ದೇವದಳ್ಳಿಯ ನೆರೆಪೀಡಿತ ಪ್ರದೇಶದಲ್ಲಿ ಗಣೇಶ ನಾಯ್ಕ, ಹೊನ್ನಪ್ಪ ನಾಯ್ಕ, ರಮೇಶ ನಾಯ್ಕ ಮತ್ತಿತರ 13 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ನೀರು ಸರಾಗವಾಗಿ ಹೋಗಲು ವ್ಯವಸ್ಥೆ
ಹಾರೋಡಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಈ ಬಾರಿ ಮಳೆ ಬಂದಾಗಲೆಲ್ಲಾ ರಸ್ತೆಯ ಮೇಲೆ ಸೊಂಟ ಮಟ್ಟಕ್ಕಿಂತ ಹೆಚ್ಚು ನೀರು ನಿಂತು ಸಾರ್ವಜನಿಕರಿಗೆ ಮತ್ತು ವಾಹನಗಳ ಓಡಾಟಕ್ಕೆ ತೊಂದರೆಗೆ ಕಾರಣವಾಗಿತ್ತು.
ಅಡ್ಡಾದಿಡ್ಡಿ ಪಾರ್ಕಿಂಗ್‌, ಸಂಚಾರಕ್ಕೆ ಸರ್ಕಸ್‌!
ಪಾರ್ಕಿಂಗ್ ಸ್ಥಳ ಎಂದು ಗುರುತು ಮಾಡಿರುವ ಜಾಗದಲ್ಲಿ ಅಂಗಡಿಗಳನ್ನು ಹಾಕಿಕೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 455
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved