ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಯ ಅಬ್ಬರಕ್ಕೆ ಮನೆ ಜಲಾವೃತ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಕೋಲಾ ಸುತ್ತಮುತ್ತಲಿನ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗುರುವಾರ ಬೆಳಗ್ಗೆ ಶಿಂಗನಮಕ್ಕಿಯ ರುಹು ಹರಿಕಂತ್ರ ಮನೆಯ ಅಂಗಳಕ್ಕೆ ನೀರು ನುಗ್ಗಿದೆ.
ಮಳೆ ವಿಪರೀತ, ಪ್ರವಾಹ ಆತಂಕದಲ್ಲಿ ಜನತೆ
ಕೋನಳ್ಳಿಯ ಹಿರೇಕಟ್ಟು, ಊರಕೇರಿ ಸನಿಹದ ಗುಡ್ನಕಟ್ಟು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಪ್ರವೀಣ ಕರಾಂಡೆ ಹಾಗೂ ಇತರ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.
ಉಕ್ಕೇರಿದ ನದಿಗಳು, ಕರಾವಳಿ ಜಲಾವೃತ
ಅಘನಾಶಿನಿ ನದಿಯಲ್ಲಿ ಪ್ರವಾಹ ಹೆಚ್ಚುತ್ತಿರುವುದರಿಂದ ಐಗಳಕೂರ್ವೆ ದ್ವೀಪದ ಜನರಿಗೆ ಕಾಳಜಿ ಕೇಂದ್ರಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.
ಗೋಕರ್ಣದಲ್ಲಿ ರಸ್ತೆಗಳು ಜಲಾವೃತ
ವಾರದ ಸಂತೆ ನಡೆಯುವ ಸ್ಥಳವಾದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಕೆಸರುಗದ್ದೆಯಾಗಿ ಮಾರ್ಪಟ್ಟು, ವ್ಯಾಪಾರಸ್ಥರು ಕಾಯಿಪಲ್ಲೆ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ದೃಶ್ಯ ಕಂಡುಬಂತು.
ಸೌರ್ಹಾದತೆ ಕಾಪಾಡಲು ಆದ್ಯತೆ: ಎಸ್ಪಿ ನಾರಾಯಣ
ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ. ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು, ಯಾರೂ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರ ಮೇಲೆ ಸುಳ್ಳು ಕೇಸ್ ನೀಡಬಾರದು.
ಮನೆ, ತೋಟಗಳಿಗೆ ನುಗ್ಗಿದ ನೀರು
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಣ್ಣಿನ ಆರೋಗ್ಯದ ಜಾಗ್ರತೆಯಿರಲಿ: ಪ್ರಸಾದ
ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿವೆ.
ವಿಷ್ಣುಗುಪ್ತ ವಿವಿಯಲ್ಲಿ ಸಂಸ್ಕಾರಯುತ ಶಿಕ್ಷಣ: ಡಾ. ಜಯರಾಮ ಭಟ್
ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹ ಮಹಿಳೆಯರ ಹೆಗಲಿಗೆ
ಜಿಲ್ಲೆಗಳಲ್ಲಿನ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ತೆರಿಗೆ ಸಂಗ್ರಹದ ಜವಾಬ್ದಾರಿ ವಹಿಸಿಕೊಳ್ಳುವ ಕುರಿತಂತೆ ಅಗತ್ಯ ಮಾಹಿತಿ ಮತ್ತು ಅನುಮತಿಯನ್ನು ತಮ್ಮ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳಿಂದ ಪಡೆಯಬಹುದು.
ಲೋಕಾ ಬಲೆಗೆ ಪಪಂ ಮುಖ್ಯಾಧಿಕಾರಿ, ಸದಸ್ಯ
ಪಪಂ ಮುಖ್ಯಾಧಿಕಾರಿ ಬೇಡಿಕೆಯಂತೆ ₹೨,೫೦,೦೦೦ಗಳಲ್ಲಿ ಮುಂಗಡವಾಗಿ ₹೬೦,೦೦೦ ಚಂದ್ರಹಾಸ ಮಧ್ಯವರ್ತಿ ಪಪಂ ಸದಸ್ಯನ ಮೂಲಕ ಬುಧವಾರ ಹಸ್ತಾಂತರ ಮಾಡುತ್ತಿದ್ದರು. ಈ ಸಮಯದಲ್ಲಿ ದಾಳಿ ನಡೆಸಿ ಹಣದ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.
< previous
1
...
264
265
266
267
268
269
270
271
272
...
455
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!