ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇ ಆಫೀಸ್ ಮೂಲಕವೇ ಕಡತ ವಿಲೇವಾರಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಇ ಆಫೀಸ್ನಿಂದ ಯಾವ ಅಧಿಕಾರಿ ಹತ್ತಿರ ಎಷ್ಟು ದಿನದಿಂದ ಕಡತವಿದೆ ಎಂದು ತಿಳಿಯುತ್ತದೆ. ಕಡತ ಕಾಣೆಯಾಗುವುದು, ವಿಲೇವಾರಿಗೆ ವಿಳಂಬ ಮಾಡುವುದನ್ನು ತಪ್ಪಿಸಬಹುದು.
ಕಸ್ತೂರಿರಂಗನ್ ವರದಿ ನೆಪದಲ್ಲಿ ತೊಂದರೆ ನೀಡಬೇಡಿ: ಶಾಸಕ ಭೀಮಣ್ಣ ನಾಯ್ಕ
ಉತ್ತರ ಕನ್ನಡ ದೇಶದ ಅಭಿವೃದ್ಧಿಗಾಗಿಯೂ ತ್ಯಾಗ ಮಾಡಿದೆ. ಜಲ ವಿದ್ಯುತ್ ಯೋಜನೆಗಳು, ಕೈಗಾ ಅಣು ಸ್ಥಾವರದಂತಹ ಯೋಜನೆಗಳಿಗೆ ಜಾಗ ನೀಡಿದ್ದೇವೆ. ಹೀಗಿರುವಾಗ ಈ ವರದಿಯಿಂದ ಜಿಲ್ಲೆಗೆ ವಿನಾಯಿತಿ ನೀಡಬೇಕು.
ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ಕಾಗೇರಿ
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ರಾಜ್ಯದ ಗೌರವ ಎತ್ತಿ ಹಿಡಿಯಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ಬಿಜೆಪಿಯೇ ನೇರ ಕಾರಣ: ಗೋವಿಂದ ನಾಯ್ಕ
ಮರಳಿಲ್ಲದೇ ಮನೆ, ಕಟ್ಟಡ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ.
ನಾಡದೋಣಿ ಮರಳು ಗಣಿಗಾರಿಕೆಗೆ ಅನುಮತಿ ನೀಡಲು ಮನವಿ
ಮರಳು ಗಣಿಗಾರಿಕೆ ನಡೆಸುವವರು ಬಡವರಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ, ಸಾಂಪ್ರದಾಯಿಕ ನಾಡದೋಣಿ ಮರಳು ಗಣಿಗಾರಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಲಾಯಿತು.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲಿ: ಶಾಸಕ ಭೀಮಣ್ಣ ನಾಯ್ಕ
ಕ್ರೀಡೆ ವಿದ್ಯಾರ್ಥಿಗಳಿಗೆ ಮಾನಸಿಕ ದೃಢತೆ ಕ್ರೀಡೆ ಹಾಗೂ ಗುರಿಯನ್ನು ತಲುಪಲು ಸ್ಫೂರ್ತಿ ನೀಡುತ್ತದೆ.
ಗೆಲುವಿಗೆ ಹಿಗ್ಗಬೇಡಿ, ಸೋಲಿಗೆ ಅಂಜಬೇಡಿ: ಶಾಸಕ ಭೀಮಣ್ಣ ನಾಯ್ಕ
ಸೋಲಾಯಿತು ಎಂದು ಅಂಜಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಆದರೆ, ಸಮಯ ಹಾಳು ಮಾಡಿಕೊಂಡು ಸೋತರೆ ನಮಗೆ ನಾವೇ ಹೊಣೆ.
ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಂಘಟನೆ ಬದ್ಧ: ದತ್ತಾತ್ರೇಯ ನಾಯ್ಕ
, 20 ಬೇರೆ ಬೇರೆ ವಲಯದಲ್ಲಿ ಸಂಘಟನೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುತ್ತದೆ. 5700ಕ್ಕೂ ಮೇಲ್ಪಟ್ಟು ಸಂಘಟನೆ ಇದರ ಅಡಿಯಲ್ಲಿ ಕೆಲಸ ಮಾಡುತ್ತದೆ.
ಪತ್ರಿಕೋದ್ಯಮಕ್ಕೆ ಜಿಲ್ಲೆಯ ಕೊಡುಗೆ ಅಪಾರ: ಪತ್ರಕರ್ತ ಚನ್ನೇಗೌಡ
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಹೇರಳವಾಗಿದ್ದರೂ, ಈ ಕ್ಷೇತ್ರವನ್ನು ನೆಚ್ಚಿಕೊಂಡು ಬರುವ ಪ್ರತಿಭಾವಂತರ ಕೊರತೆ ಇದೆ.
ದೇಶದಲ್ಲಿ ಉದ್ಯಮಕ್ಕೆ ಪೂರಕ ವಾತಾವರಣ: ಸಹನಾ ಬಾಳ್ಕಲ್
ಇದು ತಂತ್ರಜ್ಞಾನದ ಯುಗವಾಗಿದ್ದು, ತಂತ್ರಜ್ಞಾನವನ್ನು ಬಳಸಿಕೊಂಡು ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ಆಲೋಚಿಸಬೇಕು.
< previous
1
...
269
270
271
272
273
274
275
276
277
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’