• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ನಟರಾಜ
ತಾಲೂಕು ಆಸ್ಪತ್ರೆ ಮತ್ತು ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ ಯಾರೂ ಚಿಕಿತ್ಸೆಗೆ ದೊರೆಯಲಿಲ್ಲ ಎಂದು ಹೇಳದಂತೆ ನಿಗಾ ವಹಿಸಿ, ಚಿಕಿತ್ಸೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ನಟರಾಜ ತಿಳಿಸಿದರು.
ಜಿಪಂನ ₹350 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ
2024- 25ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಅಧೀನ ಇಲಾಖೆಗಳಲ್ಲಿ ₹4011.05 ಲಕ್ಷ ವೆಚ್ಚದಲ್ಲಿ ಫಲಾನುಭವಿ ಕಾರ್ಯಕ್ರಮಗಳು, ₹26810.88 ಲಕ್ಷ ವೆಚ್ಚದಲ್ಲಿ ವೇತನ, ಹೊರಗುತ್ತಿಗೆ, ದಿನಗೂಲಿ ಸಿಬ್ಬಂದಿ ವೇತನ ಮತ್ತು ಕಚೇರಿ ವೆಚ್ಚ, ₹1421.99 ಲಕ್ಷ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ₹1014.13 ಲಕ್ಷ ವೆಚ್ಚದಲ್ಲಿ ಇತರೇ ಕಾರ್ಯಕ್ರಮಗಳು ಸೇರಿದಂತೆ ಒಟ್ಟು ₹35058.05 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ.
ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸತೀಶ ಸೈಲ್
ನಾಡಪ್ರಭು ಕೆಂಪೇಗೌಡರು ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರು ನಗರವನ್ನು ಇಡೀ ವಿಶ್ವದಲ್ಲಿಯೇ ಮಾದರಿ ನಗರವಾಗಿ ನಿರ್ಮಿಸಿದ್ದಾರೆ.
ಮಾತೃಭಾಷೆಯನ್ನು ಎಲ್ಲರೂ ಗೌರವದಿಂದ ಕಾಣಿ: ಬಿ.ಎನ್. ವಾಸರೆ
ನಾಡಭಾಷೆಯನ್ನು ಪ್ರತಿಯೊಬ್ಬರೂ ತಾಯಿಯಂತೆ ಗೌರವಿಸಬೇಕು. ಕನ್ನಡದ ಸಾಧನೆಗೆ ಮನೆ ಭಾಷೆಯು ಎಂದಿಗೂ ಅಡ್ಡಿಯಾಗದು. ನಾವು ಎಷ್ಟೇ ಎತ್ತರಕ್ಕೇರಿದರೂ ಮಾತೃಭಾಷೆಯ ಬಗ್ಗೆ ಅಭಿಮಾನವಿರಬೇಕು.
ಹಳಿಯಾಳದಲ್ಲಿ ಜನಸ್ಪಂದನ ಸಭೆ
ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಿಂದ ಆಗಮಿಸಿದ ಜನರು ತಮ್ಮ ಅಹವಾಲುಗಳನ್ನು ಶಾಸಕರೆದುರು ತೋಡಿಕೊಂಡರು.
ಬ್ಯಾಂಕ್‌ಗಳು ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ್
ಕೆಡಿಸಿಸಿ ಬ್ಯಾಂಕಿಗೆ ಜಿಲ್ಲಾ ವ್ಯಾಪ್ತಿ ಮೀರುವಂತಿಲ್ಲ. ಆದರೆ ಈ ಬ್ಯಾಂಕು ದೇಶ ವ್ಯಾಪ್ತಿಯನ್ನೂ ಮೀರಿ ವ್ಯವಹಾರ ಮಾಡುತ್ತಿದ್ದು, ಉತ್ತಮ ಹೆಸರು ಗಳಿಸಿದೆ.
ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚನೆ: ಮೂವರ ವಿರುದ್ಧ ಪ್ರಕರಣ
ಏಪ್ರಿಲ್‌ನಲ್ಲಿ ಶಾಖೆಯ ವ್ಯವಸ್ಥಾಪಕಿ ಸಾಲದ ಅರ್ಜಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆರೋಪಿತರು ಬ್ಯಾಂಕಿಗೆ ನೀಡಿದ ದಾಖಲಾತಿಗಳು ನಕಲಿ ದಾಖಲಾತಿಗಳು ಎಂದು ಕಂಡುಬಂದಿದೆ.
ಕರಾವಳಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು
ಭಟ್ಕಳದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸುರಿದ ಭಾರಿ ಮಳೆಗೆ ಕೆಳಮಟ್ಟದಲ್ಲಿರುವ ಪ್ರದೇಶ ಜಲಾವೃತವಾಯಿತು. ಹೆಬಳೆಯಲ್ಲಿ 5 ಮನೆಗಳಿಗೆ ಕೆಲಸಮಯ ನೀರು ನುಗ್ಗಿತ್ತು. ಭಾರಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.
ಶಾಲೆ ಶುರುವಾಗಿ ತಿಂಗಳಾದರೂ ಕುಡಿಯಲು ನೀರಿಲ್ಲ!
ಶಾಲೆ ಪ್ರಾರಂಭವಾಗಿ ತಿಂಗಳಾದರೂ ಒಂದು ದಿನ ಮಾತ್ರ ನೀರು ಬಂದಿದ್ದು, ನಂತರ ಬಂದಿಲ್ಲ. ಈ ಬಗ್ಗೆ ಕೇಳಿದರೆ ನೀರಿನ ಪೈಪ್‌ಲೈನ್ ಹಾಳಾಗಿದೆ, ನಾಳೆ ಬರುತ್ತದೆ ಎಂದು ಉತ್ತರ ನೀಡುತ್ತಿದ್ದಾರೆ.
ಭಾರೀ ಮಳೆಗೆ ದೇವಾಲಯದ ಎದುರಿನ ರಸ್ತೆ ಜಲಾವೃತ
ಚಿನ್ನದಕೇರಿಯಲ್ಲಿರುವ ಬೃಹತ್ ಆಲದ ಮರದ ಟೊಂಗೆ ಬಿದ್ದು ಮನೆಯ ಸಂಪರ್ಕದ ವಿದ್ಯುತ್ ತಂತಿ ತುಂಡಾಗಿ ಪಕ್ಕದಲ್ಲಿರುವ ಮನೆಗೂ ಅಲ್ಪ ಹಾನಿಯಾಗಿದೆ.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved