• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡಂದೂರಿನಲ್ಲಿ ಸರ್ಕಾರಿ ಶಾಲೆ ಆರಂಭಿಸಲು ಮನವಿ
ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಗುಡಂದೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಆರಂಭಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಗ್ರಾಮದಲ್ಲಿ 31 ವಿದ್ಯಾರ್ಥಿಗಳಿದ್ದು, ಕಾಡುಹಾದಿಯಲ್ಲಿ 3 ಕಿಮೀ ನಡೆದು ಶಾಲೆಗೆ ಹೋಗಬೇಕಿದೆ.
ಅರಬೈಲ್‌ ಬಳಿ ಕಾಳಿಂಗ ಸರ್ಪ ಪತ್ತೆ
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕೆಲಸಗಾರರಿಗೆ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅವರು ಸ್ನೇಕ್ ಸೂರಜ್‌ನ ನೆರವು ಪಡೆದು, ಕಾಳಿಂಗ ಸರ್ಪವನ್ನು ರಕ್ಷಿಸಿದ್ದಾರೆ.
ಭಟ್ಕಳದಲ್ಲಿ ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಆಸರಕೇರಿ ಪಟ್ಟಣದ ಸೋನಾರಕೇರಿ, ಆಸರಕೇರಿಯ ಮುಖ್ಯ ರಸ್ತೆಯ ಮರುಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ 2 ವರ್ಷ ಕಳೆದರೂ ಗುತ್ತಿಗೆ ಪಡೆದ ಗುತ್ತಿಗೆದಾರ ಇನ್ನೂ ತನಕ ಕಾಮಗಾರಿ ಆರಂಭಿಸಿಲ್ಲ.
ಅಂಕೋಲಾದಲ್ಶಿಲಿ ಕ್ಷಣ ಕ್ಷೇತ್ರಕ್ಕೆ ಪ್ರೇಮಾ ಪಿಕಳೆ ಕೊಡುಗೆ ಅಪಾರ: ಡಾ. ಪ್ರಭಾಕರ ಕೋರೆ
ಶಿಕ್ಷಣದಿಂದ ವಂಚಿತರಾಗಿದ್ದ ಸಮಯದಲ್ಲಿ ಸಂಸ್ಥೆ ಕಟ್ಟಿ ಅಪಾರ ಜನರಿಗೆ ಶಿಕ್ಷಣ ಒದಗಿಸಿದ ಕೀರ್ತಿ ಪ್ರೇಮಾತಾಯಿ ಪಿಕಳೆ ಅವರಿಗೆ ಸಲ್ಲುತ್ತದೆ.
ದಾಂಡೇಲಿ- ಅಳ್ನಾವರ ಪ್ಯಾಸೆಂಜರ್ ರೈಲು ಆರಂಭಿಸಲು ಶಾಸಕ ದೇಶಪಾಂಡೆ ಆಗ್ರಹ
ದಶಕಗಳ ನಿರೀಕ್ಷೆಯ ಬಳಿಕ 2019ರಲ್ಲಿ ಅಳ್ನಾವರ- ದಾಂಡೇಲಿ(ಅಂಬೇವಾಡಿ) ಪ್ರಾರಂಭಗೊಂಡ ಪ್ಯಾಸೆಂಜರ್ ರೈಲು ಸೇವೆ, ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿತ್ತು.
ಸಾಹಿತಿಗಳು ಕೃತಿಗಳ ಮೂಲಕ ಸದಾ ಜೀವಂತ: ಡಾ. ಮಹೇಶ ಜೋಶಿ
ಸಿದ್ದಾಪುರದಲ್ಲಿ ನಡೆದ ಅಪ್ರತಿಮ ಸ್ವಾತಂತ್ರ್ಯ ಸಂಗ್ರಾಮದ ಚರಿತ್ರೆಯನ್ನು ಓದಿದರೆ ಈ ತಾಲೂಕಿನ ಕುರಿತು ಗೌರವ ವೃದ್ಧಿಸುತ್ತದೆ.
ಯಲ್ಲಾಪುರದಲ್ಲಿ ನ. 1ರಿಂದ ೩೮ನೇ ಸಂಕಲ್ಪ ಉತ್ಸವ
ಸಂಕಲ್ಪ ಉತ್ಸವ ಪಟ್ಟಣದ ಗಾಂಧೀ ಕುಟೀರದಲ್ಲಿ ನಡೆಯಲಿದೆ. ಪ್ರತಿವರ್ಷದಂತೆ ಸಾಂಸ್ಕೃತಿಕ, ಸಾಹಿತ್ಯ, ಗಮಕವಾಚನ, ಯೋಗನೃತ್ಯ, ಕೀರ್ತನೆ, ಭಕ್ತಿಸಂಗೀತ, ಯಕ್ಷಗಾನ, ವೈದ್ಯಕೀಯ ಶಿಬಿರ ಹೀಗೆ ಎಲ್ಲ ಸಾಂಸ್ಕೃತಿಕ ಸಂಗಮಗಳೇ ಇಲ್ಲಿ ಅನಾವರಣಗೊಳ್ಳಲಿದೆ.
ಅರಣ್ಯ ಜತೆಗೆ ವನ್ಯಜೀವಿಗಳನ್ನೂ ರಕ್ಷಿಸಿ: ಶಾಸಕ ಆರ್.ವಿ. ದೇಶಪಾಂಡೆ
ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಅರಣ್ಯ ಸಂರಕ್ಷಣೆ ಆಗಲೇಬೇಕು.
ಶಿರಸಿಯಲ್ಲಿ ಅನಧಿಕೃತ ಬೀದಿಬದಿ ಅಂಗಡಿಗಳ ತೆರವಿಗೆ ಆಗ್ರಹ
ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಿ, ಕಾಯಂ ಅಂಗಡಿಕಾರರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿ- ಯುದ್ಧದ ನಡುವೆಯೂ ಕನ್ನಡಿಗರ ಧೈರ್ಯ
ಇಸ್ರೇಲ್ ಮೇಲೆ ಇರಾನ್ ದಾಳಿ ಮತ್ತು ಹಮಾಸ್, ಹಿಜ್ಬುಲ್ಲಾ ಉಗ್ರರ ದಾಳಿಯ ನಡುವೆಯೂ ಅಲ್ಲಿನ ಕನ್ನಡಿಗರು ಧೈರ್ಯದಿಂದ ಇದ್ದಾರೆ. ಇಸ್ರೇಲ್‌ನ ಬಲವಾದ ರಕ್ಷಣಾ ವ್ಯವಸ್ಥೆ ಮತ್ತು ನಾಗರಿಕರ ಸನ್ನದ್ಧತೆ ಇದಕ್ಕೆ ಕಾರಣ.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved