• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಮಾದಕದ್ರವ್ಯದಿಂದ ದೂರವಿರಲಿ: ರವೀಂದ್ರ ಎಂ.ಬಿ.
ಹದಿಹರೆಯದಲ್ಲಿ ನೂರಾರು ಆಕರ್ಷಣೆಗಳಿರುತ್ತವೆ. ಅವುಗಳನ್ನು ಮೀರಿ ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕು. ಸೈಬರ್‌ ಅಪರಾಧ ಬಗ್ಗೆ ಎಚ್ಚರದಿಂದ ಇರಬೇಕು.
ಬಡವರಿಗೆ ತೊಂದರೆ ಕೊಡಬೇಡಿ: ಶಾಸಕ ದೇಶಪಾಂಡೆ
ಸ್ವಚ್ಛತೆಗೆ ಆದ್ಯತೆ ನೀಡಿ: ಮಳೆಗಾಲ ಆರಂಭವಾಗಿದ್ದು, ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಿವೆ. ಅದಕ್ಕಾಗಿ ಎಲ್ಲ ಗ್ರಾಪಂಗಳು ಮೂರು ದಿನಗಳೊಳಗೆ ಗ್ರಾಮಗಳಲ್ಲಿನ ಚರಂಡಿಗಳನ್ನು ಶುಚಿಗೊಳಿಸಿ, ಘನತ್ಯಾಜ್ಯ ವಿಲೇವಾರಿಯನ್ನು ಸರಿಯಾಗಿ ಮಾಡಿಸಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿ
ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳು ಇರುವ ಒಟ್ಟು 1,04,192 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳ ಪೈಕಿ 79,628 ಸ್ಥಳಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ರಮ ತನಿಖೆಗೆ ಕ್ರಮ: ಶಾಸಕ ಭೀಮಣ್ಣ ನಾಯ್ಕ
ಹಿಂದಿನ ಶಾಸಕರು, ಹಿಂದಿನ ಅಭಿವೃದ್ಧಿ ಸಮಿತಿ ಏನು ಮಾಡಿದೆ ಎಂಬುದು ನನ್ನ ಗಮನಕ್ಕಿಲ್ಲ. ಆ ಸಮಿತಿಯನ್ನು ದೂರಲು ಇಷ್ಟಪಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
ಅಂಗನವಾಡಿ ಕಲಿಕೆಯೇ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ: ಶಾಸಕ ಹೆಬ್ಬಾರ್
ಇಲಾಖೆಯಿಂದ ಮಕ್ಕಳಿಗಾಗಿ ನೀಡಲಾಗುವ ಮೊಟ್ಟೆ ಮುಂತಾದ ಪೌಷ್ಟಿಕ ಆಹಾರವನ್ನು ಗುಣಮಟ್ಟವಾಗಿ ತಯಾರಿಸಿ ನೀಡುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಶಾಸಕ ಹೆಬ್ಬಾರ್ ಸೂಚಿಸಿದರು.
ಅಕ್ರಮ ಗುಡಿಸಲು ತೆರವು
ಸದಾಶಿವಳ್ಳಿ ಗ್ರಾಮದ ಅರಣ್ಯ ಪ್ರದೇಶದ ಸರ್ವೆ ನಂ. ೫೫ರಲ್ಲಿ ತಾರಗೋಡದ ಹಸನಸಾಬ ಬಡೇಸಾಬ ದೊಡ್ಮನಿ ಹಾಗೂ ಮೌದೀನ್ ಬಡೇಸಾಬ ದೊಡ್ಮನಿ ಅಕ್ರಮ ಪ್ರವೇಶ ಮಾಡಿ ಕಿರುಜಾಡು ಸವರಿ ಹೊಸದಾಗಿ ಅತಿಕ್ರಮಣ ಮಾಡಿ, ಸುಮಾರು ಮುಕ್ಕಾಲು ಎಕರೆ ಜಾಗವನ್ನು ಒತ್ತುವರಿ ಮಾಡಿ ಹೆಂಚು ಚಾವಣಿಯ ಮನೆ ನಿರ್ಮಿಸಿದ್ದರು.
ಅಕ್ರಮ ಚಟುವಟಿಕೆಗಳ ತಾಣವಾದ ವಿವೇಕಾನಂದ ನಗರದ ಮೈದಾನ
ಕೇವಲ ಮದ್ಯವೊಂದೇ ಅಲ್ಲದೇ, ಗಾಂಜಾ, ಸಿಗರೇಟ್ ಇನ್ನಿತರ ಅಮಲು ಪದಾರ್ಥಗಳನ್ನು ಸೇವಿಸಿ, ಅಮಲಿನಲ್ಲಿರುವ ವ್ಯಸನಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ.
ಅಡಕೆ ಜತೆ ಉಪಬೆಳೆ ಬೆಳೆಯಿರಿ: ಭೀಮಣ್ಣ ನಾಯ್ಕ
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನದಿಂದ ವಂಚಿತರಾದವರಿದ್ದರೆ ಅವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಅವರು ಅಧಿಕಾರಿಗಳಿಗೆ ತಿಳಿಸಿದರು.
ದೇಶದ ಸಮೃದ್ಧಿಗೆ ರಾಮತತ್ವದ ಅನುಸರಣೆ ಅಗತ್ಯ: ಹರಿಪ್ರಕಾಶ ಕೋಣೆಮನೆ
ರಾಮಮಂದಿರವಾಗಲಿ, ನಳಂದ ವಿಶ್ವವಿದ್ಯಾನಿಲಯವಾಗಲೀ, ಯಾವುದೇ ಜಾತಿ, ಧರ್ಮ, ಪಂಥಗಳಿಗೆ ಸೀಮಿತವಾದುದಲ್ಲ. ಭಾರತದ ಪರಮಶ್ರೇಷ್ಠ ಮೌಲ್ಯಗಳನ್ನು ಜಗತ್ತಿಗೆ ನೀಡುವ ಕಾರ್ಯವಾಗಿದ್ದು, ದೇಶ ಸಮೃದ್ಧಿಯಾಗಲು ರಾಮತತ್ವದ ಅನುಸರಣೆ ಅಗತ್ಯ.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved