• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಧಾರಿ ಸಮಾಜ ಇನ್ನಷ್ಟು ಸಂಘಟಿತವಾಗಲಿ: ಡಾ. ರಾಮಪ್ಪ
ನಾರಾಯಣ ಗುರುಗಳು ಬಯಸಿದ ಶಿಕ್ಷಣವೆಂದರೆ ಬೌದ್ಧಿಕ ದಾಸ್ಯದಿಂದ ಮುಕ್ತರಾಗುವುದು. ನಾರಾಯಣ ಗುರುಗಳ ಚಿಂತನೆ ಕೇಳುವುದು ತುಂಬಾ ಸುಲಭ. ಅದನ್ನು ಜೀವನದಲ್ಲಿ ಅಳವಡಿಸೊಕೊಳ್ಳುವುದು ಕಷ್ಟ. ಅದನ್ನು ಅಳವಡಿಸಿಕೊಂಡರೆ ದುಶ್ಟಟ, ಮೌಢ್ಯದಿಂದ ದೂರವಿದ್ದು, ಸರಳ ಬದುಕು ಸಾಧಿಸಬೇಕಾಗುತ್ತದೆ.
ಯುವತಿಗೆ ₹೧೮ ಲಕ್ಷ ವಂಚನೆ: ಪೇದೆ ವಿರುದ್ಧ ದೂರು
ಮುಂಡಗೋಡ ಪೊಲೀಸ್‌ ಠಾಣೆಗೆ ಆಗಮಿಸಿದ ಯುವತಿಯು ಪೇದೆ ಗಿರೀಶ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಯುವತಿ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿ ಗಿರೀಶ ನಾಪತ್ತೆಯಾಗಿದ್ದಾರೆ.
ಅಡುಗೆ ಸಹಾಯಕಿ ಹುದ್ದೆ ನೇಮಕಕ್ಕೆ ₹50 ಸಾವಿರ ಬೇಡಿಕೆ
ಮಹಿಳೆಯೊಬ್ಬರು ಅಡುಗೆ ತಯಾರಿಕಾ ಹುದ್ದೆಗೆ ಅರ್ಜಿ ಸಲ್ಲಿಸಿ ಆ ವಾರ್ಡ್‌ನ ಮಹಿಳಾ ಪಪಂ ಸದಸ್ಯೆಯ ಮನೆಗೆ ಹೋಗಿ, ನಾನು ಅಡುಗೆ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದು, ನನ್ನನ್ನು ಕೆಲಸಕ್ಕೆ ನೇಮಿಸಿ ಎಂದು ವಿನಂತಿಸಿದಾಗ, ₹50 ಸಾವಿರ ಹಣ ನೀಡಿದರೆ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಮಹಿಳಾ ಸದಸ್ಯೆ ಹೇಳಿ ಕಳುಹಿಸಿದ್ದಾರೆ.
ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ
ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ದೇಶಪಾಂಡೆ
ಗೋಶಾಲೆಯನ್ನು ಪರಿಶೀಲಿಸಿದ ದೇಶಪಾಂಡೆ ಗೋವುಗಳಿಗೆ ಹಣ್ಣುಗಳನ್ನು ತಿನ್ನಿಸಿದರು. ಗೋಶಾಲೆಯ ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಅಳವಡಿಸಲು ತಾಲೂಕು ಪಶು ವೈದ್ಯಾಧಿಕಾರಿಗೆ ಸೂಚಿಸಿದರು.
ಹೆಚ್ಚುತ್ತಿರುವ ಅಪಘಾತ: ದನಕರುಗಳ ಮೂಕರೋದನ
ಕುಮಟಾ, ಹೊನ್ನಾವರ ತಾಲೂಕಿನ ಗೋ ಶಾಲೆಗಳನ್ನು ವಿಚಾರಿಸಿದರೆ ತಮ್ಮಲ್ಲಿ ಸಾಕಷ್ಟು ದನಗಳಿದ್ದು, ಜಾಗ ಭರ್ತಿಯಾಗಿದೆ ಎನ್ನುತ್ತಾರೆ.
ದೇಶ- ಧರ್ಮಕ್ಕಾಗಿ ಶ್ಯಾಮಪ್ರಸಾದ ಮುಖರ್ಜಿ ಬಲಿದಾನ: ಪ್ರಶಾಂತ ನಾಯ್ಕ
ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಹಿಂದುಗಳ ಶೋಷಣೆ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಚಿವ ಸ್ಥಾನ ತ್ಯಜಿಸಿ ಹೊರಗೆ ಬಂದ ಶ್ಯಾಮ ಪ್ರಸಾದ ಮುಖರ್ಜಿ ೧೯೫೧ರಲ್ಲಿ ಜನಸಂಘವನ್ನು ಕಟ್ಟಿದರು.
ಅಂಕೋಲಾ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳತನ
ಖತರ್‌ನಾಕ್‌ ಕಳ್ಳ ಮಾತ್ರ ಸಿಸಿ ಕ್ಯಾಮೆರಾದ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ ಕದ್ದು ಸಾಗಿಸಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸರ್ಕಾರದ ಕೆಲಸ ಕಸಾಪದಿಂದ ಸಾಧ್ಯವಾಗಿದ್ದು ಹೆಮ್ಮೆಯ ಸಂಗತಿ: ಬಿ.ಎನ್. ವಾಸರೆ
ಮುಂಡಗೋಡ ಹೊರವಲಯ ಮೊರಾರ್ಜಿ ದೇಸಾಯಿ ವಸತಿ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ೨೦೨೩- ೨೪ನೇ ಸಾಲಿನಲ್ಲಿ ಕನ್ನಡದಲ್ಲಿ ಶೇ. ೧೦೦ ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ. ೧೦೦ರಷ್ಟು ಫಲಿತಾಂಶ ನೀಡಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ನಡೆಯಿತು.
ಅಕ್ರಮ ಚಟುವಟಿಕೆ ತಾಣವಾದ ಪಾಳುಬಿದ್ದ ವಸತಿಗೃಹ?
ಇಲ್ಲಿ ಅಕ್ರಮ ಚಟುವಟಿಕೆಗಳ ಜತೆ ಮುಂದಿನ ದಿನಗಳಲ್ಲಿ ಯಾವುದೇ ದೊಡ್ಡ ಪ್ರಮಾದ ಘಟಿಸುವ ಸಂಭವವೂ ತೋರುತ್ತಿದೆ ಎಂದು ಗ್ರಾಮಸ್ಥರು ಆತಂಕ ಪಡುತ್ತಿದ್ದಾರೆ.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved