ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ನಿ, ಮಗಳ ಕೊಲೆಯಾಗಿದೆ ಎಂದು ಪೊಲೀಸರನ್ನೇ ಏಮಾರಿಸಿದ ಭೂಪ!
ಈತ ಮಾನಸಿಕ ಅಸ್ವಸ್ಥ ಎಂದು ತಿಳಿದ ಪೊಲೀಸರು ನಿಟ್ಟಿಸಿರು ಬಿಟ್ಟು ಮತ್ತೆ ಅಂಕೋಲಾ ಠಾಣೆಯತ್ತ ಮುಖ ಮಾಡಿದ್ದಾರೆ.
ನಾನು ಕಾಲಹರಣ ಮಾಡುವ ಶಾಸಕ ಅಲ್ಲ: ಭೀಮಣ್ಣ
ಬಿಜೆಪಿಗರು ಉಡಾಫೆ ಹೇಳಿಕೆ ನೀಡುವುದನ್ನು ಬಿಟ್ಟು ಲೋಪವಿದ್ದರೆ ತಿಳಿಸಲಿ. ಸುಪ್ರವೈಸರ್ ಶಬ್ದದ ಅರ್ಥ ಗೊತ್ತಿದೆಯೇ? ಜವಾಬ್ದಾರಿ ಅರಿತು ಕೆಲಸ ಮಾಡುವವನು ನಾನು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಯೋಗದಿಂದ ಆರೋಗ್ಯಕರ ಜೀವನ: ಡಾ. ಸುಬ್ರಾಯ ಭಟ್ಟ
ಯೋಗವು ಮನುಷ್ಯನಿಗೆ ಅತ್ಯಂತ ಉಪಯುಕ್ತವಾದುದರಿಂದಲೇ, ನಮ್ಮ ದೈನಂದಿನ ಜೀವನದಲ್ಲಿ ಒಂದು ಗಂಟೆಯಾದರೂ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಪರಿಪಾಠ ಬೆಳೆಸಿಕೊಂಡರೆ ಆಜೀವ ಪರ್ಯಂತ ಆರೋಗ್ಯಕರ ಜೀವನ ನಡೆಸಬಹುದು.
ಆಮೆ, ಕಾಡುಹಂದಿ ಬೇಟೆ: ಇಬ್ಬರು ಆರೋಪಿಗಳ ಸೆರೆ
ಸೊರಬ ಜಿಲ್ಲೆಯ ಸೂರಣಗಿಯ ದ್ಯಾಮಣ್ಣ ರಮೇಶ(೨೬) ಮತ್ತು ತಾಲೂಕಿನ ಹೆಬ್ಬತ್ತಿಯ ಶ್ರೀಕಾಂತ ಕೆರಿಯಪ್ಪ ನಾಯ್ಕ(೪೨) ಬಂಧಿತ ವ್ಯಕ್ತಿಗಳಾಗಿದ್ದಾರೆ.
ವಿದ್ಯಾವಂತರಾಗಿ ಸದ್ಗುಣವಿಲ್ಲದಿದ್ದರೆ ಸಮಾಜಕ್ಕೆ ಶಾಪ: ರಾಘವೇಶ್ವರ ಭಾರತೀ ಶ್ರೀ
ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು ನಮ್ಮ ಆದ್ಯ ಕರ್ತವ್ಯ. ಕೆಲವು ಸಲ ನಾವು ಗೆದ್ದಾಗ ಸೋಲುತ್ತೇವೆ. ಅಹಂಕಾರ ನಮ್ಮನ್ನು ಸೋಲುವ ಹಾಗೆ ಮಾಡುತ್ತದೆ. ತ್ಯಾಗದಿಂದ ಸಾಧನೆ ಸಾಧ್ಯ.
ಬಿದ್ರೊಳ್ಳಿಗೆ ಆರೋಗ್ಯ ಸರ್ವೇಕ್ಷಣಾಧಿಕಾರಿಗಳ ಭೇಟಿ
ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಲು ಸ್ಥಳೀಯ ಗ್ರಾಪಂಕ್ಕೂ ಸೂಚನೆಗಳನ್ನು ನೀಡಿದ್ದು, ವಾಂತಿ- ಭೇದಿ ಬಾಧಿತ ರೋಗಿಗಳ ಆರೋಗ್ಯದ ಮೇಲೆ ನಿಗಾ ವಹಿಸಲು ಯಡೋಗಾ ಆರೋಗ್ಯ ಘಟಕಕ್ಕೆ ತಿಳಿಸಿದೆ.
ಗುಂಡೊಳ್ಳಿ ಗ್ರಾಮದಲ್ಲಿ ಕೆಡಿಸಿಸಿ ಬ್ಯಾಂಕ್ನ 55ನೇ ಶಾಖೆ ಆರಂಭ
ರೈತರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ ಉನ್ನತಿಗೆ ಕೈಜೋಡಿಸಬೇಕೆಂದರು.
ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಜಿಲ್ಲಾಡಳಿತ ನಿಮ್ಮ ಜತೆಗಿದೆ: ಡಿಸಿ
ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ತೈಲ ಬೆಲೆ ಏರಿಕೆ ವಿರುದ್ಧ ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಣ ಜಗಳದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಹದಗೆಟ್ಟುಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತೈಲ ಬೆಲೆ ಏರಿಕೆಯನ್ನು ಖಂಡಿಸಿದರು.
ಭಟ್ಕಳ ಪೊಲೀಸ್ ವಸತಿಗೃಹ, ಮೈದಾನದ ಸರ್ವೆ ಪೂರ್ಣ
ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಚರಿಸುತ್ತಿದ್ದು, ಇದನ್ನು ಮೊದಲಿನಂತೆ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.
< previous
1
...
275
276
277
278
279
280
281
282
283
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!