• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗವನ್ನು ಯಜ್ಞದಂತೆ ಸಾಧನೆ ಮಾಡಿ: ಸ್ವರ್ಣವಲ್ಲೀ ಶ್ರೀ
ಯಜ್ಞಗಳ ಸಾಲಿನಲ್ಲಿ ಯೋಗವೂ ಒಂದು ಯಜ್ಞ ಎಂಬ ಉಲ್ಲೇಖವಿದೆ. ಇದನ್ನು ಯಜ್ಞವನ್ನಾಗಿ ಮಾಡಬೇಕು. ಯೋಗವನ್ನು ಹೀಗೆ ಮಾಡಬೇಕು ಎಂಬ ಕ್ರಮದಂತೆ ಮಾಡಬೇಕು.
ಪರವಾನಗಿ ಇಲ್ಲದೇ 300 ವೃಕ್ಷಗಳ ಹನನ: ಧೀರಜ್
ಈ ಕಾಮಗಾರಿಯ ಕುರಿತಂತೆ ಸಂಬಂಧಿಸಿದ ಅರಣ್ಯ ಇಲಾಖೆಯ ಹಿರಿಕಿರಿಯ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸಮರ್ಪಕ ಉತ್ತರ ನೀಡಿಲ್ಲ.
90 ಸಾವಿರ ಬುಡಕಟ್ಟು ಸಮುದಾಯದವರಿಗೆ ಹಕ್ಕುಪತ್ರ, ಪಹಣಿ ಕೊಡಿಸಲು ಮನವಿ
ಪಹಣಿ ಇಲ್ಲದೇ, ಜಮೀನು ಅಭಿವೃದ್ಧಿಗಾಗಿ ಹಾಗೂ ಇಳುವರಿ ಹೆಚ್ಚಿಸಿಕೊಳ್ಳಲು ಇರುವ ಸರ್ಕಾರದ ಎಲ್ಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಹುಲಿದೇವರವಾಡಾ ನಿವಾಸಿಗಳಿಗೆ ಭಾನಾಮತಿ ಕಾಟ
ರಾತ್ರಿ 10.30ರಿಂದ 12 ಗಂಟೆಯ ತನಕ ಇಲ್ಲಿನ ವ್ಯಕ್ತಿಯೊಬ್ಬರ ಮನೆಯ ಮುಂದಿನ ಬಾವಿಯ ಎದುರಿನ ಗೇಟ್ ಬಳಿ ಝಲ್‌ ಝಲ್ ಸದ್ದು ಕೇಳಿ ಬರುತ್ತಿದೆ. ಈ ಸದ್ದು ಗ್ರಾಮದ ಎಲ್ಲ ಜನರ ಕಿವಿಗೆ ಬೀಳುತ್ತಿದೆ. ಹೀಗಾಗಿ ಇಲ್ಲಿನ ಜನರು ಭಯಭೀತರಾಗಿ ನಿದ್ದೆ ಬಿಟ್ಟಿದ್ದಾರೆ.
ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಆಗ್ರಹ
ನಗರದ ಪ್ರಮುಖ ಭಾಗಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪೊಲೀಸ್ ಗಸ್ತು ಮತ್ತು ಬಂದೋಬಸ್ತ್ ಹೆಚ್ಚಿಸಬೇಕು ಎಂದು ಆಗ್ರಹಿಸಲಾಯಿತು.
ಅಭಿವೃದ್ಧಿಯೆಂದರೆ ಬರೀ ಸ್ಥಾವರ ಕಟ್ಟುವುದಲ್ಲ: ಡಾ. ಪ್ರಕಾಶ ಭಟ್ಟ
ಕಟ್ಟಡ, ಸಂಘ- ಸಂಸ್ಥೆಗಳ ನಿರ್ಮಾಣ ಮತ್ತು ರಸ್ತೆಗಳ ಕಾಮಗಾರಿ ಸೇರಿದಂತೆ ವಿವಿಧ ಸಂಗತಿಗಳೇ ಅಭಿವೃದ್ಧಿಯ ಮಾನದಂಡವಾಗಿರದೇ, ಇಂತಹ ಸಂಗತಗಳ ವಿರುದ್ಧವೇ ಸಾಗಿ ವಾಸ್ತವಿಕತೆಯನ್ನು ಮನಗಾಣಬೇಕಾದ ಅನಿವಾರ್ಯ ಅಗತ್ಯ ಇಂದಿನದಾಗಿದೆ.
ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಮಂಕಾಳು ವೈದ್ಯ
ಜಿಲ್ಲೆಯಲ್ಲಿ ಒಟ್ಟು 112 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂಬ ಆರೋಗ್ಯ ಇಲಾಖೆಯ ಮಾಹಿತಿಯ ಕುರಿತಂತೆ, ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
ಅಳ್ವೆಕೋಡಿ ಕಿರುಬಂದರು ಮೇಲ್ದರ್ಜೆಗೆ ಪ್ರಸ್ತಾವ: ಮಂಕಾಳು ವೈದ್ಯ
ಈಗಾಗಲೇ ಅಳ್ವೆಕೋಡಿಯಲ್ಲಿ 720 ಮೀ. ತಡೆಗೋಡೆ ಇದ್ದು, ಇದನ್ನು ಮತ್ತೆ ೧೦೦ ಮೀಟರ್ ವಿಸ್ತರಿಸಲಾಗುತ್ತಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.
ಬಿದ್ರೊಳ್ಳಿಯಲ್ಲಿ ವಾಂತಿ-ಭೇದಿ: ಇಬ್ಬರ ಸಾವು?
ಗ್ರಾಮದಲ್ಲಿ ಒಟ್ಟು 20 ಮಂದಿ ವಾಂತಿ- ಭೇದಿಯಿಂದ ಬಳಲುತ್ತಿದ್ದು, ಅವರನ್ನು ಸಮೀಪದ ಯಡೋಗಾ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಪ್ರತಿ ಮಂಡಳ ವ್ಯಾಪ್ತಿಯಲ್ಲಿ ರಾಸ್ತಾ ರೋಖೋ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved