ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಕಟಗಾರಕೊಪ್ಪದಲ್ಲಿ ಜನಸ್ಪಂದನದಲ್ಲಿ 400 ಅರ್ಜಿಗಳ ಸ್ವೀಕಾರ
ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸರ್ಕಾರ ಸೌಲಭ್ಯ ಪ್ರಾಮಾಣಿಕವಾಗಿ ಸಿಗಬೇಕು ಎನ್ನುವುದು ನನ್ನ ಆಶಯವಾಗಿದೆ. ಸರ್ಕಾರದ ಸೌಲಭ್ಯಗಳಿಂದ ಬಡವರು ಯಾವುದೇ ಕಾರಣಕ್ಕೂ ವಂಚಿತರಾಗಬಾರದು.
ಹಣ್ಣೇಮಠಕ್ಕೆ ಬಂತು ಹೆಬ್ಬಾವು
ಸುಮಾರು ೧೨ ಅಡಿ ಉದ್ದ ಇರುವ ಹೆಬ್ಬಾವು ಆಹಾರ ಅರಸುತ್ತ ಜನವಸತಿ ಪ್ರದೇಶಕ್ಕೆ ಬಂದಿರಬಹುದು. ಮುಖ್ಯವಾಗಿ ಜನರಿಗೆ ಹೆಬ್ಬಾವು ಮತ್ತು ವೈಪರ್(ಕೊಳಕು ಮಂಡಲ)ಬಗ್ಗೆ ತಿಳಿವಳಿಕೆ ಇರಬೇಕು.
ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನಕ್ಕೆ 31 ಗ್ರಾಮಗಳು ಆಯ್ಕೆ
ಅಭಿಯಾನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಿರಿಸಿದ ₹79,156 ಕೋಟಿಗಳಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆ ಇರುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಿದೆ.
ಕಾರವಾರದಲ್ಲಿ ನಾಲ್ವರು ಪತ್ರಕರ್ತರಿಗೆ ಟಾಗೋರ್ ಪ್ರಶಸ್ತಿ ಪ್ರದಾನ
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ತಾವು ಉತ್ತರ ಕನ್ನಡ ಜಿಲ್ಲೆಗೆ ಬಂದ ಕೆಲವೇ ದಿನಗಳಲ್ಲಿ ಶಿರೂರು ಗುಡ್ಡ ಕುಸಿತ, ಕಾಳಿ ಸೇತುವೆ ಕುಸಿತದಂತಹ ಘಟನೆಗಳು ನಡೆದವು. ಪತ್ರಕರ್ತರು ಉತ್ತಮ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಅ. ೩ರಿಂದ ಶರನ್ನವರಾತ್ರಿ ಉತ್ಸವ, ಸಂಸ್ಕೃತಿ ಸಂಪದೋತ್ಸವ: ವಿಜಯ ಹೆಗಡೆ ದೊಡ್ಮನೆ
ಅ. ೩ರಂದು ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಶಾರದಾ ಸನ್ನಿಧಿಯಲ್ಲಿ ಸಪ್ತಶತಿ ಪಾರಾಯಣ ಮತ್ತು ಗಣಪತಿ ಸನ್ನಿಧಿಯಲ್ಲಿ ಉಪನಿಷತ್ ಪಾರಾಯಣ ಮತ್ತು ಅಥರ್ವಶೀರ್ಷ ಹವನ ಆರಂಭಗೊಳ್ಳಲಿದೆ.
ಹಳಿಯಾಳದ ಸಂತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕಾಗೇರಿ ಚಾಲನೆ
ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಮೋದಿಯವರು ದೇಶದ ಘನತೆಯನ್ನು ಗೌರವವನ್ನು ಹೆಚ್ಚಿಸಿದ್ದು, ವಿಶ್ವವು ಭಾರತದತ್ತ ನೋಡುತ್ತಿದೆ ಎದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಗ್ಪುರದ ದೀಕ್ಷಾ ಭೂಮಿ ಸಮಾರಂಭಕ್ಕೆ ತೆರಳಲು ಅಗತ್ಯ ಸಿದ್ಧತೆ
ನಾಗ್ಪುರದ ತ್ರಿಮೂರ್ತಿ ಸರ್ಕಲ್ ಬಾಗೇನದಲ್ಲಿ ವಾಸ್ತವ್ಯ, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಎರಡು ದಿನ ಕಾರ್ಯಕ್ರಮ ಜರುಗುತ್ತದೆ. ಬಾಬಾಸಾಹೇಬ ಅಂಬೇಡ್ಕರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ ಅವರನ್ನು ಆಹ್ವಾನಿಸಲಾಗಿದೆ.
ನೌಕರರು ಆರೋಗ್ಯ, ಕುಟುಂಬಕ್ಕೆ ಆದ್ಯತೆ ನೀಡಲಿ: ಲಕ್ಷ್ಮೀಪ್ರಿಯಾ
ಸಮಾಜದಲ್ಲಿ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ 21ಕ್ಕೂ ಅಧಿಕ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
ಯುವ ಪತ್ರಕರ್ತರು ಅಧ್ಯಯನಶೀಲತೆ ಅಳವಡಿಸಿಕೊಳ್ಳಲಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿರಿಯ ವರದಿಗಾರ ರಾಘವೇಂದ್ರ ಬೆಟ್ಟಕೊಪ್ಪ ಅವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ಸಾಹಿ ಪತ್ರಕರ್ತ ಮಂಜುನಾಥ ಸಾಯಿಮನೆ ಅವರಿಗೆ ಗೋಲ್ಡನ್ ಪೆನ್ ಪುರಸ್ಕಾರ ನೀಡಲಾಯಿತು.
< previous
1
...
277
278
279
280
281
282
283
284
285
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’