ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲ್ಲಾಪುರ ಶಾಸಕರು ರಾಜೀನಾಮೆ ನೀಡಲಿ: ಕಾಗೇರಿ
ಅಲ್ಪಸಂಖ್ಯಾತರನ್ನು ಓಲೈಸುವ ಪಕ್ಷವನ್ನು ಬೆಂಬಲಿಸುವ ಇವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಂಸದ ಕಾಗೇರಿ ಆಗ್ರಹಿಸಿದರು.
ಶಿರಸಿಯಲ್ಲಿ ಎನ್ಐಎ ತಂಡದಿಂದ ವ್ಯಕ್ತಿ ವಶಕ್ಕೆ
ಈತನ ವಿರುದ್ಧ ಪಾಸ್ಪೋರ್ಟ್ ನಕಲಿ ಮಾಡಿರುವುದು, ನಕಲಿ ಪಾಸ್ಪೋರ್ಟ್ ಮಾಡಿ ವಿದೇಶಕ್ಕೆ ತೆರಳುವ ಪ್ರಯತ್ನ ನಡೆಸುತ್ತಿರುವ ಆರೋಪವಿತ್ತು.
ಪ್ರವಾಸಿ ತಾಣದ ಗಂಭೀರ ಸಮಸ್ಯೆ ಕೂಡಲೇ ಬಗೆಹರಿಸಿ: ದಿನಕರ ಶೆಟ್ಟಿ
ಎಲ್ಲೆಂದರಲ್ಲಿ ಚಿರೆಕಲ್ಲು ಗಣಿಗಾರಿಕೆಯು ನಡೆಯುತ್ತಿದೆ. ಗುಡ್ಡವನ್ನು ಬಗೆದು ಹೊಂಡ ಮಾಡಲಾಗಿದೆ. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೂಚಿಸಬೇಕು. ಈ ಅಕ್ರಮ ದಂಧೆಗೆ ಕಡಿವಾಣ ಹಾಕುವಂತೆ ಸಭೆಯಲ್ಲಿ ಆಗ್ರಹ ಕೇಳಿಬಂತು.
ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಹಳಿಯಾಳ ತಾಲೂಕಿನಲ್ಲಿ ಶ್ರದ್ಧಾ- ಭಕ್ತಿಯಿಂದ ಬಕ್ರೀದ್ ಆಚರಣೆ
ಪಟ್ಟಣದ ಮರಡಿಗುಡ್ಡದಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಸರ್ವ ಮುಸ್ಲಿಮರು ಸೇರಿ ಬಕ್ರೀದ್ ಹಬ್ಬದ ಪ್ರಾರ್ಥನೆಯನ್ನು ಶ್ರದ್ಧಾ ಭಕ್ತಿಯಿಂದ ಸಲ್ಲಿಸಿದರು.
ಹೆಚ್ಚುತ್ತಿರುವ ಭ್ರೂಣ ಹತ್ಯೆ ಪ್ರಕರಣಕ್ಕೆ ಕಡಿವಾಣ ಹಾಕಿ: ಡಾ. ಗ್ಲ್ಯಾಡಿಸ್
ಹೆಣ್ಣು ಭ್ರೂಣಹತ್ಯೆ ಅಕ್ಷಮ್ಯ ಅಪರಾಧವಾಗಿದ್ದು, ಹೆಣ್ಣಿನ ಜೀವ, ಜೀವನಕ್ಕೆ ಜಗತ್ತಿನಲ್ಲಿ ಅಗ್ರಸ್ಥಾನವಿದೆ.
ಸಚಿನ್ ಮಹಾಲೆಗೆ ಬಿಜೆಪಿಯಿಂದ ಶ್ರದ್ಧಾಂಜಲಿ
ಬಾಲ್ಯದಿಂದಲೂ ಸಚಿನ ಮಹಾಲೆ ಹಿಂದೂ ಸಂಘಟನೆಯ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡು ನಂತರ ಬಿಜೆಪಿಯಲ್ಲಿ ಸಾಕಷ್ಟು ದುಡಿದಿದ್ದಾರೆ.
ಬೈಕ್ ಅಪಘಾತದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸಾವು
ಸುಮಂತ ಮಹಾಬಲೇಶ್ವರ ಹೆಗಡೆ ಅವರು ಮೂಲತಃ ಕೃಷಿ ಕುಟುಂಬದವರಾಗಿದ್ದು, ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರೂ ಕೃಷಿ ಬದುಕನ್ನು ಅರಸಿಕೊಂಡು ತಂದೆಯೊಂದಿಗೆ ಹಳ್ಳಿಯಲ್ಲಿ ನೆಲೆಸಿ, ಕೃಷಿ ಜೀವನ ನಡೆಸುತ್ತಿದ್ದರು.
ಶ್ರದ್ಧಾ, ಭಕ್ತಿಯಿಂದ ಬಕ್ರೀದ್ ಆಚರಣೆ
ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಆಪ್ತರನ್ನು ಆಲಂಗಿಸಿಕೊಂಡು ಹಬ್ಬದ ಶುಭಾಶಯವನ್ನು ಕೋರಿದರು.
ಕಲಿತ ವಿದ್ಯೆ ಉತ್ತಮ ಕಾರ್ಯಕ್ಕೆ ಬಳಸಿ: ರಾಮಚಂದ್ರ ನಾಯ್ಕ
ವಿದ್ಯೆಯು ಯಾರ ಸೊತ್ತಲ್ಲ. ವಿದ್ಯೆಯನ್ನು ಕಷ್ಟಪಟ್ಟು ಪಡೆದರೆ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ.
< previous
1
...
278
279
280
281
282
283
284
285
286
...
454
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!