ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಜುನ್ ಸಹೋದರನ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗ : ಗಂಗಾವಳಿಯ ಲಾರಿಯಲ್ಲಿ ಪತ್ತೆಯಾಗಿದ್ದು ಅರ್ಜುನನದ್ದೇ ಶವ
ಅರ್ಜುನ್ ಸಹೋದರನ ರಕ್ತದ ಮಾದರಿ ಸಂಗ್ರಹಿಸಿ ಹುಬ್ಬಳ್ಳಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮೃತದೇಹದ ಡಿಎನ್ಎ ಪರೀಕ್ಷೆಯಲ್ಲಿ ಹೊಂದಾಣಿಕೆ ಆಗಿದ್ದರಿಂದ ಅರ್ಜುನದ್ದೆ ಶವ ಎಂದು ಖಚಿತವಾಯಿತು.
ಅಡಕೆ ಆಮದು ತಡೆಗೆ ಸಂಸದರು ಧ್ವನಿ ಎತ್ತಲಿ: ಭೀಮಣ್ಣ ನಾಯ್ಕ
ಕೇಂದ್ರ ಸರ್ಕಾರದ ನಿಯಮಗಳ ಮೂಲಕ ಅಡಕೆ ಆಮದು ಆಗುತ್ತಿದೆ. ಇದು ನಿಲ್ಲಬೇಕು. ಅಡಕೆ ಬೆಳೆಯುವ ಜಿಲ್ಲೆಗಳ ಸಂಸದರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.
ಗೋಕರ್ಣದಲ್ಲಿ ಮೂಲ ಸೌಕರ್ಯಗಳಿಲ್ಲದೇ ಪ್ರವಾಸಿಗರು ಹೈರಾಣ
ಸಾಮಾನ್ಯ ಪ್ರವಾಸಿಗ ಬಸ್ ನಿಲ್ದಾಣದ, ರಸ್ತೆಯ ಪಕ್ಕದ ಜಾಗದಲ್ಲಿ ರಾತ್ರಿ ಕಳೆಯಬೇಕಿದೆ. ಪ್ರಮುಖ ದೇವಾಲಯ ಮತ್ತಿತರ ಪ್ರಮುಖ ಸ್ಥಳಗಳಿಗೆ ತೆರಳಲು ಮಾರ್ಗಸೂಚಿಸುವ ಫಲಕ ಬಿದ್ದು ವರ್ಷಗಳೇ ಕಳೆದಿದೆ. ಆದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ.
ಹೋರಾಟಗಾರರ ಮೇಲಿನ ದೂರು ವಾಪಸ್ಗೆ ಆಗ್ರಹ
ಕಾನೂನಿನ ರೀತಿಯ ಹೋರಾಟಗಳಿಗೆ ಚೌಕಟ್ಟಿನಲ್ಲಿ ಪೊಲೀಸ್ ಇಲಾಖೆಗೂ ಲಿಖಿತವಾಗಿ ತಿಳಿಸಲಾಗಿತ್ತು. ಆದರೆ ಎಲ್ಲಿಯೂ ಹೋರಾಟಗಾರರು ಸಣ್ಣ ತಪ್ಪು ಆಗದಂತೆ ನೋಡಿಕೊಂಡಿದ್ದಾರೆ.
ತಾಂತ್ರಿಕ ಹುದ್ದೆಗೆ ಸಮನಾದ ವೇತನ ನೀಡಲು ಆಗ್ರಹ
ವಿವಿಧ ಸಮಸ್ಯೆಗಳ ಮನವಿಯಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಸಲ್ಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ
ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಆ್ಯಪ್ಗಳ ಮೂಲಕ ಒತ್ತಡ ಹೇರಲಾಗುತ್ತಿದೆ. ಮೂಲ ಸೌಲಭ್ಯಗಳನ್ನು ನೀಡುತ್ತಿಲ್ಲ. ಹಲವು ಸೇವಾ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರೂ ಸ್ಪಂದಿಸುತ್ತಿಲ್ಲ.
ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.
ಸಿದ್ದಾಪುರದಲ್ಲಿ ಅನಧಿಕೃತ ಮನೆಗಳೆಂದು ದುಪ್ಪಟ್ಟು ತೆರಿಗೆ ವಸೂಲಿಗೆ ಆಕ್ರೋಶ
ಸರ್ಕಾರದಿಂದ ಹಂಚಿಕೆಯಾದ ನಿವೇಶನಗಳನ್ನು ಅನಧಿಕೃತ ಎಂದು ಪರಿಗಣಿಸಬಾರದು. ದುಪ್ಪಟ್ಟು ತೆರಿಗೆ ಪಡೆಯುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಲಾಯಿತು.
ನೌಕರರ ಕೆಲಸದ ಒತ್ತಡ ತಡೆಗೆ ಕ್ರಮ ಕೈಗೊಳ್ಳಲು ಆಗ್ರಹ
ಕನಿಷ್ಠ 21 ಮೊಬೈಲ್ ಆ್ಯಪ್ಗಳ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಸೆ. 23ರಿಂದ ಸ್ಥಗಿತಗೊಳಿಸುವುದರ ಬಗ್ಗೆ ಸರ್ಕಾರಕ್ಕೆ ರಾಜ್ಯ ಸಂಘದಿಂದ ಕೋರಿಕೊಂಡು ಅದರಂತೆ ಸ್ಥಗಿತಗೊಳಿಸಿದ್ದಾರೆ.
ಸದಸ್ಯರು ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸಲಿ: ಜಿ.ಎಂ. ಹೆಗಡೆ
ಸದಸ್ಯರ ಅಗತ್ಯತೆಗಳನ್ನು ಕಾಲಕಾಲಕ್ಕೆ ಪೂರೈಸುವುದರ ಮೂಲಕ ವಿಶ್ವಾಸಾರ್ಹತೆಗೆ ಪಾತ್ರವಾಗಿರುವ ಸಹಕಾರ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಶಕ್ತಿ ತುಂಬುವ ಕಾರ್ಯ ಎಲ್ಲರಿಂದಾಗಬೇಕು.
< previous
1
...
279
280
281
282
283
284
285
286
287
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’