ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮ ಆಡಳಿತಾಧಿಕಾರಿಗಳಿಂದ ಸೆ. ೨೬ರಿಂದ ಅನಿರ್ದಿಷ್ಟಾವಧಿ ಮುಷ್ಕರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಸೆ. ೨೬ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಎಲ್ಲ ಬೇಡಿಕೆಗಳು ಈಡೇರುವ ವರೆಗೆ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಹಾಗೂ ಲೇಖನಿ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಗ್ರಾಮ ಆಡಳಿತಾಧಿಕಾರಿಗಳ ಸಂಘ ಹೇಳಿದೆ.
ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯ ಪರಿಕರ ನೀಡಲು ಮನವಿ
ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಭಟ್ಕಳದಲ್ಲಿ ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.
ಜಲಾವೃತಗೊಂಡ ಹಳಿಯಾಳ ಶಾಸಕರ ಮಾದರಿ ಶಾಲೆಗೆ ತಾಲೂಕಾಡಳಿತ ಭೇಟಿ
ಹಳಿಯಾಳ ಪಟ್ಟಣದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ಜಲಾವೃತಗೊಂಡ ಶಾಸಕರ ಮಾದರಿ ಶಾಲೆಗೆ ತಾಲೂಕಾಡಳಿತ, ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ನಿಯೋಗವು ಸೋಮವಾರ ಭೇಟಿ ನೀಡಿತು.
ಪೌರಕಾರ್ಮಿಕರ ಅಲಕ್ಷ್ಯ ಸರಿಯಲ್ಲ: ಅಶೋಕ ಸಾಳೆಣ್ಣನವರ
ಹಳಿಯಾಳ ಪಟ್ಟಣದ ಪುರಭವನದಲ್ಲಿ ಸೋಮವಾರ ಆಯೋಜಿಸಿದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪಟ್ಟಣದ ನೈರ್ಮಲ್ಯಕ್ಕಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಕನ್ನಡ ಜ್ಯೋತಿ ರಥಯಾತ್ರೆಗೆ ಕಾರವಾರದಲ್ಲಿ ಸ್ವಾಗತ
ಮಂಡ್ಯ ಜಿಲ್ಲೆಯಲ್ಲಿ ಡಿ. 20ರಿಂದ 22ರ ವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಾಗತಿಸಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
ಸಂಸ್ಥೆಯ ವಿಶ್ವಾಸಾರ್ಹತೆಗೆ ಪ್ರಾಮಾಣಿಕತೆ ಮುಖ್ಯ: ವಿ.ಎಸ್. ಪಾಟೀಲ
ಬಂದ್ ಮಾಡಲಾಗಿರುವ ಸೊಸೈಟಿಯ ಆವರಣದಲ್ಲಿರುವ ಅಕ್ಕಿ ಮಿಲ್(ಗಿರಣಿ) ಪುನಾರಂಭಿಸಬೇಕು ಅಥವಾ ಬಾಡಿಗೆಗೆ ನೀಡಬೇಕು.
ಮಾನವ ಜನ್ಮವನ್ನು ಸಾರ್ಥಕಪಡಿಸಿಕೊಳ್ಳಿ: ನ್ಯಾಯಾಧೀಶೆ ದಿವ್ಯಶ್ರೀ
ಮನುಷ್ಯನಿಗೆ ತನ್ನ ಜೀವದ ಮೇಲೆ ಆಸೆಯಿದ್ದರೂ ಆತ್ಮಹತ್ಯೆ ಮಾಡಿಕೊಳ್ಳಲು ಬಡತನ, ನಿರಾಸೆ, ಬದುಕಿನಲ್ಲಿ ನಿರೀಕ್ಷಿತ ಗುರಿ ಸಾಧಿಸಲಾಗಲಿಲ್ಲ ಎಂಬ ಹಲವಾರು ಕಾರಣಗಳು ಕಾರಣವಾಗುತ್ತವೆ.
ಗುಡ್ಡಳ್ಳಿಯಲ್ಲಿ ಕಂಬಕ್ಕೆ ಶವ ಕಟ್ಟಿ 4 ಕಿಮೀ ಹೊತ್ತು ಸಾಗಿಸಿದ ಜನ
ನಗರಸಭೆಯ 31ನೇ ವಾರ್ಡಿನಲ್ಲಿ ಗುಡ್ಡಳ್ಳಿ ಇದೆ. ಕಾರವಾರ ನಗರದಿಂದ 5 ಕಿಮೀ ದೂರದ ಗುಡ್ಡದ ಮೇಲೆ ಈ ಊರಿದೆ. ದಶಕಗಳಿಂದ ರಸ್ತೆ ನಿರ್ಮಿಸುವಂತೆ ಅಂಗಲಾಚುತ್ತಿದ್ದರೂ ಕಡಿದಾದ ಗುಡ್ಡಕ್ಕೆ ಸಾರ್ವಕಾಲಿಕ ರಸ್ತೆ ಇನ್ನೂ ಆಗಿಲ್ಲ.
ಹಳಿಯಾಳದಲ್ಲಿ ಭಾರಿ ಮಳೆ, ಮನೆ, ಶಾಲೆಗೆ ನುಗ್ಗಿದ ನೀರು
ಹಳಿಯಾಳ ಎಪಿಎಂಸಿಯ ಪ್ರಾಂಗಣದಲ್ಲಿ ರೈತರು ಒಣಗಿಸಿಲು ತಂದ ಮೆಕ್ಕೆಜೋಳವು ಸಂಪೂರ್ಣವಾಗಿ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿ: ಸಚಿವ ಮಂಕಾಳ ವೈದ್ಯ
ನಮ್ಮ ನಾಡಿಗೆ ಕರ್ನಾಟಕ ಎಂದು ನಾಮಕರಣ ಆಗಿ ೫೦ ವರ್ಷ ಕಳೆದಿವೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಬೇಕು.
< previous
1
...
282
283
284
285
286
287
288
289
290
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’