ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಷ್ಟದಲ್ಲಿದ್ದ ಯಲ್ಲಾಪುರದ ಕೈಗಾರಿಕೆ ಸಹಕಾರಿ ಸಂಘಕ್ಕೆ ಪುನಶ್ಚೇತನ
ಯಲ್ಲಾಪುರ ಪಟ್ಟಣದ ಯಲ್ಲಾಪುರ ಕೈಗಾರಿಕಾ ಸಹಕಾರಿ ಸಂಘ ಪ್ರಸಕ್ತ ಸಾಲಿನಲ್ಲಿ ₹೩೪.೨೭ ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಎಪಿಎಂಸಿ ಆವಾರದ ಅಡಿಕೆಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂಘದ ೯ನೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ ಡಿ. ಶಂಕರ ಭಟ್ಟ ಹೇಳಿದರು.
ಶಿರೂರು ಕಾರ್ಯಾಚರಣೆ: ಮಣ್ಣಿನಲ್ಲಿ ಹುದುಗಿದ್ದ ಟ್ಯಾಂಕರ್ ಚಕ್ರ ಪತ್ತೆ
ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ದುರಂತದಲ್ಲಿ ಹುದುಗಿ ಹೋಗಿದ್ದ ಟ್ಯಾಂಕರ್ನ ಚಕ್ರದ ಜೋಡಿ ಹಾಗೂ ಮುಂದಿನ ಕ್ಯಾಬಿನ್ ಹೊರತೆಗೆಯಲಾಗಿದೆ. ಮಣ್ಣಿನ ಒಳಗೆ ಸಿಲುಕಿರುವ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಹುಡುಕಾಟ ನಡೆಸಲಾಗಿತ್ತು.
ಗೇರುಸೊಪ್ಪ, ಸರಳಗಿ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ಬಸ್ ಸೌಲಭ್ಯವು ಕಡಿಮೆ ಇದೆ. ಸರಳಗಿಯಲ್ಲಿ ಕೆಲವೊಂದು ವೇಗದೂತ ಬಸ್ ನಿಲುಗಡೆ ಮಾಡುತ್ತಿಲ್ಲ. ಈ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ಇಲ್ಲಿನ ಪ್ರಾಥಮಿಕ ಶಾಲೆಗೆ ನಾಲ್ಕೂ ವರ್ಷಗಳಿಂದ ಮುಖ್ಯಾಧ್ಯಾಪಕರಿಲ್ಲ.
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ: ಸಂಸದ ಕಾಗೇರಿ
ಕೇಂದ್ರ ಸರ್ಕಾರ ಇಡೀ ದೇಶಕ್ಕೇ ಒಂದು ಸಹಕಾರಿ ತತ್ವ ಅಳವಡಿಸುವ ಉದ್ದೇಶದಿಂದ ಪ್ರತ್ಯೇಕ ಇಲಾಖೆ ರಚಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ: ಐ.ವಿ. ನಾಯ್ಕ
ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ.
ಶಾಸಕ ಮುನಿರತ್ನ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ಗಡಿಪಾರು ಮಾಡಬೇಕು. ಅವರಿಗೆ ಜಾಮೀನು ಸಿಗದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಮುಖ್ಯ: ಸ್ವರ್ಣವಲ್ಲೀ ಶ್ರೀ
ಕುಟುಂಬದಲ್ಲಿ ನನ್ನ ಮಾತೇ ನಡೆಯಬೇಕು ಎನ್ನುವ ಭಾವದಿಂದಲೇ ಬಹಳಷ್ಟು ಸಲ ಸಣ್ಣ ಸಣ್ಣ ವಿಷಯಗಳ ಕುರಿತು ಭಿನ್ನಾಭಿಪ್ರಾಯ ಉಂಟಾಗುತ್ತದೆ. ಇಂತಹ ಮನಸ್ಥಿತಿಯ ಬದಲಾಗಿ ಇಬ್ಬರೂ ಹೊಂದಾಣಿಕೆ ಮನೋಭಾವದಿಂದ ಹೋದರೆ ಗೃಹಸ್ಥಾಶ್ರಮ ಧನ್ಯತೆಯತ್ತ ಸಾಗುತ್ತದೆ.
ಭಟ್ಕಳದಲ್ಲಿ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಆಗ್ರಹ
ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗದ ಹಿನ್ನೆಲೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಶಿರೂರು ದುರಂತ: ಮತ್ತೆ ಶೋಧ ಶುರು
ಶನಿವಾರದಿಂದ ಬೆಳಗ್ಗೆ 8 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಹೂಳಿನಲ್ಲಿ ಸಿಲುಕಿದ ಬೋಟ್: 10 ಮೀನುಗಾರರ ರಕ್ಷಣೆ
ಸದ್ಗುರು ಹಾಗೂ ಮಂಜುಶ್ರೀ ಎಂಬ ಟ್ರಾಲ್ ಬೋಟ್ಗಳು ಮೀನುಗಾರಿಕೆಗೆ ತೆರಳಿದ ವೇಳೆ ಹೂಳಿಗೆ ಅಪ್ಪಳಿಸಿದ್ದು, ದಡಕ್ಕೆ ತರಲು ಕಾರ್ಯಾಚರಣೆ ಮುಂದುವರಿದಿದೆ. ಆದರೆ ಒಂದು ಬೋಟ್ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
< previous
1
...
284
285
286
287
288
289
290
291
292
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’