• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತ ವ್ಯವಸ್ಥೆ ಜನಪರವಾಗುವಂತೆ ನೋಡಿಕೊಳ್ಳಿ: ಶಿವರಾಮ ಹೆಬ್ಬಾರ
ಆಡಳಿತ ವ್ಯವಸ್ಥೆ ಜನಪರವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್‌ ಸೂಚಿಸಿದ್ದಾರೆ. ಯಲ್ಲಾಪುರ ತಾಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.
ಯಲ್ಲಾಪುರದಲ್ಲಿ ಮೌನ ಗ್ರಂಥಾಲಯ ಪುನರಾರಂಭ
ಸಂಕಲ್ಪ ಸಂಸ್ಥೆಯ ಪ್ರಮೋದ ಹೆಗಡೆ ಅವರು ತಮ್ಮ ನಿವಾಸದ ಬಳಿ ಮೌನ ಗ್ರಂಥಾಲಯವನ್ನು ಪುನಃ ಆರಂಭಿಸಿದ್ದಾರೆ. ಇಲ್ಲಿಯೇ ಎಲ್ಲ ರೀತಿಯ ಪುಸ್ತಕಗಳನ್ನು ಸಂಗ್ರಹಿಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡುಗೆಯಾಗಿ ನೀಡುವ ಉದ್ದೇಶ ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಕಲೆ-ಸಂಸ್ಕೃತಿ ಉಳಿವಿಗೆ ಅಡಿಗಲ್ಲಾದ ನಾರಾಯಣ ಭಟ್ಟ
ಹೊನ್ನಾವರದ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಕನ್ನಡ ಸಂಘ, ಭಾರತೀಯ ಕಿಸಾನ್ ಸಂಘ ಮತ್ತು ಹೊಸಪೇಟೆಯ ಯಾಜಿ ಪ್ರಕಾಶನದ ಸಹಯೋಗದಲ್ಲಿ ಸಂತೇಗುಳಿ ನಾರಾಯಣ ಭಟ್ಟರ ಆತ್ಮಕಥನ ‘ಆಟದ ಮೇಳ’ ಕೃತಿ ಬಿಡುಗಡೆ ಮಾಡಲಾಯಿತು.
ಉತ್ತರ ಕನ್ನಡದಲ್ಲಿ ಕಡಿಮೆಯಾದ ಮಳೆಯ ಅಬ್ಬರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಕಾರವಾರ ಬಳಿ ಹಾದುಹೋದ ರಾಹೆ ೬೬ರ ಸುರಂಗದ ಬಳಿ ಕಲ್ಲು ರಸ್ತೆಗೆ ಉರುಳಿದೆ. ಇದರಿಂದ ಸಂಚಾರಕ್ಕೆ ಆತಂಕ ಉಂಟಾಗಿದೆ.
ಸಹಕಾರಿ ಸಂಘದಲ್ಲಿ ರಾಜಕಾರಣ ಬೇಡ: ಶಿವರಾಮ ಹೆಬ್ಬಾರ
ಮುಂಡಗೋಡ ತಾಲೂಕಿನ ಪಾಳಾ ಗ್ರಾಮದಲ್ಲಿ ಕೆಡಿಸಿಸಿ ಬ್ಯಾಂಕ್‌ನ ನೂತನ ಶಾಖೆಯನ್ನು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಬಳಿಕ ಬ್ಯಾಂಕ್‌ ಸಾಧನೆ ವಿವರಿಸಿದರು.
ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ
ಲಂಚ ಪಡೆದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಕಾರವಾರದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಜಾನಪದ ಪರಿಷತ್‌ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ
ಕರ್ನಾಟಕ ಜಾನಪದ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಮಾಡಲಾಗಿದ್ದು, ಡಾ. ವೆಂಕಟೇಶ ನಾಯ್ಕ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪರಿಷತ್‌ ಕಾರ್ಯಚಟುವಟಿಕೆ ಕುರಿತು ಅವರು ವಿವರಿಸಿದ್ದಾರೆ.
ಯಲ್ಲಾಪುರ ತಾಪಂ ನವೀಕೃತ ಸಭಾಭವನ ಉದ್ಘಾಟನೆ
ಯಲ್ಲಾಪುರ ತಾಪಂ ಆವಾರದಲ್ಲಿ ನವೀಕೃತ ಹವಾನಿಯಂತ್ರಿತ ಸಭಾಭವನವನ್ನು ಸೋಮವಾರ ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.
ಗೋಕರ್ಣದಲ್ಲಿ ಚರಂಡಿ ನೀರು ದಾಟಿ ದೇವರ ದರ್ಶನಕ್ಕೆ ಹೋಗುವ ಸ್ಥಿತಿ
ಗೋಕರ್ಣದ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಚರಂಡಿ ನೀರನ್ನು ದಾಟಿಯೇ ಮಹಾಬಲೇಶ್ವರನ ದರ್ಶನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಡಿ ಕಡಿದು 850 ಮನೆ ರಕ್ಷಿಸಿದ ನದಿಭಾಗದ ಗ್ರಾಮಸ್ಥರು!
ಒಂದು ವೇಳೆ ಪ್ರತಿವರ್ಷ ಕೋಡಿ ಕಡಿಯದೇ ಹೋದರೆ ಸುತ್ತಲಿನ 8 ಗ್ರಾಮಗಳು ಜಲಪ್ರಳಯದಲ್ಲಿ ಸಿಲುಕಿ ತನ್ನ ನೆಲೆಯನ್ನು ಕಳೆದುಕೊಳ್ಳಬೇಕಾಗುತ್ತದೆ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 454
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved