ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊನ್ನಾವರದಲ್ಲಿ ಬಿಜೆಪಿ ಸದಸ್ಯತ್ವ 50 ಸಾವಿರ ಮೀರಲಿ: ಸಂಸದ ಕಾಗೇರಿ
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿಯಾಗಿ ನೂರೇ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಚಿತ್ತಾಕುಲ ಗ್ರಾಪಂ ಸದಸ್ಯರ ಮೇಲೆ ಪೊಲೀಸರ ದೌರ್ಜನ್ಯ: ಕ್ರಮಕ್ಕೆ ಆಗ್ರಹ
ದಿಲೀಪ ಅವರನ್ನು ಅಮಾನವೀಯವಾಗಿ ಹಿಂಸಿಸಿದ ಪಿಎಸ್ಐ ಮಹಾಂತೇಶ ಹಾಗೂ ಸಿಬ್ಬಂದಿ ಹಾಗೂ ಸುಳ್ಳು ವೈದ್ಯಕೀಯ ವರದಿ ನೀಡಿದ ವೈದ್ಯರನ್ನು ಕೂಡಲೇ ಅಮಾನತು ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಅಂಕೋಲಾ - ಹುಬ್ಬಳ್ಳಿ ರೈಲು ಯೋಜನೆ ಜಾರಿಗೆ ಸರ್ವ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ
ಎಪಿಎಂಸಿ, ಉದ್ಯಮ ಪ್ರದೇಶದ ಅಭಿವೃದ್ಧಿ ಆಗಬೇಕಿದೆ. ಅಗತ್ಯವಾದ ಸ್ಥಳವನ್ನು ಮಂಜೂರಿ ಮಾಡಬೇಕಾಗಿದೆ. ಆ ಹಿನ್ನೆಲೆ ಕೇಂದ್ರದಿಂದ ಮಾಡಬಹುದಾದ ಎಲ್ಲ ಪ್ರಯತ್ನ ಕೈಗೊಳ್ಳಲಾಗುವುದು.
ಉತ್ತಮ ಸಾಧಕರ ಗೌರವಿಸುವ ಕಾರ್ಯ ಶ್ಲಾಘನೀಯ: ಪ್ರಮೋದ ಹೆಗಡೆ
ಸಮಾಜಮುಖಿ ಸವಾಲುಗಳನ್ನು ಪ್ರತಿದಿನ ಎದುರಿಸಲೇಬೇಕಾದ ಇಂದಿನ ಪರಿಸ್ಥಿತಿಯಲ್ಲಿಯೂ ಉತ್ತಮ ಸಾಧಕರಿಗೆ ಅರ್ಹ ಗೌರವವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪ್ರಮೋದ ಹೆಗಡೆ ತಿಳಿಸಿದರು.
ನರೇಗಾ ಯೋಜನೆಯ ನಿಗದಿತ ಗುರಿ ಸಾಧಿಸಿ: ಈಶ್ವರ ಕಾಂದೂ
ಮಾನವ ದಿನಗಳ ಸೃಜನೆ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕಡಿಮೆ ಮಾನವ ದಿನ ಸೃಜಿಸುವ ಗ್ರಾಮಗಳನ್ನು ಕೇಂದ್ರೀಕರಿಸಿ ಹೆಚ್ಚೆಚ್ಚು ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
4 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ: ಸಂಸದ ಕಾಗೇರಿ
ಜಿಲ್ಲೆಯಲ್ಲೂ ಸದಸ್ಯತ್ವ ಅಭಿಯಾನ ಬಿರುಸಿನಿಂದ ಸಾಗುತ್ತಿದ್ದು, ಪ್ರಥಮ ಹಂತದ ಅಭಿಯಾನ ಸೆ. 25ಕ್ಕೆ ಮುಕ್ತಾಯಗೊಳ್ಳಲಿದೆ.
ಸಂಸ್ಕೃತ ಸಾರ್ವಕಾಲಿಕ ಹಿರಿಮೆ ಗರಿಮೆ ಸ್ಥಾಪಿಸಿದ ಭಾಷೆ: ಪ್ರೊ. ಗಣೇಶ ಭಟ್ಟ
ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಪ್ರಾರ್ಥನಾ ಮಂದಿರದಲ್ಲಿ ಶಾಲೆಯ ಮಹರ್ಷಿ ಪಾಣಿನಿ ಸಂಸ್ಕೃತ ಸಂಘದ ಸಹಯೋಗದಲ್ಲಿ ಸಂಸ್ಕೃತೋತ್ಸವ ನಡೆಯಿತು.
ಸೈಂಟ್ ಮಿಲಾಗ್ರಿಸ್ ಸಹಕಾರಿಗೆ 7 ಕೋಟಿ ರು. ನಿವ್ವಳ ಲಾಭ
ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರಿಯು ಉತ್ತಮ ಪ್ರಗತಿ ಸಾಧಿಸಿದ್ದು, ಆರ್ಥಿಕ ವರ್ಷಾಂತ್ಯಕ್ಕೆ ಇದ್ದಂತೆ ಠೇವು ಸಂಗ್ರಹಣೆ ₹1222 ಕೋಟಿ ಆಗಿದ್ದು, ಸಾಲ ನೀಡಿಕೆ ₹1047 ಕೋಟಿ ಆಗಿದೆ.
ಗ್ರಾಮ ಪಂಚಾಯಿತಿಗೆ ಬಾರದ ಅನುದಾನ, ರಾಜ್ಯಾದ್ಯಂತ ಹೋರಾಟ: ಎಂ.ಕೆ. ಭಟ್ಟ ಯಡಳ್ಳಿ
ಇತ್ತೀಚೆಗೆ ಗ್ರಾಪಂ ಕೈಗೊಳ್ಳುವ ಯಾವುದೇ ಸ್ವತಂತ್ರ ನಿರ್ಣಯಗಳಿಗೆ ಕವಡೆ ಕಾಸಿನ ಬೆಲೆಯೂ ಸಿಗದಂತಾಗಿದೆ. ಇದರಿಂದ ಚುನಾಯಿತ ಗ್ರಾಪಂ ಪ್ರತಿನಿಧಿಗಳಿಗೆ ಅಸ್ತಿತ್ವವೇ ಇಲ್ಲದಂತಾಗಿದೆ.
ಕುಮಟಾದಲ್ಲಿ ವಾರ್ಡನ್ನಿಂದ ಲೈಂಗಿಕ ಕಿರುಕುಳ: ಆರೋಪ
ಅಂಬೇಡ್ಕರ್ ವಸತಿ ಶಾಲೆಯ ವಾರ್ಡನ್ ಶಂಕರ ಎಸ್. ಪೋಳ (೩೦) ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದು, ಅದೇ ವಸತಿ ಶಾಲೆಯ ಸ್ವಚ್ಛತಾ ಸಿಬ್ಬಂದಿಯೇ ದೂರು ನೀಡಿದ ಮಹಿಳೆ.
< previous
1
...
285
286
287
288
289
290
291
292
293
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’