ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಜಿಸಲಿ: ಕಾಗೇರಿ
ಅಲ್ಪಸಂಖ್ಯಾತರ ಓಲೈಕೆಯಲ್ಲಿ ರಾಜ್ಯದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿರುವ ಮುಖ್ಯಮಂತ್ರಿಯವರು ಅತಿಯಾದ ಓಲೈಕೆ ರಾಜ್ಯದ ಕೆಲವು ಕಡೆ ಅಹಿತಕರ ಘಟನೆಗೆ ಕಾರಣವಾಯಿತು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಭಾಗವಾಗಲಿ: ಆರ್.ವಿ. ದೇಶಪಾಂಡೆ
ಶಿಕ್ಷಣ ಕ್ಷೇತ್ರದಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಭಾಗವಾಗಲಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಕಾರವಾರದಲ್ಲಿ ಗಣೇಶನಿಗೆ ಭಕ್ತಿಯ ವಿದಾಯ
. ಒಂದೊಂದು ಗಣಪತಿ ಬಂದಾಗಲೂ ಆ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಕುಣಿತ, ವಾದ್ಯಮೇಳ, ಮುಖವಾಡಗಳನ್ನು ತೊಟ್ಟ ತಂಡಗಳು ನರ್ತಿಸುತ್ತ ಜನಮನ ರಂಜಿಸಿದರು.
ರೈತರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ಕೆಲಸವಾಗಲಿ: ಶಾಸಕ ಭೀಮಣ್ಣ ನಾಯ್ಕ
ಅಡಕೆ ಬೆಳೆಗಾರರಿಗೆ ಲಭಿಸುವುದು ವರ್ಷಕ್ಕೆ ಒಂದು ಬೆಳೆ ಮಾತ್ರ. ಅದೂ ಹಾನಿಯಾದರೆ ರೈತರ ಸ್ಥಿತಿ ಗಂಭೀರವಾಗಲಿದೆ. ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದರೆ ನೇರವಾಗಿ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಸ್ವಚ್ಛತೆ ಇದ್ದರೆ ನೆಮ್ಮದಿ: ಶಾಸಕ ದೇಶಪಾಂಡೆ
ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ, ಸ್ವಚ್ಛ ವಾತಾವರಣ ಇರುವಲ್ಲಿ ದೇವರು ವಾಸ ಮಾಡುತ್ತಾರೆ. ಸ್ವಚ್ಛತೆ ಇರುವಲ್ಲಿ ನೆಮ್ಮದಿ, ಸಮೃದ್ಧಿ, ಪ್ರೀತಿ, ಶಾಂತಿ, ಸಾಮರಸ್ಯತೆಯು ಮನೆ ಮಾಡುತ್ತದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ರಾಜು ತಾಂಡೇಲ ಸಾವಿನ ತನಿಖೆಗೆ ಆಗ್ರಹ
ಗೋವಾದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಎಲ್ಲ ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು. ರಾಜು ತಾಂಡೇಲ ಕುಟುಂಬಕ್ಕೆ ₹10 ಕೋಟಿ ಪರಿಹಾರ ನೀಡಬೇಕು ಎಂದು ಡಿಸಿಯವರಿಗೆ ಮನವಿ ಸಲ್ಲಿಸಲಾಯಿತು.
ಗ್ರೀನ್ ಸಿಟಿ ಸಂಕಲ್ಪಕ್ಕೆ ಕೈಜೋಡಿಸಿ: ಸತೀಶ ಸೈಲ್
ಪ್ರತಿಯೊಬ್ಬನಾಗರಿಕರೂ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಶಾಸಕ ಸತೀಶ ಸೈಲ್ ಮನವಿ ಮಾಡಿದರು.
ನಿವೃತ್ತ ನೌಕರರಿಗೆ ಪರಿಷ್ಕೃತ ಸೌಲಭ್ಯ ನೀಡಲು ಆಗ್ರಹ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಕೋಲಸಿರ್ಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಸಿದ್ದಾಪುರ, ಯಲ್ಲಾಪುರ ತಾಲೂಕಿನ ವಿವಿಧೆಡೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಿತು.
ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ
ಮಹಾತ್ಮರು ಹುಟ್ಟುವ ಕುಲ ಪುಣ್ಯ ಪಡೆಯುತ್ತದೆ. ತಾಯಿ ಸಾರ್ಥಕ್ಯ ಪಡೆಯುತ್ತಾಳೆ. ಭೂಮಿಯೂ ಧನ್ಯವಾಗುತ್ತದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
< previous
1
...
287
288
289
290
291
292
293
294
295
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’