• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ರೆಡ್ ಅಲರ್ಟ್: ಭಾರಿ ಮಳೆ ಸಾಧ್ಯತೆ
ಮುಂಡಗೋಡ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿದಿದೆ. ಜೋಯಿಡಾದಲ್ಲಿ ಬೆಳಗ್ಗೆ ವೇಳೆ ಉತ್ತಮ ಮಳೆಯಾಗಿದ್ದು, ಬಳಿಕ ಬಿಡುವು ನೀಡಿತ್ತು.
ಭಕ್ತಿ ಇಲ್ಲದಿದ್ದರೆ ಭಗವಂತನನ್ನೂ ಒಲಿಸಲು ಸಾಧ್ಯವಿಲ್ಲ: ಸಚ್ಚಿದಾನಂದ ಭಾರತೀ ಶ್ರೀ
ಯಲ್ಲಾಪುರ ಮತ್ತು ಎಡನೀರು ಮಠಕ್ಕೆ ಕಳೆದ ೨೫ ವರ್ಷಗಳಿಂದ ಅವಿನಾಭಾವ ಸಂಬಂಧ ಬೆಳೆದುಬಂದಿದೆ.
ಉತ್ತರ ಕನ್ನಡದಲ್ಲಿ 77 ಜನರಲ್ಲಿ ಡೆಂಘೀ ಪ್ರಕರಣ
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣವಾಗಿದೆ.
ಉತ್ತಮ ಆರೋಗ್ಯಕ್ಕೆ ಪರಿಸರ ಸಂರಕ್ಷಿಸಿ: ಗಣೇಶ ನಾಯ್ಕ
ಗಿಡ ನೆಟ್ಟು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.
ಉತ್ತರ ಕನ್ನಡದ ಬಹುತೇಕ ತಾಲೂಕಿನಲ್ಲಿ ಭಾರಿ ಮಳೆ
ಶುಕ್ರವಾರ ಮಧ್ಯಾಹ್ನದ ವೇಳೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಅಂಕೋಲಾ ತಾಲೂಕಿನ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು.
ಮಹಿಳಾ ಕ್ರಾಂತಿ ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ಸೌಮ್ಯಾ ರಾವ್
ಕಾರವಾರದ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಒಳಗೊಂಡು ದೆಹಲಿ ಮಟ್ಟದವರೆಗೂ ಈ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ದೂರು ನೀಡಿದ್ದಾರೆ. ಆದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ವಹಿಸದಿರುವುದು ದುರ್ದೈವದ ಸಂಗತಿಯಾಗಿದೆ.
ಮಹಾಬಲೇಶ್ವರ ಮಂದಿರದ ಗರ್ಭಗುಡಿಯೊಳಗೆ ನೀರು
ಸುರಿಯುವ ಮಳೆಯನ್ನು ಲೆಕ್ಕಿಸಿದೆ ಶ್ರಮಿಸಿ ಗರ್ಭಗುಡಿಯಲ್ಲಿ ನೀರು ಖಾಲಿ ಮಾಡುವಲ್ಲಿ ಯಶಸ್ವಿಯಾದರು. ನಂತರ ಗರ್ಭಗುಡಿ ಸ್ವಚ್ಛಗೊಳಿಸಿ ಮಹಾಪೂಜೆಗೆ ತಯಾರಿ ಮಾಡಿಕೊಟ್ಟು, ಪೂಜೆ ನೆರವೇರಿಸಲಾಯಿತು.
ಎಲೆಕ್ಷನ್‌ ಮುಗಿತು, ಇನ್ನಾದ್ರೂ ಕೆಲಸ ಮಾಡ್ರಿ: ಆರ್‌.ವಿ. ದೇಶಪಾಂಡೆ
ಅಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮಂಜೂರು ಮಾಡಲಾದ ಕಾಳಿನದಿ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಒಳಚರಂಡಿ ಯೋಜನೆಗಳು ಕಾಮಗಾರಿಗಳೂ ಸಾಕಷ್ಟು ವಿಳಂಬವಾಗಿದೆ.
ಪರಿಸರ ಸಂರಕ್ಷಣೆ ಜೀವನದ ಕ್ರಮವಾಗಲಿ: ಶಂಕರ
ಶಾಲಾ ಮಕ್ಕಳಿಗೆ ಗಿಡದ ಮಹತ್ವದ ಬಗ್ಗೆ ಅರಿವು ಮೂಡಿಸುತ್ತಾ, ಹಿಂದೆ ನಮ್ಮ ಹಿರಿಯರು ನೆಟ್ಟ ಮರದಿಂದ, ಈಗ ಹಣ್ಣು ತಿನ್ನುತ್ತಾ ಇದ್ದೇವೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವ ಹೊಣೆ ನಮ್ಮದಾಗಬೇಕು.
ಅರಣ್ಯ ಅತಿಕ್ರಮಣ ತೆರವು ಕಾರ್ಯ
ದಿನಗಳಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸಿರದ ಹಿನ್ನೆಲೆ ನೂತನ ಅತಿಕ್ರಮಣವನ್ನು ಖುಲ್ಲಾಪಡಿಸಲು ಅರಣ್ಯ ಇಲಾಖೆ ಸಿಬ್ಬಂದಿ, ಕಾನೂನು ಕ್ರಮ ಕೈಗೊಂಡಿದ್ದಾರೆಂದು ಇಡಗುಂದಿ ವಲಯದ ವಲಯಾರಣ್ಯಾಧಿಕಾರಿ ಶಿಲ್ಪಾ ನಾಯ್ಕ ತಿಳಿಸಿದ್ದಾರೆ.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 454
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved