• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿ: ಶಿವರಾಮ ಹೆಬ್ಬಾರ
ಬಾಲಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮವು ಬಹಳ ಮಹತ್ವದ್ದಾಗಿದೆ. ಸಮಾಜಮುಖಿ ಚಿಂತನೆಯ ಮಾದರಿಯಾದ ಕಾರ್ಯಕ್ರಮ ಇದಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಪಕ್ಷ ಸಂಘಟನೆಗೆ ಪ್ರತಿ ಕಾರ್ಯಕರ್ತರು ಶ್ರಮಿಸಲಿ: ಕಾಗೇರಿ
ಕೇಂದ್ರ ಸರ್ಕಾರದ ಯೋಜನೆಗಳು ಜನಪರವಾಗಿದ್ದು, ಈ ಎಲ್ಲ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಆ ಕುರಿತು ಪ್ರಾಮಾಣಿಕವಾದ ಪ್ರಯತ್ನ ಮಾಡುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.
ಅಕ್ಟೋಬರ್ ೧೬ರಂದು ಮುಂಡಗೋಡ ತಾಲೂಕು ಸಾಹಿತ್ಯ ಸಮ್ಮೇಳನ
ಅ. ೧೬ರಂದು ಬೆಳಗ್ಗೆ ೯ ಗಂಟೆಗೆ ಪ್ರವಾಸಿ ಮಂದಿರದಿಂದ ಕನ್ನಡ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ಪ್ರಾರಂಭವಾಗಲಿದೆ. ೧೦ ಗಂಟೆಗೆ ವಿವೇಕಾನಂದ ಬಯಲು ರಂಗಮಂದಿರದ ವೇದಿಕೆಯಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದೆ.
ಗಣೇಶ ವಿಸರ್ಜನೆ ವೇಳೆ ಡಿಜೆ ಜಪ್ತಿಗೆ ಶಾಸಕ ದಿನಕರ ಶೆಟ್ಟಿ ಆಕ್ರೋಶ
ದಶಕಗಳಿಂದ ಇಲ್ಲಿ ಗಣೇಶೋತ್ಸವ ವಿಸರ್ಜನೆ ವೇಳೆ ಡಿಜೆ ಬಳಸುತ್ತಿದ್ದಾರೆ. ಆದರೆ ಶಶಿಹಿತ್ತಲದಲ್ಲಿ ಮಾತ್ರ ಪೊಲೀಸರು ಬಂದು ಡಿಜೆ ಬಂದ್ ಮಾಡಿ ಜಪ್ತಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ವೇದ ಕಾಲದಲ್ಲೂ ಛಾಪು ಮೂಡಿಸಿದ್ದ ಚುಟುಕು ಸಾಹಿತ್ಯ: ರಾಘವೇಶ್ವರ ಶ್ರೀ
ಮಕ್ಕಳನ್ನು ಚುಟುಕು ಸಾಹಿತ್ಯದತ್ತ ವಾಲುವಂತೆ ಮಾಡಲು‌ ಗ್ರಾಮೀಣ ಪ್ರದೇಶಗಳ ಶಾಲೆಯಲ್ಲಿ ಪರಿಷತ್ತು ಅಗತ್ಯ ಕ್ರಮಕ್ಕೆ ಮುಂದಾಗಬೇಕು.
ಕೆಡಿಸಿಸಿ ಬ್ಯಾಂಕ್‌ಗೆ ₹೨೩ ಕೋಟಿ ನಿವ್ವಳ ಲಾಭ: ಶಾಸಕ ಹೆಬ್ಬಾರ
ಬ್ಯಾಂಕ್ ೧೦೪ ವರ್ಷ ಪೂರೈಸಿ ೧೦೫ನೇ ವರ್ಷಕ್ಕೆ ಕಾಲಿಡುತ್ತಿದೆ. ಇಂತಹ ಸಂದರ್ಭದಲ್ಲಿ ಲಾಭ ಗಳಿಕೆ ಹೆಚ್ಚಾಗಿದ್ದು, ಹೊಸದಾಗಿ ೨೧ ಶಾಖೆಗಳನ್ನು ಆರಂಭಿಸಲಾಗಿದೆ.
ನಾಡಿಶಾಸ್ತ್ರ ವಿಶಿಷ್ಟ ಜ್ಞಾನ: ರಾಘವೇಶ್ವರ ಶ್ರೀ
ಪ್ರಾಣ ಅಪಾನಗಳು ನಮ್ಮ ಇಡೀ ಜೀವನವನ್ನು ನಡೆಸುವ, ನಿಯಂತ್ರಿಸುವ ಶಕ್ತಿಗಳು. ಪ್ರಾಣವನ್ನು ದೀರ್ಘ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಅಪಾನವನ್ನು ವೃದ್ಧಿಸುವುರಿಂದ ಸ್ಥೂಲವಾಗುತ್ತಾ ಹೋಗುತ್ತಾರೆ.
ಗೀತೆ ವಿಶ್ವದಲ್ಲೇ ಅತಿ ಹೆಚ್ಚು ಭಾಷೆಗೆ ಅನುವಾದಗೊಂಡ ಗ್ರಂಥ: ಡಾ. ಮಹೇಶ್ ಭಟ್ಟ
ಹಸಿವಿಗೆ ಊಟ ಬೇಕು. ಸಂಪೂರ್ಣ ಜ್ಞಾನಕ್ಕೆ ಸಂಸ್ಕೃತ ಬೇಕು. ಯಾಕೆಂದರೆ ವೇದ, ಭಗವದ್ಗೀತೆ, ಉಪನಿಷತ್ತುಗಳು, ಪುರಾಣಗಳೆಲ್ಲವೂ ಸಂಸ್ಕೃತದಲ್ಲಿದೆ. ಅವುಗಳ ಜ್ಞಾನಕ್ಕೆ ಸಂಸ್ಕೃತ ಅನಿವಾರ್ಯ.
ವ್ಯಾಪಾರಸ್ಥರು ರೈತರ ಹಿತ ಬಲಿ ಕೊಡಬಾರದು: ಹೆಬ್ಬಾರ
ವಿದೇಶಿ ಅಡಕೆ ಅಕ್ರಮವಾಗಿ ತಂದು ಇಲ್ಲಿನ ಅಡಕೆ ಜತೆ ಬೆರಕೆ ಮಾಡಿರುವ ವ್ಯಾಪಾರಸ್ಥರನ್ನು ವ್ಯಾಪಾರಿ ಸಂಘಟನೆಗಳು ದೂರ ಇಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಪ್ರವಾದಿಯನ್ನು ಮುಸ್ಲಿಂ ಸಮುದಾಯಕ್ಕೆ ಸೀಮಿತಗೊಳಿಸದಿರೋಣ: ಪ್ರೊ. ಆರ್.ಎಸ್ ನಾಯಕ
ಪ್ರವಾದಿ ಮಹಮ್ಮದರ ವಿಚಾರಗಳು, ಎಲ್ಲ ಕಾಲಕ್ಕೆ, ಎಲ್ಲ ಸಮುದಾಯಗಳಿಗೆ ಬೇಕಾಗಿವೆ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved