• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಕ್ಕೂ ಪರಿಸರಕ್ಕೂ ಅವಿನಾಭಾವ ಸಂಬಂಧ: ನಾರಾಯಣ
ಸಾಹಿತ್ಯಕ್ಕೂ ಪರಿಸರಕ್ಕೂ ಅವಿನಾಭಾವ ಸಂಬಂಧವಿದೆ. ಪರಿಸರದ ಕುರಿತಾಗಿ ಸೃಷ್ಟಿಶೀಲ ಸಾಹಿತ್ಯ ರಚನೆಗೊಳ್ಳಬೇಕು.
ಹವ್ಯಕ ಭಾಷೆ, ಸಂಪ್ರದಾಯ ಜೋಪಾನ ಮಾಡಬೇಕಿದೆ: ಡಿ.ಪಿ. ಹೆಗಡೆ
ಹವಿಗನ್ನಡ ಮತ್ತು ಹವ್ಯಕ ಸಂಪ್ರದಾಯ ನಮ್ಮ ಜೀವವಾಗಿದ್ದು, ಜೋಪಾನ ಮಾಡುವ ಕೆಲಸ ನಮ್ಮೆಲ್ಲರದ್ದು. ಹವ್ಯಕ ಸಂಪ್ರದಾಯವನ್ನು ಬೆಳೆಸಬೇಕಾದವರು ನಮ್ಮ ಯುವ ಜನಾಂಗ.
ಉಮ್ಮಚಗಿಯ ಶ್ರೀಮಾತಾ ಸಂಘ ವಿವಿಧ ಸೇವೆಗೆ ಚಾಲನೆ: ಜಿ.ಎನ್. ಹೆಗಡೆ
ಜಿ.ಎನ್. ಹೆಗಡೆ ಅವರಂಥ ವ್ಯಕ್ತಿಗಳ ಪ್ರಯೋಗಶೀಲತೆ ಯಶಸ್ವಿಯಾಗುತ್ತಿದೆ ಎಂಬುದಕ್ಕೆ ಶ್ರೀಮಾತಾ ಸಂಸ್ಥೆಯೇ ಉತ್ತಮ ಉದಾಹರಣೆಯಾಗಿದೆ.
ಪಾಳುಬಿದ್ದ ತರಕಾರಿ ಮಾರ್ಕೇಟ್‌
ದಾಂಡೇಲಿಯ ತರಕಾರಿ ಮಾರುಕಟ್ಟೆ ಬಳಕೆಯಾಗದೇ ನಿರುಪಯುಕ್ತವಾಗಿದೆ. ಹೀಗಾಗಿ ಈ ಭಾಗದ ನಿವಾಸಿಗಳು ದೂರದ ಪ್ರದೇಶಕ್ಕೆ ತೆರಳಿ ತರಕಾರಿ ತರುವಂತಾಗಿದೆ.
ಮೋದಿ ಗ್ಯಾರಂಟಿ ಮೇಲಾ, ಕಾಂಗ್ರೆಸ್ ಗ್ಯಾರಂಟಿ ಹೆಚ್ಚಾ?
ನಾಳೆ ಮತ ಎಣಿಕೆ. ಎಲ್ಲ ಎಕ್ಸಿಟ್ ಪೋಲ್‌ಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದೇ ಹೇಳಿವೆ. ಆದರೆ ಕಾಂಗ್ರೆಸ್ ಎಕ್ಸಿಟ್‌ ಪೋಲ್‌ಗಳನ್ನು ನಂಬುವುದಿಲ್ಲ ಎಂದು ಹೇಳಿದೆ.
ತಂಬಾಕಿನ ದಾಸರಾಗದೇ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ: ನಾಗಮ್ಮ ಇಚ್ಚಂಗಿ
ತಂಬಾಕಿನಲ್ಲಿರುವ ನಿಕೋಟಿನ್ ಅತ್ಯಂತ ವಿಷಕಾರಿಯಾಗಿದ್ದು, ಆರೋಗ್ಯದ ಮೇಲೆ ಗಂಭೀರವಾದ ದುಷ್ಪರಿಣಾಮಗಳನ್ನು ಬೀರುತ್ತದೆ.
ಸೆಲ್ಫಿ ಹುಚ್ಚಿನಿಂದಾಗಿ ಅಪಾಯ ಆಹ್ವಾನಿಸುತ್ತಿರುವ ಪ್ರವಾಸಿಗರು
ದಿನಗಳೆದಂತೆ ಬೇಡ್ತಿ ಸೇತುವೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತಿದೆ, ಆದರೆ ಸೆಲ್ಫಿ ಮತ್ತು ಫೋಟೋ ಶೂಟ್‌ಗಳ ಹೆಸರಿನಲ್ಲಿ ಜೀವ ಲೆಕ್ಕಿಸದೆ ಇಂತಹ ವರ್ತನೆ ಮಾಡುವುದು ಎಷ್ಟು ಸರಿ?
ಉತ್ತಮ ವಿದ್ಯಾಭ್ಯಾಸದ ಜತೆಗೆ ಸಂಸ್ಕಾರ ಅಳವಡಿಸಿಕೊಳ್ಳಿ: ಭೀಮಣ್ಣ ನಾಯ್ಕ
ನಾಮಧಾರಿ ಸಮಾಜದವರು ಸಂಸ್ಕಾರವನ್ನು ಮೈಗೂಡಿಸಿಕೊಂಡು ಉನ್ನತ ಸ್ಥಾನಮಾನ ಗಳಿಸಬೇಕಾಗಿದೆ.
೧೬ರಂದು ಹವ್ಯಕ ಶಿಕ್ಷಕರ ಸಮಾವೇಶ
ತೋಟಗಾರ್ಸ್ ಕಲ್ಯಾಣ ಮಂಟಪದಲ್ಲಿ ಜೂ. 16ರಂದು ಬೆಳಗ್ಗೆ ೯.೩೦ರಿಂದ ಉದ್ಘಾಟನೆ ಸಮಾರಂಭ ನಡೆಯಲಿದೆ. ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಅಧ್ಯಕ್ಷತೆ ವಹಿಸುವರು.
9ರಂದು 60 ವರ್ಷ ಹಿಂದಿನ ವಿದ್ಯಾರ್ಥಿಗಳ ಸ್ನೇಹಕೂಟ
೧೯೬೨ರಲ್ಲಿ ೧೩೫ ವಿದ್ಯಾರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದ ಓದಿದ್ದರು. ಈ ಬ್ಯಾಚಿನಲ್ಲಿ ಕಲಿತವರಿಗೆಲ್ಲ ಈಗ ೭೭ರಿಂದ ೮೦ ವಯಸ್ಸಾಗಿದೆ.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 453
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved