• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯ ಶಾಲಾ ಪ್ರಾರಂಭೋತ್ಸವ
ಪ್ರಾರಂಭೋತ್ಸದ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಲೂನು, ತಳಿರು- ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಯ ಮುಂಭಾಗದಲ್ಲಿ ರಂಗೋಲಿಯನ್ನು ಹಾಕಿದ್ದರು. ಮಕ್ಕಳು ಆಗಮಿಸುತ್ತಿದ್ದಂತೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.
ಕಸ ಚೆಲ್ಲಿದವರಿಗೆ ಗ್ರಾಪಂನಿಂದ ದಂಡ
ದೀವಗಿ ಪಂಚಾಯಿತಿ ಕಾರ್ಯಾಲಯಕ್ಕೆ ಕರೆದೊಯ್ದು ₹೫೦೦ ದಂಡ ವಿಧಿಸಿ ವಾಹನ ಬಿಡಲಾಯಿತು.
ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ, ಶ್ರದ್ಧೆ ಅಗತ್ಯ: ರಾಮ ಮೊಗೇರ
ಅಂಕೋಲಾ ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ ಮೀನುಗಾರ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಶಿಬಿರ ನಡೆಸಿದ್ದು ಸುವರ್ಣ ಗಳಿಗೆಯಾಗಿದೆ. ಮೀನುಗಾರ ಮಕ್ಕಳು ಮೀನುಗಾರಿಕೆಯನ್ನಷ್ಟೇ ಅಲ್ಲದೆ ಶೈಕ್ಷಣಿಕವಾಗಿಯೂ ಪ್ರಬಲವಾಗಬೇಕು.
ಕೈಗಾ ಬಾರೆ ರಸ್ತೆ ಮರ ಕಡಿತ ಸ್ಥಗಿತ
ಕನ್ನಡಪ್ರಭ ಶುಕ್ರವಾರ ಮರ ಕಡಿತಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ವಿವರವಾದ ವರದಿಯನ್ನೂ ಪ್ರಕಟಿಸಿತ್ತು.
ದುಶ್ಚಟಗಳಿಂದ ದೂರ ಇದ್ದು, ಸುಸ್ಥಿರ ಸಮಾಜ ನಿರ್ಮಿಸಿ: ಗಿರೀಶ
ತಂಬಾಕಿನಿಂದಾಗುತ್ತಿರುವ ದುಷ್ಪರಿಣಾಮದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರವಾಗಿ ನಡೆಸುತ್ತಿದೆ.
ತಂಬಾಕು ಉತ್ಪನ್ನಗಳ ಜಾಹೀರಾತಿಗೆ ಮರುಳಾಗಬೇಡಿ: ನ್ಯಾಯಾಧೀಶೆ ದಿವ್ಯಶ್ರೀ
1987ರಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ತಂಬಾಕು ಮುಕ್ತ ಯುವ ಪೀಳಿಗೆ ರೂಪಿಸಲು ಕೈಜೋಡಿಸಬೇಕು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎ, ಡಿಸಿಎಂ ಭಾಗಿ: ಜೋಶಿ
ನಿಗಮದ ಅಧಿಕಾರಿಗಳನ್ನು ಮತ್ತು ಸಚಿವ ನಾಗೇಂದ್ರ ಅವರನ್ನು ಬಂಧಿಸಿ, ವಿಚಾರಣೆ ನಡೆಸಬೇಕು. ಹಗರಣದ ಕುರಿತ ವಿಷಯ ಹೊರಬರಬೇಕಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಅನುದಾನ ನೀಡಿ: ದಿನಕರ ಶೆಟ್ಟಿ
ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಶಾಸಕ ದಿನಕರ ಶೆಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ರೈತ ಉತ್ಪಾದಕ ಕಂಪನಿಗಳು ಉತ್ತಮ ಸೇವೆ ನೀಡಲಿ: ನಟರಾಜ್
ರೈತ ಉತ್ಪಾದಕ ಕಂಪನಿಗಳ ಉತ್ಪನ್ನಗಳನ್ನು ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್‌ಗಳಲ್ಲಿ ಮಾರಾಟ ಮಾಡುವ ಮೂಲಕ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು.
ಗಣೇಶಗುಡಿಗೆ ಬೇಕಿದೆ ಆ್ಯಂಬುಲೆನ್ಸ್‌ ಸೌಲಭ್ಯ
ಕಳೆದ ವಾರ ರಾಫ್ಟಿಂಗ್‌ಗೆ ಬಂದ ಪ್ರವಾಸಿಗರೊಬ್ಬರು ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದರು. ಇಂತಹ ಸಮಯದಲ್ಲಿ ಆ್ಯಂಬುಲೆನ್ಸ್‌ ಹತ್ತಿರದಲ್ಲೇ ಇದ್ದರೆ ಅವರ ಜೀವ ಉಳಿಯುತ್ತಿತ್ತು ಎಂಬುದು ಇಲ್ಲಿನ ಜನರ ಮಾತು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 453
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved