ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ವರಿತವಾಗಿ ನರೇಗಾ ಕಾಮಗಾರಿ ಪೂರ್ಣಗೊಳಿಸಿ: ಈಶ್ವರ ಕಾಂದೂ
ಜಿಪಂ ಸಿಇಒ ಈಶ್ವರ ಕಾಂದೂ ಅವರು ಬಾಚನಳ್ಳಿಯಲ್ಲಿ ಪಿಆರ್ಇಡಿಯಿಂದ ಅಭಿವೃದ್ಧಿಗೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.
ಆಟೋಟಗಳಿಗೂ ಪ್ರಾಮುಖ್ಯತೆ ನೀಡಿ: ಶಾಸಕ ಹೆಬ್ಬಾರ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡಾಶಕ್ತಿ ಮಹತ್ವದ ಸ್ಥಾನ ಪಡೆದಿದೆ.
ಸ್ವಾವಲಂಬಿ ಬದುಕಿಗೆ ಕೌಶಲ್ಯ ತರಬೇತಿ ಸಹಕಾರಿ: ರಮೇಶ ಹಾನಾಪುರ
ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳು ತಮ್ಮ ಉತ್ಪಾದನೆಗೆ ಆಧುನಿಕತೆಯ ಸ್ಪರ್ಶ ನೀಡಬೇಕು. ಗ್ರಾಹಕರ ಅಭಿರುಚಿಗೆ ತಕ್ಕುದಾದ ಉತ್ಪನ್ನಗಳನ್ನು ತಯಾರಿಸಬೇಕು.
ರೈಲು ನಿಲ್ಲಿಸಿ ಪ್ರಯಾಣಿಕರ ಜೀವ ರಕ್ಷಿಸಿದ ಮಾದೇವ ನಾಯ್ಕ
ಮಾದೇವ ನಾಯ್ಕ ಅವರು ಕೈಯಲ್ಲಿ ಕೆಂಪು ಬಟ್ಟೆ ಹಿಡಿದು ರೈಲ್ವೆ ಹಳಿಗಳ ಮೇಲೆ ಹೊನ್ನಾವರದ ಕಡೆ ಓಡಲು ಆರಂಭಿಸಿ ಅಪಾಯದ ಮುನ್ಸೂಚನೆ ನೀಡಿ ಮಾರ್ಗದ ನಡುವೆಯೇ ಕೊನೆಗೂ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ತಂತ್ರಜ್ಞರು ಆಗಮಿಸಿ ರೈಲ್ವೆ ಹಳಿ ಸರಿಪಡಿಸಿದ ನಂತರ ರೈಲು ಮುಂದೆ ಚಲಿಸಿತು.
ಶಿಕ್ಷಕರು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಶಿಲ್ಪಿಗಳು: ಕಲ್ಯಾಣಿ ಕಾಂಬ್ಳೆ
ಅಸಾಧಾರಣ ಜ್ಞಾನ ಸಂಪಾದನೆಯಿಂದ ದೇಶದ ಹಲವೆಡೆ ಉನ್ನತ ಸ್ಥಾನಕ್ಕೇರಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ದೇಶದ ಅತ್ಯುನ್ನತ ಭಾರತರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.
ಇಂದಿನಿಂದ ಗಣೇಶೋತ್ಸವ ಸಂಭ್ರಮ...
ಚೌತಿ ಹಿನ್ನೆಲೆಯಲ್ಲಿ ಭಾನುವಾರದ ಸಂತೆಯನ್ನು ಶನಿವಾರವೇ ಮಾಡಿದ್ದರಿಂದ ಸಂತೆ ಮಾರುಕಟ್ಟೆಯಲ್ಲಿ ಜನಜಂಗುಳಿಯೇ ಕಂಡುಬಂತು.
ಕಾಯಕಲ್ಪಕ್ಕೆ ಕಾದಿದೆ ಸೋಂದಾ ಕೋಟೆ
ಶಾಲ್ಮಲಾ ನದಿ ಪಕ್ಕದಲ್ಲಿ ನೇರವಾಗಿ ಕೋಟೆಗೆ ಹೋಗುವ ರಸ್ತೆಗೆ ಸಂಪರ್ಕಿಸಲು ತೂಗು ಸೇತುವೆ ನಿರ್ಮಿಸಬೇಕು. ಹಾಗಾದರೆ ಮಾತ್ರ ಐತಿಹಾಸಿಕ ಕೋಟೆಗೆ ಮತ್ತಷ್ಟು ಮೆರುಗು ಬರುತ್ತದೆ ಎಂದು ಸೋಂದಾ ಜಾಗೃತ ವೇದಿಕೆಯ ಸಂಚಾಲಕ ರತ್ನಾಕರ ಹೆಗಡೆ ಆಗ್ರಹಿಸಿದರು.
ಭಟ್ಕಳ ತಾಲೂಕಿನ 125 ಕಡೆ ಸಾರ್ವಜನಿಕ ಗಣೇಶೋತ್ಸವ
ಬೇರೆ ರಾಜ್ಯದಂತೆ ನಮ್ಮ ರಾಜ್ಯದಲ್ಲೂ ಕಲಾಕಾರರಿಗೆ ಸರ್ಕಾರದಿಂದ ಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಗಣಪತಿ ಮೂರ್ತಿ ತಯಾರಕರಾದ ಅರುಣ ಗುಡಿಗಾರ ಆಗ್ರಹಿಸಿದರು.
ಸಾಗವಾನಿ ಮರ ಕಡಿದು ಸಾಗಿಸಿದ್ದ ಆರೋಪಿಗಳ ಬಂಧನ
ಮಾಲನ್ನು ಜಪ್ತಿ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖ: ಶಿವರಾಮ ಹೆಬ್ಬಾರ
ಯಾವತ್ತೂ ಯಾವ ತಾಯಿ ಮತ್ತು ಶಿಕ್ಷಕರಿಗೆ ಮಕ್ಕಳ ಮೇಲೆ ದ್ವೇಷವಿರುವುದಿಲ್ಲ, ಇರಬಾರದು. ಯಶಸ್ವಿ ಪ್ರಜೆಗಳನ್ನು ಮಾಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
< previous
1
...
296
297
298
299
300
301
302
303
304
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’