ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ಯಾಜ್ಯಮುಕ್ತಿಗೆ ಮೊರೆ ಇಟ್ಟ ತಟ್ಟಿಹಳ್ಳ!
ಈ ಭಾಗದ ಬಹುತೇಕ ಕೃಷಿಗೆ, ಜಾನುವಾರುಗಳಿಗೆ ಜೀವನದಿಯಾದಂತಹ ತಟ್ಟಿಹಳ್ಳವು ಮಲೀನವಾಗುತ್ತಿದೆ.
ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಶೇ. 30 ಪುಸ್ತಕ ಪೂರೈಕೆ
ಶಿರಸಿ ಶೈಕ್ಷಣಿಕ ಜಿಲ್ಲೆಗೆ ಒಟ್ಟು ೧ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ೬೫೧೮೨೫ ಉಚಿತ ಪುಸ್ತಕಕ್ಕಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಇದುವರೆಗೆ ೧.೨೫ ಲಕ್ಷ ಪುಸ್ತಕಗಳು ಮಾತ್ರ ಪೂರೈಕೆಯಾಗಿವೆ.
ಶೋಚನೀಯ ಸ್ಥಿತಿಗೆ ತಲುಪಿದ ಕನ್ನಡ ಶಾಲೆಗಳು: ಸ್ವಾಮೀಜಿ
ರಾಜ್ಯದ ಗಡಿ ಭಾಗದಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ತಮಿಳು, ತೆಲುಗು, ಮರಾಠಿ ಭಾಷೆ ಪ್ರಭಾವ ಜಾಸ್ತಿಯಾಗಿದೆ. ಕನ್ನಡ ಉಳಿಸಿ ಬೆಳೆಸಲು ಶ್ರಮ ಪಡಬೇಕಿದೆ.
ದಾನ ಎಂದಿಗೂ ವ್ಯರ್ಥ ಆಗುವುದಿಲ್ಲ: ಪರ್ತಗಾಳಿ ಶ್ರೀ
ಅಂದು ಹಿರಿಯರು ಮಾಡಿದ ದಾನ ಇಂದು ನಿಮಗೆ ದಕ್ಕಿದ್ದು, ನೀವು ಮಾಡಿದ ದಾನವೂ ಮುಂದೆ ನಿಮ್ಮ ಹಾಗೂ ನಿಮ್ಮ ಪೀಳಿಗೆಗೆ ದಕ್ಕಲಿದೆ ಎನ್ನುವ ವಿಶ್ವಾಸವಿರಿಸಕೊಂಡು ದಾನ- ಧರ್ಮ ಮಾಡಬೇಕು ಎಂದು ಪರ್ತಗಾಳಿ ಶ್ರೀಗಳು ತಿಳಿಸಿದರು.
ಹೂಳೆತ್ತಿದ ಚರಂಡಿಯಲ್ಲೂ ತುಂಬಿದ ಘನತ್ಯಾಜ್ಯ!
ಪ್ರಸಕ್ತ ವರ್ಷ ೧ರಿಂದ ೧೫ ಹಾಗೂ ೧೬ರಿಂದ ೩೧ ವಾರ್ಡ್ಗಳಲ್ಲಿ ಸ್ವಚ್ಛತೆಗೆ ಪ್ರತ್ಯೇಕ ಗುತ್ತಿಗೆ ನೀಡಿ ಮಾಡಿಸಲಾಗುತ್ತಿದ್ದು, ಪುನಃ ಕಸ ಬಿಸಾಡುತ್ತಿರುವುದರಿಂದ ಹೂಳು, ಮಣ್ಣು, ಘನತ್ಯಾಜ್ಯಗಳನ್ನು ತೆಗೆದರೂ ಪ್ರಯೋಜನವಿಲ್ಲದಂತಾಗಿದೆ.
ಮೂವರು ಪೊಲೀಸರ ಮೇಲೆ ಹಲ್ಲೆ: ದೂರು
ಅರ್ಜುನನ ವಿರುದ್ಧ ಅತ್ಯಾಚಾರ ಪ್ರಕರಣ ಬನವಾಸಿ ಠಾಣೆಯಲ್ಲಿ ದಾಖಲಾಗಿತ್ತು. ಕೆಲದಿನದ ಹಿಂದೆ ಅರೋಪಿಯನ್ನು ಬಂಧಿಸಲು ಬನವಾಸಿಯ ಪೊಲೀಸರು ಮಳಲಿಗೆ ಹೋದಾಗ ಅರ್ಜುನ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದನು.
ನಾಮಧಾರಿ ಸಮಾಜ ಒಗ್ಗಟ್ಟಿನಿಂದ ಬೆಳೆಯಲಿ: ಸುಬ್ರಾಯ ನಾಯ್ಕ
ಕಷ್ಟದಿಂದ ಬೆಳೆದು ಬಂದ ನಾಮಧಾರಿ ಸಮಾಜ ಪರಸ್ಪರ ಒಗ್ಗಟ್ಟಿನಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಮುಂದೆ ಬೆಳೆಯಬೇಕಾಗಿದೆ.
ರೈತರ ಸಮಸ್ಯೆ ಪರಿಹರಿಸಲು ಹೋರಾಟ: ಶಿವರಾಮ
ಭಾರತೀಯ ಕಿಸಾನ್ ಸಂಘವು ದೇಶದಲ್ಲಿ ಕಾನೂನಾತ್ಮಕವಾಗಿ ಮತ್ತು ವ್ಯವಸ್ಥಿತವಾಗಿ ರೈತರ ಪರ ಧ್ವನಿ ಎತ್ತುವ ಏಕೈಕ ರೈತ ಸಂಘಟನೆಯಾಗಿದೆ.
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ : ರೂಪಾಲಿ ನಾಯ್ಕ
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.
ಟಿಎಸ್ಎಸ್ಗೆ ಆಡಳಿತಾಧಿಕಾರಿ ನೇಮಕ ಸರಿಯಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ
ಚುನಾವಣೆ ಪ್ರಕ್ರಿಯೆಯಲ್ಲಿ ಲೋಪದೋಷವಾಗಿದೆ ಎಂದು ಬಿಂಬಿಸಿ ಪ್ರತಿಷ್ಠಿತ ಸಂಸ್ಥೆಯ ಮೇಲೆ ಈ ರೀತಿ ಕ್ರಮವಾಗಿದ್ದು ಯಾರ ಕೈವಾಡ ಎಂಬುದು ಜನಸಾಮಾನ್ಯ ರೈತರ ಪ್ರಶ್ನೆಯಾಗಿದೆ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
< previous
1
...
297
298
299
300
301
302
303
304
305
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್