ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐದು ಗ್ಯಾರಂಟಿ ಯೋಜನೆಗಳೂ ಯಶಸ್ವಿ: ದೇಶಪಾಂಡೆ
ಪಂಚ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುವ ನಿಟ್ಟಿನಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಪ್ರಾಧಿಕಾರ ಸಮಿತಿಗಳನ್ನು ರಚಿಸಲಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಇಸ್ಕೂಲಿಗೆ ಬಂತು ಅಮೆರಿಕದ ಡಾಲರ್
ಇಸ್ಕೂಲು ಪುಸ್ತಕ ಓದಿದ ಅಮೆರಿಕದಲ್ಲಿ ನೆಲೆಸಿದ ಕನ್ನಡಿಗರು ಬೆಂಗಳೂರಿನ ಸಂಜಯ ಅವರ ಮೂಲಕ ಅಮೆರಿಕದಿಂದ ಡಾಲರ್ಸ್ ಕಳಿಸಿದ್ದಾರೆ.
ಶಿರಸಿಯಲ್ಲಿ ಜಿಲ್ಲಾ ನುಡಿಜಾತ್ರೆ ಆಯೋಜನೆಗೆ ನಿರ್ಧಾರ: ಬಿ.ಎನ್. ವಾಸರೆ
ಸಭೆಯಲ್ಲಿ ಚರ್ಚೆ ನಡೆದು ಅಂತಿಮವಾಗಿ ಶಿರಸಿ ತಾಲೂಕಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.
ಅಳಿವಿನಂಚಿನಲ್ಲಿರುವ ಜೀವವೈವಿಧ್ಯ ರಕ್ಷಿಸಿ: ಅಶೀಸರ
ಆಯುರ್ವೇದದಲ್ಲಿ ಅತ್ಯಂತ ಉಪಯುಕ್ತವಾದ ರಾಜ್ಯದಲ್ಲೇ ಅಪರೂಪವಾದ ಮರದರಿಶಿಣ ಬಳ್ಳಿಯ ಪ್ರಭೇದ ಉಳಿಸುವತ್ತ ಯೋಜನೆ ರೂಪಿಸಬೇಕು.
ಪರಿಷ್ಕೃತ ವೇತನದಲ್ಲಿ ನಿವೃತ್ತರ ಸೌಲಭ್ಯ ನೀಡಲು ಆಗ್ರಹ
೭ನೇ ವೇತನ ಆಯೋಗದ ವರದಿಯಂತೆ ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು 2024ರ ಆ. ೧ರಿಂದ ನಗದಾಗಿ ಪಾವತಿ ಮಾಡಬೇಕು ಎಂದು ಆಗ್ರಹಿಸಲಾಯಿತು.
ಗ್ಯಾರಂಜಿ ಯೋಜನೆ ಪರಿಶೀಲನೆಗೆ ಅನುಷ್ಠಾನ ಸಮಿತಿ: ಸಚಿವ ಮಂಕಾಳ ವೈದ್ಯ
ರಾಜ್ಯದ ಇತಿಹಾಸದಲ್ಲಿ ಪಂಚ ಗ್ಯಾರಂಟಿ ಯೋಜನೆ ಏಕಕಾಲಕ್ಕೆ ಅನುಷ್ಠಾನಕ್ಕೆ ತಂದು ಬಡವರ ಬಗ್ಗೆ ಕಾಳಜಿ ತೋರಿ ಆರ್ಥಿಕ ತೊಂದರೆ ಲೆಕ್ಕಿಸದೆ ಜನತೆಯ ಸಂಕಷ್ಟಕ್ಕೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಬ್ರಹ್ಮತ್ವ ಹೊಂದಲು ಗಾಯತ್ರಿ ಮಂತ್ರ ಸಾಧನ: ನಾರಾಯಣ ಯಾಜಿ
ಎಲ್ಲ ದೇವತೆಗಳಿಗೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅವೆಲ್ಲವೂ ಆಯಾ ದೇವತೆಗಳ ಸಾಕಾರ ರೂಪದ ಉಪಾಸನೆಯಾಗಿದೆ. ಎಲ್ಲ ಛಂದಸ್ಸುಗಳಿಗೂ ಗಾಯತ್ರಿ ಛಂದಸ್ಸು ಮೂಲಭೂತವಾಗಿದೆ.
ಗ್ಯಾರಂಟಿ ಯೋಜನೆಯಿಂದ ಪುರುಷರ ಹೊರೆ ಇಳಿಕೆ: ಸಚಿವ ವೈದ್ಯ
ಹಿಂದೆಲ್ಲ ಹೆಣ್ಣುಮಕ್ಕಳು ಎಲ್ಲದಕ್ಕೂ ಗಂಡುಮಕ್ಕಳ ಬಳಿ ಹಣ ಕೇಳುತ್ತಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಯಿಂದಾಗಿ ಹೆಣ್ಣುಮಕ್ಕಳು ಹಣ ಕೇಳುವುದು ತಪ್ಪಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಪ್ರಜಾಪ್ರಭುತ್ವ ದಿನದಂದು 260 ಕಿಮೀ ಮಾನವ ಸರಪಳಿ: ಡಿಸಿ ಲಕ್ಷ್ಮೀಪ್ರಿಯಾ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.
2025ರ ಏ. 4ರಂದು ಇಟಗಿಯ ರಾಮೇಶ್ವರ ದೇವರ ಅಷ್ಟಬಂಧ: ಚಂದ್ರಶೇಖರ ಹೆಗಡೆ
ದೇವಾಲಯದಲ್ಲಿ ೨೦೨೫ರ ಏ. ೪ರಂದು ಅಷ್ಟಬಂಧ ಕಾರ್ಯಕ್ರಮ ಮತ್ತು ತನ್ನಿಮಿತ್ತ ೧೩ ದಿನಗಳ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
< previous
1
...
298
299
300
301
302
303
304
305
306
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’